• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ: 17 ಮಹತ್ವದ ವಿಧೇಯಕಗಳಿಗೆ ಸಚಿವ ಸಂಪುಟ ಒಪ್ಪಿಗೆ!

ದೇವದಾಸಿಯರ ಮಕ್ಕಳ ಕಲ್ಯಾಣಕ್ಕೆ ಹೊಸ ಕಾಯ್ದೆ!

admin by admin
August 8, 2025 - 12:34 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
0 (56)

ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟವು ಗುರುವಾರ ನಡೆದ ಸಭೆಯಲ್ಲಿ 17 ಮಹತ್ವದ ವಿಧೇಯಕಗಳಿಗೆ ಒಪ್ಪಿಗೆ ನೀಡಿದೆ. ಇವುಗಳಲ್ಲಿ ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ, ಸಹಕಾರ ಸಂಘಗಳಲ್ಲಿ ಮೀಸಲಾತಿ, ಒಬಿಸಿ ನಿರುದ್ಯೋಗಿಗಳಿಗೆ ವಿದ್ಯುತ್ ವಾಹನ ಖರೀದಿಗೆ ಸಹಾಯಧನ, ದೇವದಾಸಿಯರ ಮಕ್ಕಳ ಕಲ್ಯಾಣಕ್ಕೆ ಸೌಲಭ್ಯಗಳು ಸೇರಿವೆ. ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಈ ವಿವರಗಳನ್ನು ತಿಳಿಸಿದರು.

ಪ್ರಮುಖ ವಿಧೇಯಕಗಳು ಮತ್ತು ನಿರ್ಧಾರಗಳು:

1. ವಿವಾಹಿತ ಮಗಳಿಗೆ ಅನುಕಂಪದ ಉದ್ಯೋಗ

ಕುಟುಂಬ ಸದಸ್ಯರ ವ್ಯಾಖ್ಯಾನದಲ್ಲಿ “ವಿವಾಹಿತ ಮಗಳು” ಎಂಬ ಪದವನ್ನು ಸೇರಿಸಲು ಸಂಪುಟವು ಒಪ್ಪಿಗೆ ನೀಡಿದೆ. ಇದರಿಂದ ಸರ್ಕಾರಿ ನೌಕರರ ಕುಟುಂಬದ ವಿವಾಹಿತ ಮಗಳಿಗೂ ಅನುಕಂಪದ ಆಧಾರದ ಮೇಲೆ ಉದ್ಯೋಗಾವಕಾಶ ದೊರೆಯಲಿದೆ.

RelatedPosts

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

ಹಾನಗಲ್ ಘಟನೆ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಆರೋಪಿಗಳ ಬಂಧನಕ್ಕೆ ಆಗ್ರಹ

ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ!

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್ ದರ ಏರಿಕೆ?

ADVERTISEMENT
ADVERTISEMENT
2. ಸಹಕಾರ ಸಂಘಗಳಲ್ಲಿ ಮೀಸಲಾತಿ

ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ, 2025 ಮತ್ತು ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಒಪ್ಪಿಗೆ ನೀಡಲಾಗಿದೆ. ಈ ವಿಧೇಯಕಗಳು ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಲು ಅವಕಾಶ ಕಲ್ಪಿಸುತ್ತವೆ.

3. ಒಬಿಸಿ ನಿರುದ್ಯೋಗಿಗಳಿಗೆ ವಿದ್ಯುತ್ ವಾಹನ ಸಹಾಯಧನ

ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ಆಹಾರ ಕಿಯೋಸ್ಕ್‌ಗಾಗಿ ವಿದ್ಯುತ್ ಚಾಲಿತ ನಾಲ್ಕು ಚಕ್ರದ ವಾಹನ ಖರೀದಿಗೆ ಗರಿಷ್ಠ 3 ಲಕ್ಷ ರೂ. ಸಹಾಯಧನ ನೀಡಲು 33.09 ಕೋಟಿ ರೂ. ವೆಚ್ಚದಲ್ಲಿ 1103 ವಾಹನಗಳ ಖರೀದಿಗೆ ಅನುಮೋದನೆ. ಈ ಯೋಜನೆಯನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಇ-ಪೋರ್ಟಲ್‌ನಲ್ಲಿ ಕೈಗೊಳ್ಳಲಾಗುವುದು.

