• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜಾತಿ ಗಣತಿ ವಿರುದ್ಧ ಸಚಿವ ಸಂಪುಟದಲ್ಲಿ ಲಿಂಗಾಯತ ಮತ್ತು ಒಕ್ಕಲಿಗ ಶಾಸಕರ ವಿರೋಧ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 17, 2025 - 8:21 pm
in ಕರ್ನಾಟಕ
0 0
0
Shn 2025 04 17t201545.388

ಬೆಂಗಳೂರು: ಜಾತಿ ಗಣತಿ (Caste Census) ಬಗ್ಗೆ ನೀಡಲಾಗಿರುವ ವರದಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಮತ್ತು ಒಕ್ಕಲಿಗರು ಶಾಸಕರು ಬಲವಾಗಿ ವಿರೋಧಿಸಿದ್ದಾರೆ. ಒಕ್ಕಲಿಗ, ಲಿಂಗಾಯತ ಸಮುದಾಯದ ಸಚಿವರ ವಿರೋಧ ಹಿನ್ನಲೆಯಲ್ಲಿ ಇಂದಿನ ಕ್ಯಾಬಿನೆಟ್ನಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳದಿರಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಒಕ್ಕಲಿಗ ಸಚಿವರು ಈಗಿರುವ ಅಂಕಿ ಸಂಖ್ಯೆ ಒಪ್ಪಲು ಸಾಧ್ಯವಿಲ್ಲ. ನಮ್ಮ ಸಮುದಾಯವನ್ನು ಬೇರೆ ಬೇರೆ ಕ್ಲಾಸ್ ಗಳಲ್ಲಿ ಗುರುತಿಸಲಾಗಿದೆ. ಎಲ್ಲಾ ಕ್ಲಾಸ್ ಗಳಲ್ಲಿ ಬೇರೆ ಬೇರೆ ಅಗಿ ಗುರುತಿಸಿರುವ ಸಮುದಾಯವನ್ನು ಒಟ್ಟಿಗೆ ಸೇರಿಸಿ ಸರಿಪಡಿಸಿ ಘೋಷಣೆ ಮಾಡುವುದಾದರೆ ಮಾಡಿ ಇಲ್ಲದಿದ್ದರೆ ಮರು ಸಮೀಕ್ಷೆ ಮಾಡುವುದು ಅನಿವಾರ್ಯ. ಇದು ನಮ್ಮ ಸಮುದಾಯದ ನಿಲುವು ಎಂದು ಸಚಿವ ಸಂಪುಟದಲ್ಲಿ ತಿಳಿಸಿದ್ದಾರೆ.
ಲಿಂಗಾಯತ ಸಮುದಾಯದ ಸಚಿವರು ಕೆಲವು ದಾಖಲೆಯನ್ನು ಮುಂದಿಟ್ಟು ವಿರೋಧಿಸಿದ್ದಾರೆ. ನಮ್ಮ ಸಮುದಾಯ ಸಂಖ್ಯೆ 11% ಎಂದು ವರದಿ ಹೇಳುತ್ತಿದೆ. ಆದರೆ 1990ರ ಚಿನ್ನಪ್ಪ ರೆಡ್ಡಿ ಆಯೋಗವೇ ನಮ್ಮ ಸಮುದಾಯ 17% ಎಂದು ವರದಿ ಕೊಟ್ಟಿದೆ. ನಮ್ಮ ಅಂದಾಜಿನ ಪ್ರಕಾರ ನಮ್ಮ ಎಲ್ಲಾ ಉಪ ಜಾತಿಗಳು ಸೇರಿ ರಾಜ್ಯದಲ್ಲಿ 22% ಇದ್ದೇವೆ. ಆದರೆ ಈ ವರದಿ ಕೇವಲ 11% ಕೊಟ್ಟಿದ್ದನ್ನು ನಮ್ಮ ಸಮುದಾಯ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಎಸ್ಎಸ್ ಮಲ್ಲಿಕಾರ್ಜುನ ಅವರು ಜಾತಿ ಜನಗಣತಿಯನ್ನು ಏರು ಧ್ವನಿಯಲ್ಲಿ ತೀವ್ರವಾಗಿ ವಿರೋಧಿಸಿದ್ದಾರೆ. ಮುಸ್ಲಿಮರಲ್ಲೂ ಹಲವಾರು ಉಪ ಪಂಗಡಗಳಿವೆ ಎಲ್ಲವನ್ನೂ ಯಾಕೆ ಒಂದರಲ್ಲೇ ಸೇರಿಸಿದ್ದೀರಿ ಎಂದು ಎಸ್ ಎಸ್ ಮಲ್ಲಿಕಾರ್ಜುನ ಪ್ರಶ್ನಿಸಿ ಕಿಡಿಕಾರಿದ್ದಾರೆ. ಈ ವೇಳೆ ಯಾವ ವರ್ಗಕ್ಕೆ ಅನ್ಯಾಯ ಆಗಿದೆಯೋ ಅದನ್ನು ಸೇರಿಸಲು ಅವಕಾಶ ಇದೆ ಎಂದು ಹೇಳುವ ಮೂಲಕ ಸಂತೋಷ್ ಲಾಡ್ ಸಚಿವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ.

