• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜಾತಿ ಗಣತಿ ವಿರುದ್ಧ ಸಚಿವ ಸಂಪುಟದಲ್ಲಿ ಲಿಂಗಾಯತ ಮತ್ತು ಒಕ್ಕಲಿಗ ಶಾಸಕರ ವಿರೋಧ

admin by admin
April 17, 2025 - 8:21 pm
in ಕರ್ನಾಟಕ
0 0
0
Shn 2025 04 17t201545.388

ಬೆಂಗಳೂರು: ಜಾತಿ ಗಣತಿ (Caste Census) ಬಗ್ಗೆ ನೀಡಲಾಗಿರುವ ವರದಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಮತ್ತು ಒಕ್ಕಲಿಗರು ಶಾಸಕರು ಬಲವಾಗಿ ವಿರೋಧಿಸಿದ್ದಾರೆ. ಒಕ್ಕಲಿಗ, ಲಿಂಗಾಯತ ಸಮುದಾಯದ ಸಚಿವರ ವಿರೋಧ ಹಿನ್ನಲೆಯಲ್ಲಿ ಇಂದಿನ ಕ್ಯಾಬಿನೆಟ್ನಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳದಿರಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಒಕ್ಕಲಿಗ ಸಚಿವರು ಈಗಿರುವ ಅಂಕಿ ಸಂಖ್ಯೆ ಒಪ್ಪಲು ಸಾಧ್ಯವಿಲ್ಲ. ನಮ್ಮ ಸಮುದಾಯವನ್ನು ಬೇರೆ ಬೇರೆ ಕ್ಲಾಸ್ ಗಳಲ್ಲಿ ಗುರುತಿಸಲಾಗಿದೆ. ಎಲ್ಲಾ ಕ್ಲಾಸ್ ಗಳಲ್ಲಿ ಬೇರೆ ಬೇರೆ ಅಗಿ ಗುರುತಿಸಿರುವ ಸಮುದಾಯವನ್ನು ಒಟ್ಟಿಗೆ ಸೇರಿಸಿ ಸರಿಪಡಿಸಿ ಘೋಷಣೆ ಮಾಡುವುದಾದರೆ ಮಾಡಿ ಇಲ್ಲದಿದ್ದರೆ ಮರು ಸಮೀಕ್ಷೆ ಮಾಡುವುದು ಅನಿವಾರ್ಯ. ಇದು ನಮ್ಮ ಸಮುದಾಯದ ನಿಲುವು ಎಂದು ಸಚಿವ ಸಂಪುಟದಲ್ಲಿ ತಿಳಿಸಿದ್ದಾರೆ.
ಲಿಂಗಾಯತ ಸಮುದಾಯದ ಸಚಿವರು ಕೆಲವು ದಾಖಲೆಯನ್ನು ಮುಂದಿಟ್ಟು ವಿರೋಧಿಸಿದ್ದಾರೆ. ನಮ್ಮ ಸಮುದಾಯ ಸಂಖ್ಯೆ 11% ಎಂದು ವರದಿ ಹೇಳುತ್ತಿದೆ. ಆದರೆ 1990ರ ಚಿನ್ನಪ್ಪ ರೆಡ್ಡಿ ಆಯೋಗವೇ ನಮ್ಮ ಸಮುದಾಯ 17% ಎಂದು ವರದಿ ಕೊಟ್ಟಿದೆ. ನಮ್ಮ ಅಂದಾಜಿನ ಪ್ರಕಾರ ನಮ್ಮ ಎಲ್ಲಾ ಉಪ ಜಾತಿಗಳು ಸೇರಿ ರಾಜ್ಯದಲ್ಲಿ 22% ಇದ್ದೇವೆ. ಆದರೆ ಈ ವರದಿ ಕೇವಲ 11% ಕೊಟ್ಟಿದ್ದನ್ನು ನಮ್ಮ ಸಮುದಾಯ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಎಸ್ಎಸ್ ಮಲ್ಲಿಕಾರ್ಜುನ ಅವರು ಜಾತಿ ಜನಗಣತಿಯನ್ನು ಏರು ಧ್ವನಿಯಲ್ಲಿ ತೀವ್ರವಾಗಿ ವಿರೋಧಿಸಿದ್ದಾರೆ. ಮುಸ್ಲಿಮರಲ್ಲೂ ಹಲವಾರು ಉಪ ಪಂಗಡಗಳಿವೆ ಎಲ್ಲವನ್ನೂ ಯಾಕೆ ಒಂದರಲ್ಲೇ ಸೇರಿಸಿದ್ದೀರಿ ಎಂದು ಎಸ್ ಎಸ್ ಮಲ್ಲಿಕಾರ್ಜುನ ಪ್ರಶ್ನಿಸಿ ಕಿಡಿಕಾರಿದ್ದಾರೆ. ಈ ವೇಳೆ ಯಾವ ವರ್ಗಕ್ಕೆ ಅನ್ಯಾಯ ಆಗಿದೆಯೋ ಅದನ್ನು ಸೇರಿಸಲು ಅವಕಾಶ ಇದೆ ಎಂದು ಹೇಳುವ ಮೂಲಕ ಸಂತೋಷ್ ಲಾಡ್ ಸಚಿವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ.