4. ಶೀತಲ ಘಟಕಗಳ ನಿರ್ಮಾಣಕ್ಕೆ ಪರಿಷ್ಕೃತ ಅಂದಾಜು

ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣಕ್ಕೆ 171.91 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಒಪ್ಪಿಗೆ. ಹೆಚ್ಚುವರಿ 47.81 ಕೋಟಿ ರೂ. ವೆಚ್ಚವನ್ನು ರೈತ ಸಂಪರ್ಕ ಕೇಂದ್ರಗಳ ಸೇವಾ ಶುಲ್ಕದಿಂದ ಭರಿಸಲಾಗುವುದು. ಈ ಯೋಜನೆಯ ಮೂಲ ವೆಚ್ಚ 124.10 ಕೋಟಿ ರೂ. ಆಗಿತ್ತು.

5. ದೇವದಾಸಿಯರ ಮಕ್ಕಳ ಕಲ್ಯಾಣ

ಕರ್ನಾಟಕ ದೇವದಾಸಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕ, 2025ಕ್ಕೆ ಒಪ್ಪಿಗೆ. ಈ ವಿಧೇಯಕವು 1982 ಮತ್ತು 2009ರ ದೇವದಾಸಿ ಕಾಯ್ದೆಗಳನ್ನು ರದ್ದುಗೊಳಿಸಿ, ದೇವದಾಸಿಯರ ಮಕ್ಕಳಿಗೆ ಶಿಕ್ಷಣ, ಉದ್ಯೋಗ ಮತ್ತು ಕಲ್ಯಾಣಕ್ಕಾಗಿ ಸಮಗ್ರ ಕ್ರಮಗಳನ್ನು ಒದಗಿಸಲಿದೆ.

6. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸೌಲಭ್ಯ

15000 ಟೂ-ಟಯರ್ ಕಾಟ್‌ಗಳು (40 ಕೋಟಿ ರೂ.) ಮತ್ತು 15000 ಕಾಯರ್ ಮ್ಯಾಟ್ರಿಸ್‌ಗಳು (10 ಕೋಟಿ ರೂ.) ಖರೀದಿಗೆ ಒಪ್ಪಿಗೆ. ಈ ಸೌಲಭ್ಯವನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಇ-ಪೋರ್ಟಲ್ ಮೂಲಕ ಸರಬರಾಜು ಮಾಡಲಾಗುವುದು

7. ಕೃಷಿ ಬೆಲೆ ಆಯೋಗದ ತಿದ್ದುಪಡಿ

ಕರ್ನಾಟಕ ಕೃಷಿ ಬೆಲೆ ಆಯೋಗದ ಕರ್ತವ್ಯಗಳಿಗೆ ತಿದ್ದುಪಡಿ ಆದೇಶಕ್ಕೆ ಘಟನೋತ್ತರ ಅನುಮೋದನೆ. ಇದರಿಂದ ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಸುಧಾರಿಸಲು ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು.

8. ಕಿತ್ತೂರಿನಲ್ಲಿ 100 ಹಾಸಿಗೆ ಆಸ್ಪತ್ರೆ

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 33.78 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ. ಈ ಯೋಜನೆಯು NHM ಮತ್ತು SDP ಅನುದಾನದಿಂದ ಜಾರಿಗೊಳ್ಳಲಿದೆ.

9. ಬೀದರ್‌ನಲ್ಲಿ ಕ್ಯಾನ್ಸರ್ ಆಸ್ಪತ್ರೆ

ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಮೇಲ್ವಿಚಾರಣೆಯಲ್ಲಿ 100 ಹಾಸಿಗೆ ಕ್ಯಾನ್ಸರ್ ಆಸ್ಪತ್ರೆಗೆ 36 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ.

10. ವರದಾ ನದಿಯಿಂದ ಕೆರೆ ಭರ್ತಿ

ಹಾವೇರಿ ಜಿಲ್ಲೆಯ ವರದಾ ನದಿಯಿಂದ 111 ಕೆರೆಗಳನ್ನು 220 ಕೋಟಿ ರೂ. ವೆಚ್ಚದಲ್ಲಿ ತುಂಬಿಸುವ ಯೋಜನೆಗೆ ಒಪ್ಪಿಗೆ. ಇದರಿಂದ ಅಂತರ್ಜಲ ಮಟ್ಟ ಸುಧಾರಿಸಲಿದೆ.

