• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

Garantee Exclusive : ಜಾತಿಗಣತಿ ವರದಿ ವಿಚಾರದಲ್ಲಿ ಶಾಮನೂರು ಪಕ್ಕಾ ಪ್ಲಾನ್

admin by admin
April 27, 2025 - 6:58 pm
in ಕರ್ನಾಟಕ
0 0
0
123 2025 04 27t111707.839

ಕ್ಯಾಬಿನೆಟ್ ಸಭೆಯಲ್ಲಿ ಸಚಿವರಿಗೆ ಕಟ್ಟುನಿಟ್ಟಿನ ಸೂಚನೆ: “ನಾವು ಹೇಳಿದ್ದನ್ನೇ ಮಾತನಾಡಿ, ನಾವು ಕೊಟ್ಟ ಪತ್ರವನ್ನೇ ಸಲ್ಲಿಸಿ.” ಇದು ಯಾರ ಸೂಚನೆ? ಯಾರು ಈ ರೀತಿ ಸಚಿವರನ್ನು ನಿಯಂತ್ರಿಸುತ್ತಿದ್ದಾರೆ ಎಂಬ ಪ್ರಶ್ನೆ ಈಗ ರಾಜ್ಯ ರಾಜಕೀಯದಲ್ಲಿ ಕಾಡುತ್ತಿದೆ.

ರಾಜ್ಯ ಒಕ್ಕಲಿಗ ಸಂಘದ ಪ್ರಧಾನ ಕಾರ್ಯದರ್ಶಿ ಕೋಣಪ್ಪ ರೆಡ್ಡಿ ಅವರು ‘ಗ್ಯಾರಂಟಿ ನ್ಯೂಸ್’ಗೆ ನೀಡಿದ ಹೇಳಿಕೆಯಲ್ಲಿ, ಜಾತಿಗಣತಿ ವರದಿಯನ್ನು ಒಕ್ಕಲಿಗ ಮತ್ತು ವೀರಶೈವ ಲಿಂಗಾಯತ ಸಮುದಾಯಗಳು ತೀವ್ರವಾಗಿ ವಿರೋಧಿಸುತ್ತವೆ ಎಂದು ತಿಳಿಸಿದ್ದಾರೆ. “ಈ ವರದಿಯನ್ನು ನಾವು ಒಪ್ಪುವುದಿಲ್ಲ. ಕ್ಯಾಬಿನೆಟ್ ಸಭೆಯಲ್ಲಿ ಈ ಎರಡು ಪ್ರಬಲ ಸಮುದಾಯಗಳ ಸಚಿವರು ತಮ್ಮ ವಿರೋಧವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಬೇಕು. ನಾವೇ ಸಚಿವರಿಗೆ ಒಂದು ನೋಟ್ ತಯಾರಿಸಿ ಕೊಡುತ್ತೇವೆ. ಆ ನೋಟ್‌ನಂತೆ ಸಿಎಂ ಅವರ ಬಳಿ ಮಾತನಾಡಬೇಕು. ಈ ನೋಟ್ ಇಂದು ಅಥವಾ ನಾಳೆಯೊಳಗೆ ಸಚಿವರ ಕೈಸೇರುತ್ತದೆ,” ಎಂದು ರೆಡ್ಡಿ ಹೇಳಿದ್ದಾರೆ.

RelatedPosts

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜುಗೆ 7 ದಿನ ಪೊಲೀಸ್ ಕಸ್ಟಡಿ

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ತಾಪಮಾನ ಏರಿಕೆ, ಕರಾವಳಿಯಲ್ಲಿ ತೀವ್ರ ಸೆಕೆ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ

ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು

ADVERTISEMENT
ADVERTISEMENT

ಶಾಮನೂರು ನಿವಾಸದಲ್ಲಿ ಗೇಮ್ ಪ್ಲಾನ್
ನಿನ್ನೆ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ವಿವರವಾದ ಚರ್ಚೆ ನಡೆದಿದೆ. ಜಾತಿಗಣತಿ ವರದಿಯ ವಿರುದ್ಧ ಒಕ್ಕಲಿಗ ಸಂಘ ಮತ್ತು ವೀರಶೈವ ಲಿಂಗಾಯತ ಮಹಾಸಭಾದ ನಿಲುವನ್ನು ಅಂತಿಮಗೊಳಿಸಲಾಗಿದೆ. “ಈ ವರದಿಯಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಅಂಕಿಅಂಶಗಳನ್ನು ಕಡಿಮೆ ಮಾಡಲಾಗಿದೆ. ಆದರೆ ಕುರುಬ ಸಮುದಾಯದ ಅಂಕಿಅಂಶಗಳನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸಲಾಗಿದೆ. ಇಂತಹ ವರದಿಯನ್ನು ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಕೂರಿಸಿ ಬರೆಸಲಾಗಿದೆ ಎಂಬ ಆರೋಪವಿದೆ,” ಎಂದು ಕೋಣಪ್ಪ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಉಗ್ರ ಹೋರಾಟದ ಎಚ್ಚರಿಕೆ
“ಈ ಜಾತಿಗಣತಿ ವರದಿಯನ್ನು ಜಾರಿಗೆ ತಂದರೆ, ರಾಜ್ಯದಾದ್ಯಂತ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳು ಉಗ್ರ ಹೋರಾಟ ನಡೆಸಲಿವೆ. ಈ ವರದಿಯ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡ ತಮ್ಮ ಸಮಾಜಕ್ಕೆ ದ್ರೋಹ ಬಗೆಯದೆ, ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸುತ್ತಾರೆ ಎಂಬ ವಿಶ್ವಾಸವಿದೆ,” ಎಂದು ರೆಡ್ಡಿ ತಿಳಿಸಿದ್ದಾರೆ.

