• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮನೆಕೆಲಸದವರಿಗೆ ಗುಡ್‌ ನ್ಯೂಸ್‌ :ಕರ್ನಾಟಕ ಗೃಹ ಕಾರ್ಮಿಕರ ಮಸೂದೆ-2025 ಜಾರಿಗೆ ಸಿದ್ದತೆ..!

admin by admin
October 27, 2025 - 8:45 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (98)

RelatedPosts

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದಾಗಲೇ ದುರಂತ

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕ ಸರ್ಕಾರವು ಮನೆ ಕೆಲಸದವರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಒದಗಿಸುವ ಗುರಿಯೊಂದಿಗೆ ‘ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ-2025’ ಅನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ. ಈ ಮಸೂದೆಯು ಕನಿಷ್ಠ ವೇತನ, ವಾರಕ್ಕೆ 48 ಗಂಟೆ ದುಡಿಮೆ, ಒವರ್‌ಟೈಮ್, ವಾರದ ರಜೆ, ವಿಶ್ರಾಂತಿ, ವಾರ್ಷಿಕ ರಜೆ, ಹೆರಿಗೆ ರಜೆ ಮತ್ತು ಇತರ ಸೌಲಭ್ಯಗಳನ್ನು ಒಳಗೊಂಡಿದೆ. ರಾಜ್ಯದ ಎಲ್ಲ ಅಧಿಸೂಚಿತ ನಗರ ಪಾಲಿಕೆಗಳಿಗೆ ಈ ಮಸೂದೆ ಅನ್ವಯವಾಗಲಿದ್ದು, ಕರಡು ಮಸೂದೆಯನ್ನು ಸಿದ್ಧಪಡಿಸಲಾಗಿದೆ.

ಮನೆ ಕೆಲಸದವರ ಕಲ್ಯಾಣಕ್ಕಾಗಿ ವಿಶೇಷ ಮಂಡಳಿ ಮತ್ತು ಕಲ್ಯಾಣ ನಿಧಿ ಸ್ಥಾಪನೆಯ ಪ್ರಸ್ತಾವವೂ ಮಸೂದೆಯಲ್ಲಿದೆ. ಈ ನಿಧಿಗೆ ಮನೆ ಕೆಲಸದವರು, ಉದ್ಯೋಗದಾತರು ಮತ್ತು ಕೆಲಸಗಾರರನ್ನು ಪೂರೈಸುವ ಏಜೆನ್ಸಿಗಳಿಂದ ಪಡೆಯುವ ಸಂಭಾವನೆಯ ಶೇ. 5ರಷ್ಟು ಕೊಡುಗೆಯಾಗಿ ಜಮೆಯಾಗಲಿದೆ. ಜೊತೆಗೆ, ಸುರಕ್ಷತಾ ನಿಯಮ ಉಲ್ಲಂಘನೆಯಿಂದ ಸಂಗ್ರಹವಾಗುವ ದಂಡ, ಕೇಂದ್ರ/ರಾಜ್ಯ ಸರ್ಕಾರದ ಅನುದಾನ, ಮಂಡಳಿಯ ಬ್ಯಾಂಕ್ ಹೂಡಿಕೆಯಿಂದ ಬರುವ ಬಡ್ಡಿ, ನೋಂದಣಿ ಶುಲ್ಕಗಳು ಕೂಡ ಈ ನಿಧಿಗೆ ಸೇರಲಿವೆ.

ಮಸೂದೆಯು ಮನೆ ಕೆಲಸದವರ ಹಕ್ಕುಗಳ ರಕ್ಷಣೆಗೆ ಒತ್ತು ನೀಡಿದ್ದು, ಲಿಖಿತ ಒಪ್ಪಂದ, ಕಡ್ಡಾಯ ನೋಂದಣಿ, ಕನಿಷ್ಠ ವೇತನ, ನಿಗದಿತ ಕೆಲಸದ ಸಮಯ, ವಾರದ ರಜೆ, ಹೆರಿಗೆ ರಜೆ ಒದಗಿಸುವ ಗುರಿಯನ್ನು ಹೊಂದಿದೆ. ಉದ್ಯೋಗದಾತರು, ಸೇವಾ ಪೂರೈಕೆದಾರರು ಮತ್ತು ರಾಜ್ಯದಲ್ಲಿ ಮನೆ ಕೆಲಸ ಮಾಡುವ ಎಲ್ಲರೂ ಡಿಜಿಟಲ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಿಲ್ಲದೆ ಕೆಲಸಗಾರರನ್ನು ನೇಮಕ ಮಾಡಿದರೆ ಆರಂಭಿಕ ಹಂತದಲ್ಲಿ ದಂಡ, ನಂತರ ಸೆರೆವಾಸ ವಿಧಿಸುವ ಪ್ರಸ್ತಾವವಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮನೆ ಕೆಲಸದವರ ಸಂಘಟನೆಗಳ ಒಕ್ಕೂಟದೊಂದಿಗೆ ಚರ್ಚೆ ನಡೆಸಿ, ಕಲ್ಯಾಣ ನಿಧಿಗೆ ಕಾರ್ಮಿಕರು ಮತ್ತು ಉದ್ಯೋಗದಾತರಿಂದ ವೆಚ್ಚ ಭರಿಸುವ ಸೆಸ್ ಪ್ರಸ್ತಾವವನ್ನು ಕೈಬಿಡುವ ಭರವಸೆ ನೀಡಿದ್ದಾರೆ. ಈ ಭರವಸೆಯನ್ನು ಮಸೂದೆ ಅಂಗೀಕಾರದ ವೇಳೆ ಉಳಿಸಿಕೊಳ್ಳಬೇಕೆಂದು ಒಕ್ಕೂಟದ ಸಂಚಾಲಕಿ ಜಬೀನಾಖಾನಂ ಒತ್ತಾಯಿಸಿದ್ದಾರೆ. ಮನೆ ಕೆಲಸದವರಿಗೆ ಹೊರೆಯಾಗಬಾರದು ಎಂಬ ಸರ್ಕಾರದ ನಿಲುವು ಸರಿಯಾಗಿದೆ. ಕರಡಿನ ವಿವರಗಳು ಕಾರ್ಮಿಕರ ಅಭಿವೃದ್ಧಿಗೆ ಪೂರಕವಾಗಿವೆ. ಈ ಭರವಸೆಗಳು ಹುಸಿಯಾಗದಂತೆ ಗಮನಹರಿಸಬೇಕು ಎಂದು ಒಕ್ಕೂಟದ ಸದಸ್ಯ ಕರಿಬಸಪ್ಪ ಎಂ. ಹೇಳಿದ್ದಾರೆ.

