• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಜಮೀರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್ ಪ್ರಮಾಣವಚನ ಸ್ವೀಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 3, 2026 - 6:50 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು (ಆ.3): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಸಚಿವ ಸಂಪುಟ ವಿಸ್ತರಣೆಯ ಬಗ್ಗೆಯೇ ಭಾರೀ ಚರ್ಚೆಗಳು ನಡೆಯುತ್ತಿದ್ದವು. ಮೊದಲ ಹಂತದಲ್ಲಿ ಸಚಿವ ಸ್ಥಾನ ಸಿಗದ ಶಾಸಕರು ಈ ಬಾರಿ ಪಟ್ಟಿ ಗಿಟ್ಟಿಸಿಕೊಳ್ಳಲು ಬಹಳ ಕಸರತ್ತು ಮಾಡಿದ್ದರು. ಇದೀಗ ಕೊನೆಗೂ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದ್ದು, ಲೋಕಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಹಂತದಲ್ಲಿ ನಿರಾಸೆ ಅನುಭವಿಸಿದ್ದ ಜಮೀರ್ ಅಹ್ಮದ್ ಖಾನ್ ಅವರು ಕೊನೆಗೂ ಸಚಿವ ಸ್ಥಾನ ಗಿಟ್ಟಿಸಿಕೊಂಡು, ಆಂಗ್ಲಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.

ಬಿ.ಝಡ್. ಜಮೀರ್ ಅಹ್ಮದ್ ಖಾನ್ (ಚಾಮರಾಜಪೇಟೆ): ಆಂಗ್ಲಭಾಷೆಯಲ್ಲಿ ಶಪಥ

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

ADVERTISEMENT
ADVERTISEMENT

ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್‌ನ ಪ್ರಭಾವಿ ಅಲ್ಪಸಂಖ್ಯಾತ ನಾಯಕರು. ಹಿಂದಿನ ಸರ್ಕಾರದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು, ವಿಜಯನಗರ-ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿಯೂ ಕೆಲಸ ಮಾಡಿದ್ದಾರೆ. ಉದ್ಯಮ ಮತ್ತು ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಹಿನ್ನೆಲೆ ಹೊಂದಿರುವ ಅವರು, ಸಂಪುಟದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಅವರು ಅಲ್ಲಾ ಹಾಗೂ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 

ಟಿ. ರಘುಮೂರ್ತಿ (ಚಳ್ಳಕೆರೆ – ಎಸ್ಟಿ ಮೀಸಲು)

ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ರಘುಮೂರ್ತಿ ಅವರು ತಮ್ಮ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಬಂದವರು. 2013, 2018 ಮತ್ತು 2023ರ ಚುನಾವಣೆಯಲ್ಲಿ ಸತತವಾಗಿ ಗೆದ್ದು ‘ಹ್ಯಾಟ್ರಿಕ್’ ಸಾಧಿಸಿರುವ ಇವರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದೀಗ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ರಿಜ್ವಾನ್ ಅರ್ಷದ್ (ಶಿವಾಜಿನಗರ)

1995-96ರಲ್ಲಿ ಎನ್ಎಸ್ಯುಐ (NSUI) ವಿದ್ಯಾರ್ಥಿ ಸಂಘಟನೆಯ ಮೂಲಕ ರಾಜಕೀಯ ಆರಂಭಿಸಿದ ರಿಜ್ವಾನ್ ಅರ್ಷದ್ ಅವರು ಬಿಕಾಂ ಪದವೀಧರರು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿದ್ದ ಇವರು, 2019ರ ಶಿವಾಜಿನಗರ ಉಪಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಶಾಸಕರಾದರು. ಬೆಂಗಳೂರಿನ ಯುವ ನಾಯಕತ್ವದ ಸಂಕೇತವಾಗಿ ಇವರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ.

ರುದ್ರಪ್ಪ ಲಮಾಣಿ (ಹಾವೇರಿ – ಎಸ್ಸಿ ಮೀಸಲು)

ಬಿ.ಎ., ಎಲ್ಎಲ್ಬಿ ಪದವಿ ಪಡೆದಿರುವ ರುದ್ರಪ್ಪ ಲಮಾಣಿ ಅವರು ನಿಷ್ಠಾವಂತ ಕಾಂಗ್ರೆಸ್ ನಾಯಕರಾಗಿದ್ದು, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಂಜಾರ ಸಮುದಾಯದ ಪ್ರಮುಖ ನಾಯಕರಾದ ಇವರು ಹಿಂದೆ ಜವಳಿ ಮತ್ತು ಮುಜರಾಯಿ ಇಲಾಖೆಯ ಸಚಿವರಾಗಿದ್ದರು. ಪ್ರಸ್ತುತ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಇಂದು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಂತೋಷ್ ಲಾಡ್ (ಕಲಘಟಗಿ)

