• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇ-ಸ್ಟ್ಯಾಂಪ್‌ಗೆ ಗುಡ್‌ಬೈ..! ಕರ್ನಾಟಕದಲ್ಲಿ ಸಂಪೂರ್ಣ ಡಿಜಿಟಲ್ ಸ್ಟ್ಯಾಂಪ್‌..!

admin by admin
December 1, 2025 - 7:25 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 01T194937.253

ಬೆಂಗಳೂರು: ರಾಜ್ಯದಲ್ಲಿ ದಶಕಗಳಿಂದ ನಡೆದುಬಂದಿದ್ದ ಇ-ಸ್ಟ್ಯಾಂಪಿಂಗ್ (ಛಾಪಾ ಕಾಗದ) ವ್ಯವಸ್ಥೆಗೆ ಈಗ ಸಂಪೂರ್ಣ ಡಿಜಿಟಲ್ ರೂಪ ಬಂದಿದೆ. ನಕಲಿ ಮತ್ತು ದುರ್ಬಳಕೆ ತಡೆಗೆ ಈ ಹೊಸ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಕಳೆದ ಅಕ್ಟೋಬರ್‌ನಿಂದಲೇ ಇದು ಅಧಿಕೃತವಾಗಿ ಕಾರ್ಯನಿರ್ವಹಿಸುತ್ತಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಸ್ಪಷ್ಟಪಡಿಸಿದಂತೆ, ಹಂತಹಂತವಾಗಿ ಭೌತಿಕ ಇ-ಸ್ಟ್ಯಾಂಪ್‌ಗಳನ್ನು ನಿಲ್ಲಿಸಲಾಗುವುದು ಮತ್ತು ಡಿಜಿಟಲ್ ಸ್ಟ್ಯಾಂಪ್‌ ಕಾಗದಗಳಿಗೆ ಪ್ರಾಮುಖ್ಯತೆ ನೀಡಲಾಗುವುದು.

ಹಳೆಯ ವ್ಯವಸ್ಥೆಯ ಸವಾಲುಗಳು ಹಾಗೂ ಹೊಸ ಡಿಜಿಟಲ್ ಪರಿಹಾರ

RelatedPosts

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್

GBA ಅಧಿಕಾರಿಗಳ ಮೇಲೆ ಹಲ್ಲೆ ಕೇಸ್‌: 7 ಆರೋಪಿಗಳ ಬಂಧನ

ADVERTISEMENT
ADVERTISEMENT

ಇದುವರೆಗೆ, ಛಾಪಾ ಕಾಗದಗಳನ್ನು ಕೊಳ್ಳಲು ಜನರು ಅಧಿಕೃತ ಮಾರಾಟ ಸ್ಥಳಗಳಿಗೆ ಭೇಟಿ ನೀಡಬೇಕಾಗಿತ್ತು. ನಕಲಿ ಚಲನ್‌ಗಳ ಬಳಕೆ, ಉಪ ನೋಂದಣಿ ಅಧಿಕಾರಿಗಳಿಂದ ಅನಧಿಕೃತವಾಗಿ ಛಾಪಾ ಕಾಗದ ಪಡೆಯುವ ಸಾಧ್ಯತೆ ಇದೆ. ಜೊತೆಗೆ ಕಾಗದಗಳನ್ನು ಕಳೆದುಕೊಳ್ಳುವ ಅಪಾಯವಿದೆ ಹಾಗೂ ಮಧ್ಯವರ್ತಿಗಳ ಮೇಲಿನ ಅವಲಂಬನೆ, ಇವು ಹಳೆಯ ವ್ಯವಸ್ಥೆಯ ಪ್ರಮುಖ ಸಮಸ್ಯೆಗಳಾಗಿದ್ದವು. ಈ ಎಲ್ಲಾ ಕುಂದುಕೊರತೆಗಳನ್ನು ನಿವಾರಿಸಲು ಡಿಜಿಟಲ್ ಇ-ಸ್ಟ್ಯಾಂಪಿಂಗ್ ವ್ಯವಸ್ಥೆ ರೂಪಿಸಲಾಗಿದೆ.