ದೇಶದಲ್ಲೇ ಮೊದಲ ಬಾರಿಗೆ ಮನೆ ಕೆಲಸದವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕರಡು ಮಸೂದೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದ್ದು, ಜಿಲ್ಲಾ ಮಟ್ಟದ ಕುಂದುಕೊರತೆ ಪರಿಹಾರ ಸಮಿತಿಯ ರಚನೆಯೂ ಯೋಜಿತವಾಗಿದೆ ಎಂದು ಕಾರ್ಮಿಕ ಇಲಾಖೆಯ ಹೆಚ್ಚುವರಿ ಆಯುಕ್ತ ಮಂಜುನಾಥ್ ಜಿ. ತಿಳಿಸಿದ್ದಾರೆ.

ಕಲ್ಯಾಣ ನಿಧಿಯ ಸೌಲಭ್ಯಗಳು:

  • ಚಿಕಿತ್ಸಾ ವೆಚ್ಚ: ಮನೆ ಕೆಲಸದವರ ಆರೋಗ್ಯ ರಕ್ಷಣೆಗೆ ಸಹಾಯ.
  • ವಿದ್ಯಾಭ್ಯಾಸ ವೆಚ್ಚ: ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ನೆರವು.
  • ಅಪಘಾತ ಪರಿಹಾರ: ಅಪಘಾತದ ಸಂದರ್ಭದಲ್ಲಿ ಆರ್ಥಿಕ ಬೆಂಬಲ.
  • ಮಾತೃತ್ವ ರಜೆ: ಇಬ್ಬರು ಮಕ್ಕಳಿಗೆ ಸೀಮಿತ ವೇತನ ಸಹಿತ ರಜೆ.
  • ಅಂತ್ಯಕ್ರಿಯೆ ಸಹಾಯ: ಮರಣದ ಸಂದರ್ಭದಲ್ಲಿ ಆರ್ಥಿಕ ನೆರವು.
  • ಪಿಂಚಣಿ: ನಿವೃತ್ತಿಯ ನಂತರ ಆರ್ಥಿಕ ಭದ್ರತೆ.
  • ಶೋಷಣೆ ತಡೆ: ಲೈಂಗಿಕ ಶೋಷಣೆ ಮತ್ತು ಕಳ್ಳಸಾಗಣೆ ವಿರುದ್ಧ ಕ್ರಮ.
  • ತಾರತಮ್ಯ ತಡೆ: ಜಾತಿ, ಲಿಂಗ, ಧರ್ಮ ಆಧಾರಿತ ತಾರತಮ್ಯಕ್ಕೆ ನಿರ್ಬಂಧ.
  • ಗುರುತಿನ ಸಂಖ್ಯೆ: ಪ್ರತಿ ನೋಂದಾಯಿತ ಘಟಕಕ್ಕೆ ವಿಶಿಷ್ಟ ಗುರುತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

by ಪವಿತ್ರಾ ಗಣಪತಿ
July 5, 2026 - 11:15 pm
0

010

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

by ಮಾರುತಿ ಪಾವಗಡ
July 5, 2026 - 10:34 pm
0

09

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

by ಪವಿತ್ರಾ ಗಣಪತಿ
July 5, 2026 - 10:08 pm
0

08

ಕರ್ತವ್ಯದಲ್ಲೇ ಸಾವನ್ನಪ್ಪಿದ ವಿಎ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಉದ್ಯೋಗ: 15 ದಿನಗಳಲ್ಲಿ ನೆರವು:ಡಿಸಿಎಂ ಪರಮೇಶ್ವರ್

by ಪವಿತ್ರಾ ಗಣಪತಿ
July 5, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
  • 010
    ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ
    July 5, 2026 | 0
  • 09
    ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!
    July 5, 2026 | 0
  • 07
    ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದಾಗಲೇ ದುರಂತ
    July 5, 2026 | 0
  • 06
    ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಚುರುಕು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version