• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಿಂದುಳಿದ ವರ್ಗಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್!

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಗೆ ಗ್ರೀನ್ ಸಿಗ್ನಲ್ !

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 10, 2025 - 6:36 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 10t183528.008

ರಾಜ್ಯದಲ್ಲಿ ಜಾತಿ ಜನಗಣತಿ ಜಟಾಪಟಿ ಜೋರಾಗಿಯೇ ನಡೆದಿದೆ. ಅಂತೂ ಇಂತು ಜಾತಿ ಜನಗಣತಿ ಜಾರಿಗೆ ನಾಳೆ ಮೂಹೂರ್ತ ಕೂಡಿ ಬಂದಂತೆ ಕಾಣ್ತಿದೆ. ನಾಳೆ ನಡೆಯಲಿರುವ ಸಚಿವ ಸಂಪುಟದಲ್ಲಿ ಜಾತಿ ಜನಗಣತಿ ವರದಿ ವಿಚಾರ ಚರ್ಚೆಗೆ ಬರುತ್ತಿದ್ದು, ದಶಕದ ಬೇಡಿಕೆ ಈಡೇರತ್ತಾ ಅನ್ನೋ ಪ್ರಶ್ನೆ ಮೂಡಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಈಡೇರಿಸುತ್ತಾರಾ ಎನ್ನೋ ಕುತೂಹಲ ಮೂಡಿದೆ.

ಎಸ್.. ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಸರ್ಕಾರ ವರದಿ ಪಡೆದು, ಜಾರಿಗೆ ಹಿಂದೇಟು ಹಾಕುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿತ್ತು. ವರದಿಯಲ್ಲಿ ಹಲವಾರು ಲೋಪಗಳಾಗಿವೆ. ಕೆಲವು ಸಮುದಾಯಗಳ ಪಂಗಡಗಳನ್ನ ಕೈ ಬೀಡಲಾಗಿದೆ ಎನ್ನುವ ಪರ-ವಿರೋಧ ವಾದ ಮಂಡನೆ ಆಗುತ್ತಲೇ ಬಂದಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆ ನಡೆಯಲಿದ್ದು, ವರದಿ ಜಾರಿಗೆ ಮುಹೂರ್ತ ಕೂಡಿ ಬಂದಂತೆ ಕಾಣುತ್ತಿದೆ. ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಹೆಚ್ ಕಾಂತರಾಜ 2015 ರಲ್ಲಿ ರಾಜ್ಯಾದ್ಯಂತ ನಡೆದಿದ್ದ ಸಮೀಕ್ಷೆಯಲ್ಲಿ ಜಾತಿ ವಿವರ ಸೇರಿದಂತೆ ಒಟ್ಟು 54 ಮಾನದಂಡಗಳಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಲಾಗಿದೆ. ಈ ಸಂಪೂರ್ಣ ಮಾಹಿತಿಯುಳ್ಳ ವರದಿಯನ್ನ ಹಿಂದುಳಿದ ಆಯೋಗ 2024 ಫೆಬ್ರುವರಿಯಲ್ಲಿ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ.

RelatedPosts

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ADVERTISEMENT
ADVERTISEMENT

ರಾಜ್ಯದ್ಯಾಂತ ಎಲ್ಲ ಜಿಲ್ಲೆಗಳಿಗೆ ತೆರಳಿ ಸಾಮಾಜಿಕ, ಶೈಕ್ಷಣಿಕದ ಜಾತಿ ಸಮೀಕ್ಷೆಯ ಜೊತೆಗೆ ಸಾಮಾಜಿಕ ಸ್ಥಿತಿಗತಿ, ಆರ್ಥಿಕ, ಉದ್ಯೋಗ, ರಾಜಕೀಯ ಸೇರಿದಂತೆ 54 ಪ್ರಶ್ನೆಗಳನ್ನ ಒಳಗೊಂಡ ಎಲ್ಲ ಅಂಶಗಳನ್ನ ಈ ವರದಿ ಒಳಗೊಂಡಿದೆ. ರಾಜ್ಯ ಸರ್ಕಾರದಕ್ಕೆ ಕಾಂತರಾಜ್ ಸಮೀಕ್ಷೆಯ ದತ್ತಾಂಶಗಳನ್ನು ಬಳಸಿಕೊಂಡು ಅಧ್ಯಯನ ವರದಿ ಸಲ್ಲಿಸುವಂತೆ ಕೆ. ಜಯಪ್ರಕಾಶ ಹೆಗ್ಡೆ ನೇತೃತ್ವದ ಆಯೋಗಕ್ಕೆ 2023ರ ಜುಲೈ 17ರಂದು ಸರ್ಕಾರ ಪತ್ರ ಬರೆದಿತ್ತು. ಜಯ ಪ್ರಕಾಶ್ ಹೆಗ್ಡೆ ಅವರಿಂದ 2024 ರ ಫೆಬ್ರುವರಿಯಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಇನ್ನು ಸಮಿಕ್ಷೇಯ ವರದಿ ಸೋರಿಕೆಯಾಗಿದೆ ಅನ್ನೋ ಕೂಗು ಕೂಡ ಕೇಳಿ ಬರ್ತಿದೆ. ರಾಜ್ಯದಲ್ಲಿ ಅಹಿಂದ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಒಕ್ಕಲಿಗ, ಲಿಂಗಾಯತ ಸಮುದಾಯದ ಜನಸಂಖ್ಯೆಯು ಕುಸಿತ ಕಂಡಿರೋ ಆತಂಕ ಎದುರಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯಗೆ ಜಾತಿ ಜನಗಣತಿ ವರದಿ ತಲೆ ನೋವು ತರುವ ಸಾಧ್ಯತೆಯೂ ಇದೆ.

