• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನಿನ್ನ ನೋಡಿದ್ಮೇಲೆ ನಿದ್ರೆನೇ ಬರ್ತಿಲ್ಲ ಚಿನ್ನ’: ಡಿಜಿಪಿ ರಾಮಚಂದ್ರ ಪೋಲಿ ಆಡಿಯೊ ವೈರಲ್‌!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 10:11 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 19T220919.302

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ಈಗಾಗಲೇ ಭಾರೀ ಚರ್ಚೆಗೆ ಕಾರಣವಾಗಿದ್ದ ರಾಸಲೀಲೆ ವಿಡಿಯೊ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ವಿಡಿಯೊ ವೈರಲ್ ಆಗಿದ ಬೆನ್ನಲ್ಲೇ ಇದೀಗ ಡಿಜಿಪಿ ಮತ್ತು ಮಹಿಳೆಯ ನಡುವೆ ನಡೆದಿದ್ದಾರೆ ಎನ್ನಲಾದ ಖಾಸಗಿ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಆಗಿರುವ ಆಡಿಯೋದಲ್ಲಿ “ಲವ್ ಯೂ ಬಂಗಾರಿ, ಸೋ ಸ್ವೀಟ್… ದಿನಾಲೂ ನಿನ್ನ ನೋಡಬೇಕು, ಮುದ್ದು ಮಾಡಬೇಕು”, “ನಿನ್ನ ನೋಡಿದ್ಮೇಲೆ ನಿದ್ರೆನೇ ಬರ್ತಿಲ್ಲ”, “ನಿನ್ನ ಮಿಸ್ ಮಾಡ್ಕೊಳ್ತಿದ್ದೆ ಚಿನ್ನ” ಎಂಬಂತೆ ಅತ್ಯಂತ ರೊಮ್ಯಾಂಟಿಕ್ ಮತ್ತು ಅಶ್ಲೀಲ ಪದಗಳು ಕೇಳಿಬರುತ್ತಿವೆ. ಈ ಧ್ವನಿ ಡಿಜಿಪಿ ರಾಮಚಂದ್ರ ರಾವ್ ಅವರದ್ದೇ ಎಂಬ ಆರೋಪಗಳು ಕೇಳಿಬಂದಿದೆ..

RelatedPosts

ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು

ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ

ರಾಜ್ಯಾದ್ಯಂತ ಮೋಡ ಕವಿದ ವಾತಾವರಣ: ಉಡುಪಿ-ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

ADVERTISEMENT
ADVERTISEMENT

ಈಗಾಗಲೇ ರಾಸಲೀಲೆ ವಿಡಿಯೊ ವೈರಲ್ ಆದಾಗ ಪ್ರತಿಕ್ರಿಯಿಸಿದ್ದ ಡಿಜಿಪಿ ರಾಮಚಂದ್ರ ರಾವ್, “ಇದು ನನ್ನ ತೇಜೋವಧೆ ಮಾಡಲು ನಡೆಸುತ್ತಿರುವ ವ್ಯವಸ್ಥಿತ ಷಡ್ಯಂತ್ರ. ಆ ವಿಡಿಯೊ ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ” ಎಂದು ಆರೋಪಿಸಿದ್ದರು. ಈ ಸಂಬಂಧ ಅವರು ದೂರು ದಾಖಲಿಸುವುದಾಗಿ ತಿಳಿಸಿದ್ದರು. ಆದರೆ, ಇದೀಗ ಆಡಿಯೋ ವೈರಲ್ ಆಗಿರುವುದರಿಂದ ಅವರ ವಾದದ ಮೇಲೆ ಅನುಮಾನಗಳು ಹೆಚ್ಚಾಗಿವೆ.

ವಿಡಿಯೊ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಡಿಜಿಪಿ ರಾಮಚಂದ್ರ ರಾವ್ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ನಿವಾಸಕ್ಕೆ ತೆರಳಿ ವಿವರಣೆ ನೀಡಲು ಯತ್ನಿಸಿದ್ದರು. ಆದರೆ, ಗೃಹ ಸಚಿವರು ಅವರನ್ನು ಭೇಟಿಯಾಗಲು ನಿರಾಕರಿಸಿದ್ದರು.

