• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿದ್ದರಾಮಯ್ಯ ಬಜೆಟ್ 4 ಲಕ್ಷ ಕೋಟಿ ದಾಟುತ್ತಾ..? ರಾಮನಗರ ಜಿಲ್ಲೆ ಹೆಸರು ಬದಲಾಗುತ್ತಾ..?

ಸಿದ್ಧರಾಮಯ್ಯ ಬಜೆಟ್ 4 ಲಕ್ಷ ಕೋಟಿ ದಾಟುತ್ತಾ..?

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 6, 2025 - 1:00 pm
in Flash News, ಕರ್ನಾಟಕ
0 0
0
Untitled design 2025 03 06t125909.605

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆಗೆ ರೆಡಿಯಾಗಿದ್ದಾರೆ. ಈ ಬಾರಿ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ. ಮೀರುವ ಸಾಧ್ಯತೆ ಇದೆ. ಕಳೆದ ಬಾರಿ ಲೋಕಸಭಾ ಚುನಾವಣೆ ಗಮನ ದಲ್ಲಿಟ್ಟುಕೊಂಡು ಬಜೆಟ್ ಮಂಡಿಸಿದ್ದಸಿದ್ದರಾಮಯ್ಯ, ಈ ಬಾರಿ ಲೆಕ್ಕಾಚಾರದ ಬಜೆಟ್ ಮಂಡಿಸುವ ಸಾಧ್ಯತೆ ಹೆಚ್ಚು.

ಸಿದ್ದರಾಮಯ್ಯ ಬಜೆಟ್ ಸವಾಲು

ಕಳೆದ ಬಾರಿ 3.71ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ರು. ಆ ಬಜೆಟ್ಟಿನಲ್ಲಿ ರಾಜಸ್ವ ವೆಚ್ಚವೇ 2.90 ಲಕ್ಷ ಕೋಟಿ ದಾಟಿತ್ತು. ಗ್ಯಾರಂಟಿಗಾಗಿ 52 ಸಾವಿರ ಕೋಟಿಗೂ ಹೆಚ್ಚು ವೆಚ್ಚವಾಗಿತ್ತು. ಬಂಡವಾಳ ವೆಚ್ಚ ಕೇವಲ 55 ಸಾವಿರ ಕೋಟಿಗೆ ಇಳಿದಿತ್ತು. ಈ ಬಾರಿ ರಾಜಸ್ವ ವೆಚ್ಚ ದಾಟದಂತೆ ನೋಡಿಕೊಳ್ಳೋದು ಮತ್ತು ಗ್ಯಾರಂಟಿಗಳ ಹೊರೆಯನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುವ ಸವಾಲು ಸಿದ್ಧರಾಮಯ್ಯ ಎದುರಿಗೆ ಇದೆ. ಜೊತೆಗೆ ದೊಡ್ಡ ದೊಡ್ಡ ಯೋಜನೆಗಳಿಗೆ ಅನುದಾನದ ಸಾಲುತ್ತಿಲ್ಲ. ಕೇಂದ್ರದಿಂದ ನಿರೀಕ್ಷೆ ಮಾಡಿದಷ್ಟು ಅನುದಾನ ಸಿಗುತ್ತಿಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರ ಎದುರು ದೊಡ್ಡ ಸವಾಲೇ ಇದೆ. ಇವುಗಳನ್ನೆಲ್ಲ ಸರಿ ಮಾಡೋಕೆ ಆದಾಯದ ಮೂಲಗಳನ್ನು ಹುಡುಕಬೇಕು. ಉಳಿತಾಯದ ದಾರಿಗಳನ್ನೂ ನೋಡಿಕೊಳ್ಳಬೇಕು. ಇವುಗಳಿಗಾಗಿ ಹೊಸ ಯೋಜನೆಗಳ ನಿರೀಕ್ಷೆ ಇದೆ.

RelatedPosts

ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!

ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!

ADVERTISEMENT
ADVERTISEMENT
ಸಿದ್ಧರಾಮಯ್ಯ ಎದುರು ಒಂದೇ ಮಾರ್ಗ

ಆರ್ಥಿಕ ಶಿಸ್ತಿಗೆ ಹೆಸರಾದ ಸಿದ್ದರಾಮಯ್ಯ ಅವರ ಬಳಿ ಈಗ ಉಳಿದಿರೋದು ಒಂದೇ ಮಾರ್ಗ. ಬಜೆಟ್ ಗಾತ್ರ ಹೆಚ್ಚಿಸುವುದು ಹಾಗೂ ಅದಕ್ಕೆ ಅನುಗುಣವಾಗಿ ಸಾಲ ಪಡೆಯುವ ಪ್ರಮಾಣವನ್ನೂ ಏರಿಕೆ ಮಾಡಿ ಕೊಳ್ಳುವುದು.
ಆ ಮೂಲಕ ವಿತ್ತೀಯ ಕೊರತೆಯನ್ನು ಸರಿದೂಗಿಸೋದುದು. ಏಕೆಂದರೆ ಸಾಲದ ಮಿತಿಯನ್ನು ರಾಜ್ಯ ಜಿಡಿಪಿಯ ಶೇ.3 ಒಳಗೆ ತೋರಿಸೋದು. ಇಂಥಾದ್ದೊಂದು ಸರ್ಕಸ್ ಈ ಬಾರಿ ಅನಿವಾರ್ಯ ಎನ್ನಲಾಗ್ತಿದೆ. ಸುಮಾರು 1 ಲಕ್ಷದ 52 ಸಾವಿರ ಕೋಟಿ ಸಾಲ ಮಾಡುವುದಕ್ಕೆ ಅಂದಾಜಿಸಿದ್ದ ಸಿದ್ದರಾಮಯ್ಯ, ಈ ಬಾರಿ ಇನ್ನೂ ಹೆಚ್ಚಿನ ಅಂದರೆ ಸುಮಾರು 1.25 ಲಕ್ಷ ಕೋಟಿವರೆಗೂ ಸಾಲ ಪಡೆಯಲು ಯೋಜನೆ ರೂಪಿಸಿರುವ ಮಾಹಿತಿ ಇದೆ.