ಜಾತಿ ಜನಗಣತಿ ಸಮೀಕ್ಷೆಯಲ್ಲಿನ ಸೋರಿಕೆಯಾಗಿರೋ ಅಂಕಿ ಅಂಶಗಳು:

1. ಪರಿಶಿಷ್ಟ ಜಾತಿ (ಎಸ್‌ಸಿ) – 1.08 ಕೋಟಿ 2. ಮುಸ್ಲಿಮರು – 70 ಲಕ್ಷ

3. ಲಿಂಗಾಯಿತರು – 65 ಲಕ್ಷ 4. ಒಕ್ಕಲಿಗರು – 60 ಲಕ್ಷ

5. ಕುರುಬರು – 45 ಲಕ್ಷ 6. ಪರಿಶಿಷ್ಟ ಪಂಗಡ (ಎಸ್‌ಟಿ) – 40.45 ಲಕ್ಷ

7. ಈಡಿಗರು – 15 ಲಕ್ಷ 8. ವಿಶ್ವಕರ್ಮ – 15 ಲಕ್ಷ

9. ಬೆಸ್ತರು – 15 ಲಕ್ಷ 10. ಬ್ರಾಹ್ಮಣರು – 14 ಲಕ್ಷ

11. ಗೊಲ್ಲಯಾದವರು – 10 ಲಕ್ಷ 12. ಅರೆ ಅಲೆಮಾರಿ – 6 ಲಕ್ಷ

13. ಮಡಿವಾಳರು – 6 ಲಕ್ಷ 14. ಸವಿತಾ ಸಮಾಜ – 5 ಲಕ್ಷ

15. ಕುಂಬಾರರು – 5 ಲಕ್ಷ

ಜಾತಿ ಜನಗಣತಿ ವಿಚಾರದಲ್ಲಿ ಜೇನು ಗೂಡಿಗೆ ಕೈ ಹಾಕಿರುವ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ. ಇದಕ್ಕೆ ಪ್ರಬಲ ಸಮುದಾಯಗಳ ಕೆಲ ನಾಯಕರು ಹೇಗೆ ಪ್ರತಿಕ್ರಿಯೆ ನೀಡ್ತಾರೆ? ಸಚಿವ ಸಂಪುಟ ಸಭೆಯಲ್ಲಿ ಆಕ್ಷೇಪವೂ ಉಂಟಾಗುವ ಸಾಧ್ಯತೆ ಹೆಚ್ಚಾಗಿದ್ದು, ಜಾತಿ ವಿಚಾರದಲ್ಲಿ ಕ್ರಾಂತಿಯನ್ನೇ ಸಿಎಂ ಸಿದ್ದರಾಮಯ್ಯ ಮಾಡಲು ಟೊಂಕ ಕಟ್ಟಿ ನಿಂತಿದ್ದಾರೆ. ನಾಳೆಯ ಸಭೆಯಲ್ಲಿ ವರದಿಯನ್ನು ಅನುಷ್ಠಾನಗೊಳಿಸುತ್ತಾರಾ? ಸಾಧಕ ಭಾದಕಗಳ ಚರ್ಚೆಗೆ ಸಮಯ ನಿಗದಿ ಮಾಡ್ತಾರಾ ಎನ್ನೋ ಕುತೂಹಲ ಮೂಡ್ತಿದೆ.

ದುರ್ಗೇಶ್ ನಾಯಿಕ ಪೊಲಿಟಿಕಲ್ ಬ್ಯೂರೋ ಗ್ಯಾರಂಟಿ ನ್ಯೂಸ್ ಬೆಂಗಳೂರು..
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಪಷ್ಟನೆ (2)

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

by ಶಾಲಿನಿ ಕೆ. ಡಿ
August 12, 2026 - 1:50 pm
0

Untitled design 2026 08 12T133154.995

ಪಾನ್ ಮಸಾಲಾ ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್ ಬ್ಯಾನ್‌: FSSAI ಹೊಸ ನಿಯಮ ಜಾರಿ

by ಶಾಲಿನಿ ಕೆ. ಡಿ
August 12, 2026 - 1:32 pm
0

Untitled design 2026 08 12T130254.996

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

by ಶಾಲಿನಿ ಕೆ. ಡಿ
August 12, 2026 - 1:03 pm
0

Untitled design 2026 08 12T123253.993

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

by ಶಾಲಿನಿ ಕೆ. ಡಿ
August 12, 2026 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version