• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‌ವೀಕ್ ಡೇಸ್ ನಲ್ಲಿ ಫ್ರೊಫೆಸರ್, ವೀಕೆಂಡ್‌ನಲ್ಲಿ ಖತರ್ನಾಕ್ ಕಳ್ಳಿ..!

admin by admin
December 23, 2025 - 2:21 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ, ಬೆಂ. ನಗರ
0 0
0
Untitled design (95)

ಬೆಂಗಳೂರು: ರಾಜಧಾನಿಯಲ್ಲಿ ಅತ್ಯಂತ ವಿಚಿತ್ರ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಕಲಿಸಬೇಕಾದ ಕಾಲೇಜು ಪ್ರಾಧ್ಯಾಪಕಿಯೊಬ್ಬರು, ರಜೆ ದಿನಗಳಲ್ಲಿ ಹೈಟೆಕ್ ಕಳ್ಳಿಯಾಗಿ ಬದಲಾಗುತ್ತಿದ್ದ ಘಟನೆ ಬಸವನಗುಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ರೇವತಿ ಎಂದು ಗುರುತಿಸಲಾಗಿದೆ.

ಮದುವೆ ಮನೆಗಳೇ ಈಕೆಯ ಟಾರ್ಗೆಟ್!

ಮೂಲತ: ಶಿವಮೊಗ್ಗ ಮೂಲದ ರೇವತಿ ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ವಾಸವಾಗಿದ್ಲು. ಬೆಳ್ಳಂದೂರು ಬಳಿಯ ಪ್ರತಿಷ್ಠಿತ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಳು. ವಾರಪೂರ್ತಿ ಗೌರವಯುತವಾಗಿ ಪಾಠ ಮಾಡುತ್ತಿದ್ದ ಈಕೆ, ಭಾನುವಾರ ಅಥವಾ ಕಾಲೇಜಿಗೆ ರಜೆ ಇದ್ದ ದಿನಗಳಲ್ಲಿ ತನ್ನ ಅಸಲಿ ಮುಖವಾಡ ಕಳಚುತ್ತಿದ್ದಳು. ಮದುವೆಗೆ ಹೋಗುವಂತೆ ಅಚ್ಚುಕಟ್ಟಾಗಿ ರೆಡಿಯಾಗಿ , ಬೆಲೆಬಾಳುವ ಸೀರೆ ಉಟ್ಟು ಮದುವೆ ಮನೆಗಳಿಗೆ ಸಂಬಂಧಿಕರಂತೆ ಎಂಟ್ರಿ ಕೊಡುತ್ತಿದ್ದಳು.

RelatedPosts

ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ

ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ

Ask HDK ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

KPSC ನೇಮಕಾತಿ ಅಕ್ರಮ: ನ್ಯಾಯಾಲಯದ ಮುಂದೆ ಜ್ಞಾನೇಂದ್ರ ಹಾಜರು

ADVERTISEMENT
ADVERTISEMENT

ಯಾರಿಗೂ ಅನುಮಾನ ಬಾರದಂತೆ ಎಲ್ಲರನ್ನೂ ಮಾತನಾಡಿಸಿ, ಮದುವೆ ಸಂಭ್ರಮದ ನಡುವೆ ಅತಿಥಿಗಳು ಇಟ್ಟಿದ್ದ ಚಿನ್ನಾಭರಣಗಳನ್ನು ತನ್ನ ಕೈಚಳಕದಿಂದ ಅವುಗಳನ್ನ ಕಳ್ಳತನ ಮಾಡುತ್ತಿದ್ದರು. ಅಷ್ಟೇ ಅಲ್ಲದೆ, ಕಳ್ಳತನದ ನಂತರ ನಿರಾಳವಾಗಿ ಮದುವೆ ಊಟವನ್ನೂ ಮುಗಿಸಿ ಅಲ್ಲಿಂದ ಪರಾರಿಯಾಗುತ್ತಿದ್ದಳು. ಬಸವನಗುಡಿಯ ದ್ವಾರಕನಾಥ್ ಕಲ್ಯಾಣ ಮಂಟಪದಲ್ಲಿ ನಡೆದ ಕಳ್ಳತನದ ಬೆನ್ನತ್ತಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಈಕೆಯನ್ನು ಬಂಧಿಸಿದಾಗ ಈಕೆಯ ಹಿನ್ನೆಲೆ ಕಂಡು ಬೆಚ್ಚಿಬಿದ್ದಿದ್ದಾರೆ. ಸದ್ಯ ಈಕೆಯ ಮೇಲೆ ಬಸವನಗುಡಿ ಠಾಣೆಯಲ್ಲೇ ಮೂರು ಪ್ರಕರಣಗಳು ದಾಖಲಾಗಿವೆ.