ಈ ನಡುವೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಳ್ಳಿ ಅವರು ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಮುಖ್ಯ ಕಾರ್ಯದರ್ಶಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ಸರ್ಕಾರಿ ಕಚೇರಿಯಲ್ಲೇ ಸಮವಸ್ತ್ರದಲ್ಲಿರುವ ಅಧಿಕಾರಿಯೊಬ್ಬರು ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿರುವುದು ಗಂಭೀರ ಅಪರಾಧ ಎಂದು ಅವರು ಆರೋಪಿಸಿದ್ದಾರೆ. ಕೂಡಲೇ ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಿ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಕರಣದ ಗಂಭೀರತೆ ಗಮನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಇಲಾಖೆಗೆ ತಕ್ಷಣವೇ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಈ ವಿಚಾರ ನನಗೆ ಇಂದು ಬೆಳಗ್ಗೆ ಗೊತ್ತಾಯಿತು. ಯಾರೇ ಆಗಿರಲಿ, ಎಷ್ಟೇ ದೊಡ್ಡ ಅಧಿಕಾರಿಯಾದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪಿತಸ್ಥರು ಕಂಡುಬಂದರೆ ಶಿಸ್ತು ಕ್ರಮ ಖಂಡಿತ” ಎಂದು ಸ್ಪಷ್ಟಪಡಿಸಿದ್ದಾರೆ.

ಡಿಜಿಪಿ ರಾಮಚಂದ್ರ ರಾವ್ ಈಗಾಗಲೇ 10 ದಿನಗಳ ರಜೆ ಮೇಲೆ ತೆರಳಿದ್ದು, ಮೇ 31ರಂದು ನಿವೃತ್ತಿಯಾಗಲಿದ್ದಾರೆ. ನಿವೃತ್ತಿಯ ಹೊಸ್ತಿಲಲ್ಲಿರುವಾಗ ಈ ರೀತಿಯ ವಿವಾದಗಳು ಎದುರಾಗಿರುವುದು ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ತಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಲರ್ಟ್ (2)

ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು

by ಶಾಲಿನಿ ಕೆ. ಡಿ
July 2, 2026 - 8:41 am
0

ಅಲರ್ಟ್ (1)

ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ

by ಶಾಲಿನಿ ಕೆ. ಡಿ
July 2, 2026 - 8:09 am
0

ಅಲರ್ಟ್

ರಾಜ್ಯಾದ್ಯಂತ ಮೋಡ ಕವಿದ ವಾತಾವರಣ: ಉಡುಪಿ-ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
July 2, 2026 - 7:43 am
0

Untitled design 2026 07 02T071711.085

ಕಿಡ್ನಿ ಫೇಲ್ ಆಗುವ ಮುನ್ನ ದೇಹ ನೀಡುವ 6 ಎಚ್ಚರಿಕೆಗಳು; ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ!

by ಶಾಲಿನಿ ಕೆ. ಡಿ
July 2, 2026 - 7:18 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (2)
    ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು
    July 2, 2026 | 0
  • ಅಲರ್ಟ್ (1)
    ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ
    July 2, 2026 | 0
  • ಅಲರ್ಟ್
    ರಾಜ್ಯಾದ್ಯಂತ ಮೋಡ ಕವಿದ ವಾತಾವರಣ: ಉಡುಪಿ-ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್
    July 2, 2026 | 0
  • ಗೆ (3)
    ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು
    July 1, 2026 | 0
  • ಗೆ (1)
    ನೈಸ್ ರೋಡ್, ಎಲೆವೇಟೆಡ್ ಫ್ಲೈ ಓವರ್ ಟೋಲ್ ದರ ಏರಿಕೆ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version