• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನಕಪುರ ರಸ್ತೆವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2026 - 11:39 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 07T113906.569

ಬೆಂಗಳೂರು, ಜೂನ್ 07: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ತಮ್ಮ ತವರು ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ವಿಶೇಷ ಪ್ರಯಾಣ ಮಾಡಿದ್ದಾರೆ. ನಕಪುರ ಪ್ರವಾಸದ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯ ಟ್ರಾಫಿಕ್ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಅವರು ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ಬಳಸದೇ, ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸಿದ್ದಾರೆ. 

ಮೆಟ್ರೋದಲ್ಲೇ ಕನಕಪುರ ರಸ್ತೆಗೆ ಸಿಎಂ ಪ್ರಯಾಣ

ವಿಧಾನಸೌಧದ ಬಳಿಯ ಮೆಟ್ರೋ ನಿಲ್ದಾಣದಿಂದ ಹತ್ತಿದ ಸಿಎಂ ಡಿಕೆಶಿ, ಕನಕಪುರ ರಸ್ತೆಯ ಕೊನೆಯ ಮೆಟ್ರೋ ಸ್ಟೇಷನ್ವರೆಗೆ ಸಾರ್ವಜನಿಕರ ಜೊತೆಯಲ್ಲೇ ಪ್ರಯಾಣಿಸಿದರು. ಯಾವುದೇ ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ಅನುಸರಿಸದೆ, ಸಾಮಾನ್ಯ ಪ್ರಯಾಣಿಕರಂತೆ ರೈಲಿನಲ್ಲಿ ಸಂಚರಿಸಿದರು. 

RelatedPosts

ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ

ಬಂಗಾರ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ

ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರಕ್ಕೆ ಡಿಕೆಶಿ ಭೇಟಿ: ಅದ್ದೂರಿ ಸ್ವಾಗತಕ್ಕೆ ಸಜ್ಜಾದ ಜನತೆ

ADVERTISEMENT
ADVERTISEMENT
ಪ್ರಯಾಣಿಕರ ಜೊತೆ ಕುಶಲೋಪಚಾರ, ಮಗುವಿಗೆ ಚಾಕ್ಲೇಟ್ ವಿನಿಮಯ

ಮೆಟ್ರೋ ರೈಲಿನಲ್ಲಿ ಪ್ರಯಾಣಿಕರೊಂದಿಗೆ ಸಿಎಂ ಮುಕ್ತವಾಗಿ ಸಂವಾದ ನಡೆಸಿದರು. ಒಬ್ಬ ಮುದ್ದಾದ ಪುಟಾಣಿ ಮಗುವಿನ ಬಳಿಗೆ ಹೋಗಿ, ಅದರೊಂದಿಗೆ ಮಾತುಕತೆ ನಡೆಸಿದರು. ನಂತರ ಮಗುವಿಗೆ ಚಾಕ್ಲೇಟ್ ನೀಡಿ ಸಂತಸದ ಕ್ಷಣವನ್ನು ಹಂಚಿಕೊಂಡರು. ಈ ವೇಳೆ ರೈಲಿನಲ್ಲಿದ್ದ ಯುವತಿಯರೊಂದಿಗೂ ಸೆಲ್ಫಿಗೆ ಕೇಳಿಕೊಂಡಾಗ, ಸಿಎಂ ತಕ್ಷಣ ಒಪ್ಪಿಕೊಂಡು ಎಲ್ಲರ ಜೊತೆ ಫೋಟೋಗೆ ಪೋಸ್ ನೀಡಿದರು. ಪ್ರಯಾಣಿಕರೆಲ್ಲರಿಗೂ ಧನ್ಯವಾದ ತಿಳಿಸಿದರು.

ವಿಶೇಷ ಕಾರ್ಯಕ್ರಮ

ಸದಾಶಿವನಗರದಲ್ಲಿನ ತಮ್ಮ ನಿವಾಸದಿಂದ ಇಂದು ಬೆಳಗ್ಗೆ ಹೊರಟ ಸಿಎಂ, ಮೊದಲು ಮೆಟ್ರೋದಲ್ಲಿ ಪ್ರಯಾಣಿಸಿ ನಂತರ ಕನಕಪುರ ತಾಲೂಕಿನ ವಿವಿಧೆಡೆ ಕೃತಜ್ಞತಾ ಸಮಾರಂಭಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ತಮ್ಮ ಕ್ಷೇತ್ರದ ಜನರಿಗೆ ಧನ್ಯವಾದ ಅರ್ಪಿಸಿಕೊಳ್ಳುವುದು ಅವರ ಮುಖ್ಯ ಉದ್ದೇಶವಾಗಿದೆ.

ಸಿಎಂ ಡಿಕೆಶಿ ಅವರು ಇಡೀ ದಿನ ಕನಕಪುರ ತಾಲೂಕಿನಾದ್ಯಂತ ವೇಗದ ಸಂಚಾರ ನಡೆಸಲಿದ್ದು, ಹಲವಾರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ ಅವರು ಸಾಮಾನ್ಯ ಜನರ ಮಧ್ಯೆ ಬೆರೆಯಲು, ಟ್ರಾಫಿಕ್ ಸಮಸ್ಯೆ ತಪ್ಪಿಸುವ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಸಂದೇಶವನ್ನು ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 07T121217.898

ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ

by ಶಾಲಿನಿ ಕೆ. ಡಿ
June 7, 2026 - 12:13 pm
0

Untitled design 2026 06 07T115448.752

ಬಂಗಾರ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ

by ಶಾಲಿನಿ ಕೆ. ಡಿ
June 7, 2026 - 11:55 am
0

Untitled design 2026 06 07T113906.569

ಕನಕಪುರ ರಸ್ತೆವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 7, 2026 - 11:39 am
0

Untitled design 2026 06 07T111601.854

ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 7, 2026 - 11:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T121217.898
    ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ
    June 7, 2026 | 0
  • Untitled design 2026 06 07T115448.752
    ಬಂಗಾರ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ
    June 7, 2026 | 0
  • Untitled design 2026 06 07T111601.854
    ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    June 7, 2026 | 0
  • Untitled design 2026 06 07T105215.033
    ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರಕ್ಕೆ ಡಿಕೆಶಿ ಭೇಟಿ: ಅದ್ದೂರಿ ಸ್ವಾಗತಕ್ಕೆ ಸಜ್ಜಾದ ಜನತೆ
    June 7, 2026 | 0
  • Untitled design 2026 06 07T103610.796
    ಗ್ರಾಹಕರಿಗೆ ಬಿಗ್‌ ಶಾಕ್: ಗೃಹಬಳಕೆ LPG ಸಿಲಿಂಡರ್ ಬೆಲೆ 29 ರೂ. ಏರಿಕೆ
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version