• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇ-ಸ್ಟ್ಯಾಂಪ್‌ಗೆ ಗುಡ್‌ಬೈ..! ಕರ್ನಾಟಕದಲ್ಲಿ ಸಂಪೂರ್ಣ ಡಿಜಿಟಲ್ ಸ್ಟ್ಯಾಂಪ್‌..!

admin by admin
December 1, 2025 - 7:25 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 01T194937.253

ಬೆಂಗಳೂರು: ರಾಜ್ಯದಲ್ಲಿ ದಶಕಗಳಿಂದ ನಡೆದುಬಂದಿದ್ದ ಇ-ಸ್ಟ್ಯಾಂಪಿಂಗ್ (ಛಾಪಾ ಕಾಗದ) ವ್ಯವಸ್ಥೆಗೆ ಈಗ ಸಂಪೂರ್ಣ ಡಿಜಿಟಲ್ ರೂಪ ಬಂದಿದೆ. ನಕಲಿ ಮತ್ತು ದುರ್ಬಳಕೆ ತಡೆಗೆ ಈ ಹೊಸ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಕಳೆದ ಅಕ್ಟೋಬರ್‌ನಿಂದಲೇ ಇದು ಅಧಿಕೃತವಾಗಿ ಕಾರ್ಯನಿರ್ವಹಿಸುತ್ತಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಸ್ಪಷ್ಟಪಡಿಸಿದಂತೆ, ಹಂತಹಂತವಾಗಿ ಭೌತಿಕ ಇ-ಸ್ಟ್ಯಾಂಪ್‌ಗಳನ್ನು ನಿಲ್ಲಿಸಲಾಗುವುದು ಮತ್ತು ಡಿಜಿಟಲ್ ಸ್ಟ್ಯಾಂಪ್‌ ಕಾಗದಗಳಿಗೆ ಪ್ರಾಮುಖ್ಯತೆ ನೀಡಲಾಗುವುದು.

ಹಳೆಯ ವ್ಯವಸ್ಥೆಯ ಸವಾಲುಗಳು ಹಾಗೂ ಹೊಸ ಡಿಜಿಟಲ್ ಪರಿಹಾರ

RelatedPosts

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ADVERTISEMENT
ADVERTISEMENT

ಇದುವರೆಗೆ, ಛಾಪಾ ಕಾಗದಗಳನ್ನು ಕೊಳ್ಳಲು ಜನರು ಅಧಿಕೃತ ಮಾರಾಟ ಸ್ಥಳಗಳಿಗೆ ಭೇಟಿ ನೀಡಬೇಕಾಗಿತ್ತು. ನಕಲಿ ಚಲನ್‌ಗಳ ಬಳಕೆ, ಉಪ ನೋಂದಣಿ ಅಧಿಕಾರಿಗಳಿಂದ ಅನಧಿಕೃತವಾಗಿ ಛಾಪಾ ಕಾಗದ ಪಡೆಯುವ ಸಾಧ್ಯತೆ ಇದೆ. ಜೊತೆಗೆ ಕಾಗದಗಳನ್ನು ಕಳೆದುಕೊಳ್ಳುವ ಅಪಾಯವಿದೆ ಹಾಗೂ ಮಧ್ಯವರ್ತಿಗಳ ಮೇಲಿನ ಅವಲಂಬನೆ, ಇವು ಹಳೆಯ ವ್ಯವಸ್ಥೆಯ ಪ್ರಮುಖ ಸಮಸ್ಯೆಗಳಾಗಿದ್ದವು. ಈ ಎಲ್ಲಾ ಕುಂದುಕೊರತೆಗಳನ್ನು ನಿವಾರಿಸಲು ಡಿಜಿಟಲ್ ಇ-ಸ್ಟ್ಯಾಂಪಿಂಗ್ ವ್ಯವಸ್ಥೆ ರೂಪಿಸಲಾಗಿದೆ.

ಹೇಗೆ ಕಾರ್ಯನಿರ್ವಹಿಸುತ್ತದೆ ಹೊಸ ವ್ಯವಸ್ಥೆ?

ಈ ಡಿಜಿಟಲ್ ವ್ಯವಸ್ಥೆಯಲ್ಲಿ, ಯಾವುದೇ ಮಧ್ಯವರ್ತಿ ಇಲ್ಲದೆ ನೇರ ಆನ್‌ಲೈನ್‌ ಮೂಲಕ ಛಾಪಾ ಕಾಗದ ಖರೀದಿದಬಹುದು. ಒಬ್ಬರ ಅಗತ್ಯಕ್ಕೆ ತಕ್ಕಂತೆ, ಅಗ್ರಿಮೆಂಟ್ ಮಾಡಿಕೊಳ್ಳುವ ಎಲ್ಲಾ ಪಕ್ಷಗಳು ತಮ್ಮ ಆಧಾರ್ ವಿವರಗಳನ್ನು ನೀಡಿ, OTP ದೃಢೀಕರಣ ಮಾಡಬೇಕು. ಈ ಪ್ರಕ್ರಿಯೆ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ಪಾವತಿ ಆನ್‌ಲೈನ್‌ ಮಾಡಿದ ನಂತರ, ಒಂದು ನಂಬರ್ ಮತ್ತು ಕ್ಯೂಆರ್ ಕೋಡ್ ಹೊಂದಿರುವ ಡಿಜಿಟಲ್ ಛಾಪಾ ದಾಖಲೆ (ಎಸ್ಆರ್ಎನ್) ಉತ್ಪನ್ಮಾಗುತ್ತದೆ. ಈ ದಾಖಲೆಯನ್ನು ಭವಿಷ್ಯದಲ್ಲಿ ಯಾವುದೇ ಸಮಯದಲ್ಲಿ ಪ್ರಿಂಟ್ ಮಾಡಿಕೊಳ್ಳಬಹುದು ಮತ್ತು ಅದು ಕಾನೂನುಬದ್ಧವಾಗಿ ಮಾನ್ಯತೆ ಪಡೆದಿರುತ್ತದೆ.