ವಾಣಿಜ್ಯ ಪದವೀಧರರಾದ ಸಂತೋಷ್ ಲಾಡ್ ಅವರು 4 ಬಾರಿ ಶಾಸಕರಾಗಿ ಮತ್ತು 2 ಬಾರಿ ಸಚಿವರಾಗಿ ರಾಜಕೀಯ ಅನುಭವ ಹೊಂದಿದ್ದಾರೆ. 2003ರಲ್ಲಿ ಜೆಡಿಎಸ್ ಪಕ್ಷದಿಂದ ಸಂಡೂರು ಕ್ಷೇತ್ರದ ಮೂಲಕ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಇವರು, 2007ರಲ್ಲಿ ಕಾಂಗ್ರೆಸ್ ಸೇರಿದರು. ಸದ್ಯ ಕಾರ್ಮಿಕ ಸಚಿವರಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಕೆ.ಎಂ. ಶಿವಲಿಂಗೇಗೌಡ (ಅರಸೀಕೆರೆ)

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಿವಲಿಂಗೇಗೌಡ ಅವರು ಬಿ.ಎ. ಪದವೀಧರರು. ಆರಂಭದಲ್ಲಿ ಜೆಡಿಎಸ್‌ನ ವಾಕ್ಚತುರ ನಾಯಕರಾಗಿದ್ದ ಇವರು, 2023ರ ಚುನಾವಣೆಗಿಂತ ಮುಂಚಿತವಾಗಿ ಕಾಂಗ್ರೆಸ್ ಸೇರಿ ಗೆಲುವು ಸಾಧಿಸಿದ್ದರು. ಸದ್ಯ ಕರ್ನಾಟಕ ಗೃಹ ಮಂಡಳಿ (KHB) ಅಧ್ಯಕ್ಷರಾಗಿದ್ದ ಇವರಿಗೆ ಸಂಪುಟ ಸೇರಲು ಹಸಿರು ನಿಶಾನೆ ಸಿಕ್ಕಿದ್ದು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಶಿವರಾಜ ಸಂಗಪ್ಪ ತಂಗಡಗಿ (ಕನಕಗಿರಿ)

ವಿಜ್ಞಾನ ಪದವೀಧರರಾದ (B.Sc) ತಂಗಡಗಿ ಅವರು ಒಟ್ಟು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಇವರು, ಅಂದಿನ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. 2013ರ ಚುನಾವಣೆ ವೇಳೆ ಕಾಂಗ್ರೆಸ್ ಸೇರಿದ ಇವರು, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಮತ್ತೆ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡುವ ಮೂಲಕ ಸಚಿವರಾಗಿದ್ದಾರೆ.

ವಿಜಯಾನಂದ ಕಾಶಪ್ಪನವರ್ (ಹುನಗುಂದ)

ಕಾಂಗ್ರೆಸ್ ಪಕ್ಷದ ಸಕ್ರಿಯ ಮತ್ತು ಯುವ ನಾಯಕರಾಗಿರುವ ಕಾಶಪ್ಪನವರ್ ಅವರು ಸಾಮಾಜಿಕ ಹಾಗೂ ಪರಿಸರ ಕಾಳಜಿಯ ಕೆಲಸಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಇವರ ಸಮಾಜಮುಖಿ ಸೇವೆಗಾಗಿ ಇಂದಿರಾ ಗಾಂಧಿ ರಾಷ್ಟ್ರೀಯ ಸೇವಾ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಲಭಿಸಿವೆ. ಈ ಬಾರಿ ಡಿಕೆಶಿ ಸಂಪುಟದ ಸಚಿವರಾಗುತ್ತಿದ್ದು, ಬುದ್ಧ, ಬಸವ, ಅಂಬೇಡ್ಕರ್ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಖರ್ಚಾಗುತ್ತೆ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

by ಶಾಲಿನಿ ಕೆ. ಡಿ
August 4, 2026 - 11:22 pm
0

Untitled design 2026 08 04T230313.569

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 4, 2026 - 11:04 pm
0

Untitled design 2026 08 04T224957.815

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

by ಶಾಲಿನಿ ಕೆ. ಡಿ
August 4, 2026 - 10:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T223414.536
    ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ
    August 4, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version