RelatedPosts

ರಾಹುಲ್‌ಗೆ ಬಿಜೆಪಿ ಪ್ರಶ್ನೆ: ನಿಮ್ಮ ಅಜ್ಜಿ ಇಂದಿರಾ ಗಾಂಧಿ ಮತಗಳ್ಳತನ ಮಾಡಿ ಗೆದ್ದಿರಲಿಲ್ಲವೇ?

ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ

ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ

ಪೊಲೀಸ್ ಡ್ರೆಸ್‌‌ ಕದ್ದ ಕಳ್ಳನಿಂದ ಪತ್ನಿಗೆ ವಿಡಿಯೋ ಕಾಲ್..ಕಾನ್ಸ್‌ಟೇಬಲ್ ಅಮಾನತು

ADVERTISEMENT
ADVERTISEMENT

ಸಂಜೆ 4 ಗಂಟೆಗೆ ಆರಂಭವಾಗಬೇಕಿದ್ದ ಸಂಪುಟ ಸಭೆ, ಒಂದು ಗಂಟೆ ತಡವಾಗಿ 5 ಗಂಟೆಗೆ ಆರಂಭವಾಗಿತ್ತು. ಇಬ್ಬರು ಸಚಿವರನ್ನು ಹೊರತುಪಡಿಸಿದರೆ ಎಲ್ಲಾ 31 ಸಚಿವರು ಸಭೆಗೆ ಹಾಜರಾಗಿದ್ದರು. ಸಿಎಂ ಅನುಮತಿ ಪಡೆದು ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಚಿವ ಕೆ. ವೆಂಕಟೇಶ್ ಗೈರಾಗಿದ್ದರು.
ಸಂಪುಟ ಸಭೆಗೂ ಮುನ್ನ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಒಕ್ಕಲಿಗ ಸಚಿವರೊಂದಿಗೆ ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು.

ಮೇ 2ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.

 

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design (86)

ಇಂದಿನ ರಕ್ಷಾ ಬಂಧನ ಹಬ್ಬ ಅತ್ಯಂತ ಶುಭದಾಯಕ! ಕಾರಣ ಏನು ಗೊತ್ತಾ?

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 8:33 am
0

Untitled design (85)

ಭಾರತದ ಮೋಸ್ಟ್‌ ವಾಂಟೆಡ್‌ ಶಸ್ತ್ರಾಸ್ತ್ರ ಪೂರೈಕೆದಾರ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:58 am
0

Untitled design (83)

ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು? ಯಾವ ದಿಕ್ಕಿನಲ್ಲಿ ಕೂರಬೇಕು?

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:38 am
0

Befunky collage 2025 05 25t135713.442 1024x576

ಇಂದಿನ ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 6:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t221016.723
    ರಾಹುಲ್‌ಗೆ ಬಿಜೆಪಿ ಪ್ರಶ್ನೆ: ನಿಮ್ಮ ಅಜ್ಜಿ ಇಂದಿರಾ ಗಾಂಧಿ ಮತಗಳ್ಳತನ ಮಾಡಿ ಗೆದ್ದಿರಲಿಲ್ಲವೇ?
    August 8, 2025 | 0
  • Untitled design 2025 08 08t205218.496
    ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ
    August 8, 2025 | 0
  • Untitled design 2025 08 08t203548.784
    ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ
    August 8, 2025 | 0
  • Untitled design 2025 08 08t194516.801
    ಪೊಲೀಸ್ ಡ್ರೆಸ್‌‌ ಕದ್ದ ಕಳ್ಳನಿಂದ ಪತ್ನಿಗೆ ವಿಡಿಯೋ ಕಾಲ್..ಕಾನ್ಸ್‌ಟೇಬಲ್ ಅಮಾನತು
    August 8, 2025 | 0
  • Untitled design 2025 08 08t180021.699
    ರಸ್ತೆಯುದ್ದಕ್ಕೂ ಮನುಷ್ಯನ ಅಂಗಾಂಗ ಪತ್ತೆ ಪ್ರಕರಣ: 30 ಕಿ.ಮೀ ದೂರದಲ್ಲಿ ಸಿಕ್ತು ರುಂಡ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version