ದಾವಣಗೆರೆಯಲ್ಲಿ ಶೇರು ಮಾರುಕಟ್ಟೆ ಹೆಸರಲ್ಲಿ 76 ಲಕ್ಷ ರೂಪಾಯಿ ವಂಚನೆ

ತಂತ್ರಜ್ಞಾನವನ್ನು ಬಳಸಿಕೊಂಡು ಜನರಿಗೆ ಕೋಟ್ಯಂತರ ರೂಪಾಯಿ ನಾಮ ಹಾಕುವ ಸೈಬರ್ ವಂಚಕರ ಜಾಲ ದಾವಣಗೆರೆಯಲ್ಲಿ ಸಕ್ರಿಯವಾಗಿದೆ. ನಗರದ ವಿನಾಯಕ ಬಡಾವಣೆಯ ನಿವಾಸಿಯೊಬ್ಬರು ಶೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಆಸೆಗೆ ಬಿದ್ದು ಬರೋಬ್ಬರಿ 76.48 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ಫೇಸ್‌ಬುಕ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಹೂಡಿಕೆಯ ಆಸೆ ತೋರಿಸಿದ್ದನು. ನಮ್ಮ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಅಲ್ಪಾವಧಿಯಲ್ಲಿ ಕೋಟಿ ಕೋಟಿ ಲಾಭ ಗಳಿಸಬಹುದು, ಯಾವಾಗ ಬೇಕಿದ್ದರೂ ಹಣ ಹಿಂಪಡೆಯಬಹುದು ಎಂದು ನಂಬಿಸಿದ್ದನು. ಇದನ್ನು ನಿಜವೆಂದು ನಂಬಿದ ಸಂತ್ರಸ್ತರು ಸೆಪ್ಟೆಂಬರ್‌ನಿಂದ ಡಿಸೆಂಬರ್‌ವರೆಗೆ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿದ್ದರು.

ಕೊನೆಗೆ ಲಾಭದ ಹಣವಿರಲಿ, ತಾವು ಹೂಡಿಕೆ ಮಾಡಿದ ಅಸಲು ಹಣವನ್ನೂ ಹಿಂಪಡೆಯಲು ಸಾಧ್ಯವಾಗದಿದ್ದಾಗ ವಂಚನೆ ನಡೆದಿರುವುದು ದೃಢಪಟ್ಟಿದೆ. ಸದ್ಯ ದಾವಣಗೆರೆಯ ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಾವು (16)

ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ

by ಕವಿತಾ
August 30, 2026 - 11:09 pm
0

ಸಾವು (17)

ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ

by ಕವಿತಾ
August 30, 2026 - 10:41 pm
0

ಸಾವು (15)

ಸೆಪ್ಟೆಂಬರ್‌ನಿಂದ ಹುಂಡೈ ಕಾರುಗಳ ಬೆಲೆ ಏರಿಕೆ

by ಕವಿತಾ
August 30, 2026 - 9:50 pm
0

ಸಾವು (14)

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

by ಕವಿತಾ
August 30, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version