RelatedPosts

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

ಇರಾನ್-ಇಸ್ರೇಲ್ ವಾರ್‌ ಎಫೆಕ್ಟ್‌: ಯುಗಾದಿ, ರಂಜಾನ್ ಮುನ್ನ ಅಡುಗೆ ಎಣ್ಣೆ ಬೆಲೆ ಏರಿಕೆ

ಗೃಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್: ವರ್ಷಕ್ಕೆ 2 ಸೀರೆ ಕೊಡಲು ಮುಂದಾದ ಸರ್ಕಾರ

ರಾಜ್ಯದಾದ್ಯಂತ ಶುಷ್ಕ ವಾತಾವರಣ: ಬೆಂಗಳೂರು ಸೇರಿ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಣಹವೆ

ADVERTISEMENT
ADVERTISEMENT

ಸಂಜೆ 4 ಗಂಟೆಗೆ ಆರಂಭವಾಗಬೇಕಿದ್ದ ಸಂಪುಟ ಸಭೆ, ಒಂದು ಗಂಟೆ ತಡವಾಗಿ 5 ಗಂಟೆಗೆ ಆರಂಭವಾಗಿತ್ತು. ಇಬ್ಬರು ಸಚಿವರನ್ನು ಹೊರತುಪಡಿಸಿದರೆ ಎಲ್ಲಾ 31 ಸಚಿವರು ಸಭೆಗೆ ಹಾಜರಾಗಿದ್ದರು. ಸಿಎಂ ಅನುಮತಿ ಪಡೆದು ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಚಿವ ಕೆ. ವೆಂಕಟೇಶ್ ಗೈರಾಗಿದ್ದರು.
ಸಂಪುಟ ಸಭೆಗೂ ಮುನ್ನ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಒಕ್ಕಲಿಗ ಸಚಿವರೊಂದಿಗೆ ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು.

ಮೇ 2ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 05T144504.207

ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2026 - 2:46 pm
0

Untitled design 2026 03 05T142238.945

Israel-Iran War: ಅಮೆರಿಕದ ಟ್ಯಾಂಕರ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
March 5, 2026 - 2:31 pm
0

Untitled design 2026 03 05T141230.181

ಯುಗಾದಿ ನಂತರ ಪ್ರಕೃತಿ ವಿಕೋಪ ಖಚಿತವೇ? ಬಾಬಾ ವಂಗಾ ಹೇಳಿದ್ದ ಭವಿಷ್ಯ ಏನು?

by ಶಾಲಿನಿ ಕೆ. ಡಿ
March 5, 2026 - 2:13 pm
0

Untitled design 2026 03 05T134442.827

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

by ಶಾಲಿನಿ ಕೆ. ಡಿ
March 5, 2026 - 1:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T134442.827
    ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR
    March 5, 2026 | 0
  • Untitled design 2026 03 05T132323.990
    ಇರಾನ್-ಇಸ್ರೇಲ್ ವಾರ್‌ ಎಫೆಕ್ಟ್‌: ಯುಗಾದಿ, ರಂಜಾನ್ ಮುನ್ನ ಅಡುಗೆ ಎಣ್ಣೆ ಬೆಲೆ ಏರಿಕೆ
    March 5, 2026 | 0
  • Untitled design 2026 03 05T093109.905
    ಗೃಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್: ವರ್ಷಕ್ಕೆ 2 ಸೀರೆ ಕೊಡಲು ಮುಂದಾದ ಸರ್ಕಾರ
    March 5, 2026 | 0
  • Untitled design 2026 03 05T082358.256
    ರಾಜ್ಯದಾದ್ಯಂತ ಶುಷ್ಕ ವಾತಾವರಣ: ಬೆಂಗಳೂರು ಸೇರಿ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಣಹವೆ
    March 5, 2026 | 0
  • Untitled design 2026 03 05T074913.778
    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್: ರಾಜ್ಯದ ಹಲವು ಕಡೆ ಏಕಕಾಲಕ್ಕೆ ದಾಳಿ
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version