ಸಚಿವರಿಗೆ ರಿಮೋಟ್ ಕಂಟ್ರೋಲ್?
ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ನಾಯಕರು ಕ್ಯಾಬಿನೆಟ್ ಸಚಿವರಿಗೆ ಸೂಚನೆ ನೀಡುವ ಮೂಲಕ ರಾಜಕೀಯವಾಗಿ ತಮ್ಮ ಒತ್ತಡವನ್ನು ತೋರಿಸುತ್ತಿದ್ದಾರೆ. “ನಮ್ಮ ಸಮುದಾಯದ ನಿಲುವನ್ನು ಕ್ಯಾಬಿನೆಟ್‌ನಲ್ಲಿ ಸಚಿವರು ಘೋಷಿಸಬೇಕು. ಈ ವರದಿಯನ್ನು ಒಪ್ಪದಿರುವುದೇ ನಮ್ಮ ಅಂತಿಮ ನಿರ್ಧಾರ,” ಎಂದು ಈ ಎರಡು ಸಮುದಾಯಗಳ ನಾಯಕರು ಒಕ್ಕೊರಲಿನಿಂದ ಹೇಳಿದ್ದಾರೆ.

ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಜಾತಿಗಣತಿ ವರದಿಯ ಸುತ್ತಲಿನ ವಿವಾದ ಮುಂದಿನ ದಿನಗಳಲ್ಲಿ ರಾಜಕೀಯ ತಾಪಮಾನವನ್ನು ಇನ್ನಷ್ಟು ಏರಿಸುವ ಸಾಧ್ಯತೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 02 15T161232.232

ಡಿಬಾಸ್‌ಗಾಗಿ ಹೋಮ, ಹವನ.. ಜುಲೈಗೆ ಬಂದ್ಬಿಡ್ತಾರೆ ಚಿನ್ನಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 15, 2026 - 4:18 pm
0

Untitled design 2026 02 15T155207.549

ಕ್ರಿಕೆಟ್‌ಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ದೂರ ಉಳಿದ ವೈಭವ್ ಸೂರ್ಯವಂಶಿ..!

by ಯಶಸ್ವಿನಿ ಎಂ
February 15, 2026 - 3:52 pm
0

BeFunky collage 2026 02 15T145911.649

IND vs PAK: ಮಳೆ ಬಂದರೆ ಭಾರತಕ್ಕೆ ನೀಡಲಾಗುವ ಗುರಿ ಎಷ್ಟು?

by ಶ್ರೀದೇವಿ ಬಿ. ವೈ
February 15, 2026 - 3:04 pm
0

BeFunky collage 2026 02 15T143454.486

ಮದುವೆ ವಿಡಿಯೋ ಮಾರಾಟಕ್ಕಿಲ್ಲ..ರಶ್ಮಿಕಾ 60Cr ರಿಜೆಕ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 15, 2026 - 2:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 15T130810.613
    ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜುಗೆ 7 ದಿನ ಪೊಲೀಸ್ ಕಸ್ಟಡಿ
    February 15, 2026 | 0
  • BeFunky collage 2026 02 15T095600.029
    ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ತಾಪಮಾನ ಏರಿಕೆ, ಕರಾವಳಿಯಲ್ಲಿ ತೀವ್ರ ಸೆಕೆ
    February 15, 2026 | 0
  • Untitled design 2026 02 14T130841.007
    ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ
    February 14, 2026 | 0
  • Untitled design 2026 02 14T130006.930
    ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು
    February 14, 2026 | 0
  • Untitled design 2026 02 14T123329.015
    “ಸಾವಿರ ದಿನಗಳ ಸಂಭ್ರಮವಲ್ಲ, ಸಾವಿರ ಸುಳ್ಳುಗಳ ದಿನ”: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version