ಹೊಸದಾಗಿ ಮದ್ಯ ದರ ಏರಿಕೆ ಇಲ್ಲ..!

ಕಳೆದ ವರ್ಷದ ಬಜೆಟ್ ಆದಾಗಿನಿಂದ ಮದ್ಯದ ದರ 3 ಬಾರಿ ಏರಿಕೆಯಾಗಿದೆ. ದರ ಏರಿಕೆ ಮಾಡುವುದಕ್ಕೆ ಬಜೆಟ್ ಮಂಡನೆಯನ್ನೇ ಕಾಯಬೇಕಿಲ್ಲ. ಹೀಗಾಗಿ ಹೊಸದಾಗಿ ಮದ್ಯದ ದರವನ್ನಾಗಲೀ, ಇನ್ನಿತರ ನೋಂದಣಿ ಮತ್ತಿತರ ಶುಲ್ಕಗಳನ್ನಾಗಲಿ ಹೆಚ್ಚಿಸುವ ಸಾಧ್ಯತೆ ಇಲ್ಲ. ಈ ಬಾರಿ ವಿವಿಧ ತೆರಿಗೆ ಮೂಲಗಳಿಂದ ಸುಮಾರು 2 ಲಕ್ಷ ಕೋಟಿ ವರೆಗೂ ಸಂಗ್ರಹಿಸುವ ಲೆಕ್ಕಾಚಾರದಲ್ಲಿದ್ದಾರೆ ಸಿದ್ದರಾಮಯ್ಯ. ಅದಕ್ಕಾಗಿ ಕೆಲವು ಸೆಸ್ ಮತ್ತು ಸಣ್ಣಪುಟ್ಟ ತೆರಿಗೆಗಳ ಹೆಚ್ಚಳಕ್ಕೂ ಕೈಹಾಕುವ ಸಂಭವವಿದೆ.

ಇನ್ನು ಆದಾಯ ಮೂಲಕ್ಕಾಗಿ ಬಿಡದಿ , ನೆಲಮಂಗಲ ಬಳಿ ಟೌನ್ ಶಿಪ್ ಯೋಜನೆಗಳ ಮೂಲಕ, ಖಾಸಗಿ ಹೂಡಿಕೆಗೆ ನೀಡಿ ಆದಾಯ ಹೆಚ್ಚಳ ಕೆಲವು ಯೋಜನೆಗಳೂ ಇವೆ ಎನ್ನಲಾಗ್ತಿದೆ. ಇದಕ್ಕಾಗಿ ಪಿಪಿಪಿ ಮಾದರಿಯ ಯೋಜನೆ ಘೋಷಣೆ ಮಾಡುವ ಸಾಧ್ಯತೆಗಳಿವೆ. ಖಾಸಗಿ ಸಾಲದ ಬದಲು ಕೆಲವು ಇಲಾಖೆ, ನಿಗಮಗಳ ನಡುವೆ ಸಾಲ ಕೊಟ್ಟು ತೆಗೆದುಕೊಳ್ಳುವ ವ್ಯವಸ್ಥೆ ಬಗ್ಗೆಯೂ ಸಿದ್ಧರಾಮಯ್ಯ ಅವರಿಗೆ ಸಲಹೆಗಳು ಬಂದಿವೆ.

ರಾಮನಗರ ಜಿಲ್ಲೆ ಹೆಸರು ಬದಲಾವಣೆ..?

ಕೆಲವು ಹೊಸ ಜಿಲ್ಲೆಗಳ ಘೋಷಣೆಯ ಜತೆಗೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಘೋಷಿಸುವ ಸಾಧ್ಯತೆಯೂ ಬಜೆಟ್ಟಿನಲ್ಲಿದೆಯಂತೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Web Photo Editor (26)

ಇಂದಿನ ದಿನಭವಿಷ್ಯ

by ದಿಶಾ ಕೆ. ಎಸ್.
June 24, 2026 - 6:07 am
0

Untitled design 2026 06 23T231804.078

ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!

by Hemanth Kumar S
June 23, 2026 - 11:21 pm
0

Untitled design 2026 06 23T230526.628

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
June 23, 2026 - 11:09 pm
0

Untitled design 2026 06 23T220150.143

ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!

by ಶಾಲಿನಿ ಕೆ. ಡಿ
June 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 23T231804.078
    ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!
    June 23, 2026 | 0
  • Untitled design 2026 06 23T230526.628
    ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ
    June 23, 2026 | 0
  • Untitled design 2026 06 23T220150.143
    ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!
    June 23, 2026 | 0
  • Untitled design 2026 06 23T212241.484
    ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!
    June 23, 2026 | 0
  • Untitled design 2026 06 23T200851.615
    ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version