ಹೇಗೆ ಕಾರ್ಯನಿರ್ವಹಿಸುತ್ತದೆ ಹೊಸ ವ್ಯವಸ್ಥೆ?

ಈ ಡಿಜಿಟಲ್ ವ್ಯವಸ್ಥೆಯಲ್ಲಿ, ಯಾವುದೇ ಮಧ್ಯವರ್ತಿ ಇಲ್ಲದೆ ನೇರ ಆನ್‌ಲೈನ್‌ ಮೂಲಕ ಛಾಪಾ ಕಾಗದ ಖರೀದಿದಬಹುದು. ಒಬ್ಬರ ಅಗತ್ಯಕ್ಕೆ ತಕ್ಕಂತೆ, ಅಗ್ರಿಮೆಂಟ್ ಮಾಡಿಕೊಳ್ಳುವ ಎಲ್ಲಾ ಪಕ್ಷಗಳು ತಮ್ಮ ಆಧಾರ್ ವಿವರಗಳನ್ನು ನೀಡಿ, OTP ದೃಢೀಕರಣ ಮಾಡಬೇಕು. ಈ ಪ್ರಕ್ರಿಯೆ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ಪಾವತಿ ಆನ್‌ಲೈನ್‌ ಮಾಡಿದ ನಂತರ, ಒಂದು ನಂಬರ್ ಮತ್ತು ಕ್ಯೂಆರ್ ಕೋಡ್ ಹೊಂದಿರುವ ಡಿಜಿಟಲ್ ಛಾಪಾ ದಾಖಲೆ (ಎಸ್ಆರ್ಎನ್) ಉತ್ಪನ್ಮಾಗುತ್ತದೆ. ಈ ದಾಖಲೆಯನ್ನು ಭವಿಷ್ಯದಲ್ಲಿ ಯಾವುದೇ ಸಮಯದಲ್ಲಿ ಪ್ರಿಂಟ್ ಮಾಡಿಕೊಳ್ಳಬಹುದು ಮತ್ತು ಅದು ಕಾನೂನುಬದ್ಧವಾಗಿ ಮಾನ್ಯತೆ ಪಡೆದಿರುತ್ತದೆ.

ಕಾನೂನು ಸೌಕರ್ಯ ಮತ್ತು ಹೆಚ್ಚುವರಿ ಅನುಕೂಲಗಳು

ಈ ಹಿಂದೆ, ನೋಂದಣಿಯಾಗದ ಒಪ್ಪಂದಗಳಿಗೆ (ಅನ್-ರಿಜಿಸ್ಟರ್ಡ್ ಅಗ್ರಿಮೆಂಟ್ಸ್) ಸ್ಟ್ಯಾಂಪ್‌ ಗದ ಅನ್ವಯಿಸುತ್ತಿರಲಿಲ್ಲ. ಹೊಸ ಡಿಜಿಟಲ್ ವ್ಯವಸ್ಥೆಯಲ್ಲಿ ಎಲ್ಲಾ ರೀತಿಯ ಒಪ್ಪಂದಗಳಿಗೂ ಇದನ್ನು ಬಳಸಲು ಅನುಕೂಲವಿದೆ. ಇದಕ್ಕೆ ಕಾನೂನು ಮಾನ್ಯತೆ ನೀಡಲು, ‘ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ-2025’ ಜಾರಿಗೆ ಬಂದಿದೆ. ಈ ಕಾಯ್ದೆಯು ಡಿಜಿಟಲ್ ಸಹಿಗಳು ಮತ್ತು ದಾಖಲೆಗಳಿಗೆ ಸಂಪೂರ್ಣ ಕಾನೂನು ಬಲ ನೀಡುತ್ತದೆ. ಇದರಿಂದ, ಕಾಗದದ ದಾಖಲೆಗಳು ನಷ್ಟವಾದರೆ ಉಂಟಾಗುವ ತೊಂದರೆಗಳಿಂದ ಸಂಪೂರ್ಣವಾಗಿ ಮುಕ್ತಿ ದೊರೆತಿದೆ.