ಕಾನೂನು ಸೌಕರ್ಯ ಮತ್ತು ಹೆಚ್ಚುವರಿ ಅನುಕೂಲಗಳು

ಈ ಹಿಂದೆ, ನೋಂದಣಿಯಾಗದ ಒಪ್ಪಂದಗಳಿಗೆ (ಅನ್-ರಿಜಿಸ್ಟರ್ಡ್ ಅಗ್ರಿಮೆಂಟ್ಸ್) ಸ್ಟ್ಯಾಂಪ್‌ ಗದ ಅನ್ವಯಿಸುತ್ತಿರಲಿಲ್ಲ. ಹೊಸ ಡಿಜಿಟಲ್ ವ್ಯವಸ್ಥೆಯಲ್ಲಿ ಎಲ್ಲಾ ರೀತಿಯ ಒಪ್ಪಂದಗಳಿಗೂ ಇದನ್ನು ಬಳಸಲು ಅನುಕೂಲವಿದೆ. ಇದಕ್ಕೆ ಕಾನೂನು ಮಾನ್ಯತೆ ನೀಡಲು, ‘ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ-2025’ ಜಾರಿಗೆ ಬಂದಿದೆ. ಈ ಕಾಯ್ದೆಯು ಡಿಜಿಟಲ್ ಸಹಿಗಳು ಮತ್ತು ದಾಖಲೆಗಳಿಗೆ ಸಂಪೂರ್ಣ ಕಾನೂನು ಬಲ ನೀಡುತ್ತದೆ. ಇದರಿಂದ, ಕಾಗದದ ದಾಖಲೆಗಳು ನಷ್ಟವಾದರೆ ಉಂಟಾಗುವ ತೊಂದರೆಗಳಿಂದ ಸಂಪೂರ್ಣವಾಗಿ ಮುಕ್ತಿ ದೊರೆತಿದೆ.

ಸಚಿವ ಕೃಷ್ಣಬೈರೇಗೌಡರು ತಿಳಿಸಿದಂತೆ, ಮನೆಯಲ್ಲಿ ಕೂತೇ ಈಗ ಛಾಪಾ ಕಾಗದ ಖರೀದಿ ಮಾಡಬಹುದು. ಇದು ಪೂರ್ತಿ ಆನ್‌ಲೈನ್‌ ಮತ್ತು ಭದ್ರತಾ ವ್ಯವಸ್ಥೆಯಲ್ಲಿರುತ್ತದೆ. ಈ ಹಿಂದೆ ಕಳೆದುಹೋದರೆ ದಾಖಲೆ ಇರುತ್ತಿರಲಿಲ್ಲ, ಆದರೆ ಈಗ ಒಮ್ಮೆ ಒಪ್ಪಂದ ಮಾಡಿಕೊಂಡರೆ ಡಿಜಿಟಲ್ ದಾಖಲೆ ಶಾಶ್ವತವಾಗಿ ಭದ್ರವಾಗಿರುತ್ತದೆ.

ಸರ್ಕಾರದ ಉದ್ದೇಶ, ಈ ಡಿಜಿಟಲ್ ವ್ಯವಸ್ಥೆಯನ್ನು ಸರ್ವೇಸಾಮಾನ್ಯರಿಗೆ ಸುಲಭ ಮಾಡುವುದು. ಶುಲ್ಕದ ರಚನೆಯನ್ನು ಹೆಚ್ಚಿಸದೆ, ಸೇವೆಯ ಗುಣಮಟ್ಟವನ್ನು ವರ್ಧಿಸುವುದೇ ಗುರಿ. ಸರ್ಕಾರಿ ಆದಾಯದ ಸುರಕ್ಷತೆ, ಪಾರದರ್ಶಕತೆ ಮತ್ತು ಸಾರ್ವಜನಿಕರ ಅನುಕೂಲ ಈ ಮೂರು ಅಂಶಗಳನ್ನು ಈ ಹೊಸ ಡಿಜಿಟಲ್ ಇ-ಸ್ಟ್ಯಾಂಪಿಂಗ್ ವ್ಯವಸ್ಥೆ ಖಾತರಿಪಡಿಸಲಿದೆ. ಇದು ಕರ್ನಾಟಕದ ‘ಡಿಜಿಟಲ್ ಇಂಡಿಯಾ’ ಪಯಣದಲ್ಲಿನ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T180720.742
    ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ
    April 10, 2026 | 0
  • Untitled design 2026 04 10T170013.739
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version