11. ಸೊಕನಾದಗಿ ನೀರಾವರಿ ಯೋಜನೆ

ಬಾಗಲಕೋಟೆ ಜಿಲ್ಲೆಯ ಸೊಕನಾದಗಿ ಗ್ರಾಮಕ್ಕೆ 588 ಹೆಕ್ಟೇರ್‌ಗೆ 17 ಕೋಟಿ ರೂ. ವೆಚ್ಚದಲ್ಲಿ ನೀರಾವರಿ ಸೌಲಭ್ಯಕ್ಕೆ ಅನುಮೋದನೆ.

12. ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಸೌಲಭ್ಯ

ಮುಸ್ಲಿಂಯೇತರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ 50% ವಿದ್ಯಾರ್ಥಿಗಳ ಕಡ್ಡಾಯ ನಿಯಮವನ್ನು ತೆಗೆದುಹಾಕಲು ತಿದ್ದುಪಡಿ.

13. ಜಾಲಹಳ್ಳಿ ದೇವಸ್ಥಾನದ ಜಮೀನು ವಿಸ್ತರಣೆ

ಜಾಲಹಳ್ಳಿ ಹನುಮಂತ ದೇವಸ್ಥಾನದ 1.32 ಎಕರೆ ಜಮೀನಿನ ಗುತ್ತಿಗೆ ಅವಧಿಯನ್ನು 20 ವರ್ಷದಿಂದ 30 ವರ್ಷಕ್ಕೆ ವಿಸ್ತರಣೆಗೆ ಒಪ್ಪಿಗೆ.

14. ತಲಕಾಡು ಪಟ್ಟಣ ಪಂಚಾಯಿತಿ

ಮೈಸೂರು ಜಿಲ್ಲೆಯ ತಲಕಾಡು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ.

15. ಭಟ್ಕಳ ಮತ್ತು ಇಂಡಿ ನಗರಸಭೆ

ಭಟ್ಕಳ ಮತ್ತು ಇಂಡಿ ಪುರಸಭೆಗಳನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ.

16. ಕೈವಾರ ಪಟ್ಟಣ ಪಂಚಾಯಿತಿ

ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಮತ್ತು ಮಸ್ತೇನಹಳ್ಳಿಯನ್ನು ಸೇರಿಸಿ ಕೈವಾರ ಪಟ್ಟಣ ಪಂಚಾಯಿತಿಯಾಗಿ ರಚಿಸಲು ಒಪ್ಪಿಗೆ.

17. ಪಾಂಡವಪುರ ಒಳಚರಂಡಿ ಯೋಜನೆ

ಪಾಂಡವಪುರದಲ್ಲಿ ಒಳಚರಂಡಿ ಕಾಮಗಾರಿಗೆ 11.62 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

Untitled design 2026 06 30T222622.867

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!

by ಕವಿತಾ
June 30, 2026 - 10:35 pm
0

Untitled design 2026 06 30T220133.760

ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T225824.415
    ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ
    June 30, 2026 | 0
  • Untitled design 2026 06 30T185943.858
    ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್ ದರ ಏರಿಕೆ?
    June 30, 2026 | 0
  • Untitled design 2026 06 30T181944.840
    ಅಪಘಾತ ಪ್ರಕರಣಕ್ಕೆ ಕೊಲೆ ತಿರುವು: ಸೈನಿಕ ಪತಿ ಬಂಧನ!
    June 30, 2026 | 0
  • Untitled design 2026 06 30T172804.839
    ಬಂಡಿಪುರ- ನಾಗರಹೊಳೆ ಸಫಾರಿಗೆ ಸಿಎಂ ಗ್ರೀನ್ ಸಿಗ್ನಲ್
    June 30, 2026 | 0
  • Untitled design 2026 06 30T164906.812
    ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ‘ಗ್ಯಾರಂಟಿ’ ಬಂದ್‌: ಡಿಕೆಶಿ ಎಚ್ಚರಿಕೆ!
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version