ಸಚಿವ ಕೃಷ್ಣಬೈರೇಗೌಡರು ತಿಳಿಸಿದಂತೆ, ಮನೆಯಲ್ಲಿ ಕೂತೇ ಈಗ ಛಾಪಾ ಕಾಗದ ಖರೀದಿ ಮಾಡಬಹುದು. ಇದು ಪೂರ್ತಿ ಆನ್‌ಲೈನ್‌ ಮತ್ತು ಭದ್ರತಾ ವ್ಯವಸ್ಥೆಯಲ್ಲಿರುತ್ತದೆ. ಈ ಹಿಂದೆ ಕಳೆದುಹೋದರೆ ದಾಖಲೆ ಇರುತ್ತಿರಲಿಲ್ಲ, ಆದರೆ ಈಗ ಒಮ್ಮೆ ಒಪ್ಪಂದ ಮಾಡಿಕೊಂಡರೆ ಡಿಜಿಟಲ್ ದಾಖಲೆ ಶಾಶ್ವತವಾಗಿ ಭದ್ರವಾಗಿರುತ್ತದೆ.

ಸರ್ಕಾರದ ಉದ್ದೇಶ, ಈ ಡಿಜಿಟಲ್ ವ್ಯವಸ್ಥೆಯನ್ನು ಸರ್ವೇಸಾಮಾನ್ಯರಿಗೆ ಸುಲಭ ಮಾಡುವುದು. ಶುಲ್ಕದ ರಚನೆಯನ್ನು ಹೆಚ್ಚಿಸದೆ, ಸೇವೆಯ ಗುಣಮಟ್ಟವನ್ನು ವರ್ಧಿಸುವುದೇ ಗುರಿ. ಸರ್ಕಾರಿ ಆದಾಯದ ಸುರಕ್ಷತೆ, ಪಾರದರ್ಶಕತೆ ಮತ್ತು ಸಾರ್ವಜನಿಕರ ಅನುಕೂಲ ಈ ಮೂರು ಅಂಶಗಳನ್ನು ಈ ಹೊಸ ಡಿಜಿಟಲ್ ಇ-ಸ್ಟ್ಯಾಂಪಿಂಗ್ ವ್ಯವಸ್ಥೆ ಖಾತರಿಪಡಿಸಲಿದೆ. ಇದು ಕರ್ನಾಟಕದ ‘ಡಿಜಿಟಲ್ ಇಂಡಿಯಾ’ ಪಯಣದಲ್ಲಿನ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 21T212325.764

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 21, 2026 - 9:23 pm
0

Untitled design 2026 07 21T210422.806

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

by ಶಾಲಿನಿ ಕೆ. ಡಿ
July 21, 2026 - 9:05 pm
0

Untitled design 2026 07 21T203109.779

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

by ಶಾಲಿನಿ ಕೆ. ಡಿ
July 21, 2026 - 8:32 pm
0

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T203109.779
    ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ
    July 21, 2026 | 0
  • Untitled design 2026 07 21T191011.060
    ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ
    July 21, 2026 | 0
  • Untitled design 2026 07 21T173001.987
    ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್
    July 21, 2026 | 0
  • Untitled design 2026 07 21T163957.025
    GBA ಅಧಿಕಾರಿಗಳ ಮೇಲೆ ಹಲ್ಲೆ ಕೇಸ್‌: 7 ಆರೋಪಿಗಳ ಬಂಧನ
    July 21, 2026 | 0
  • Untitled design 2026 07 21T155016.226
    ನಮ್ಮ ಮೆಟ್ರೋದಲ್ಲಿ ಹೊಸ ರೂಲ್ಸ್: ಟ್ರ್ಯಾಕ್‌ಗೆ ಇಳಿದರೆ ₹25 ಸಾವಿರ ದಂಡ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version