• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2026 - 6:07 pm
in ಕರ್ನಾಟಕ, ವಿಜಯಪುರ
0 0
0
Untitled design 2026 07 14T180617.714

ಬೆಂಗಳೂರು, ಜುಲೈ (14): ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣವೇ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‌ಗಳಲ್ಲಿರುವ ರೈತರ ಎಲ್ಲಾ ಕೃಷಿ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಜನತಾದಳ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬಲವಾಗಿ ಆಗ್ರಹಿಸಿದ್ದಾರೆ.

ಬರ ಪರಿಸ್ಥಿತಿಯ ಗಂಭೀರತೆಯನ್ನು ಅರಿಯಲು ಮಂಗಳವಾರ ಜಿಲ್ಲೆಯ ಇಂಡಿ ಮತ್ತು ಬಸವನ ಬಾಗೇವಾಡಿ ತಾಲ್ಲೂಕುಗಳ ವಿವಿಧ ಗ್ರಾಮಗಳ ರೈತರ ಹೊಲಗಳಿಗೆ ಖುದ್ದಾಗಿ ಭೇಟಿ ನೀಡಿ, ಬರ ಸಮೀಕ್ಷೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಸುಮಾರು 135 ತಾಲ್ಲೂಕುಗಳಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣ ನಾಶವಾಗಿವೆ. ಹೀಗಾಗಿ ಸರ್ಕಾರ ವಿಳಂಬ ಮಾಡದೆ ತಕ್ಷಣವೇ ಈ ತಾಲ್ಲೂಕುಗಳನ್ನು ಅಧಿಕೃತವಾಗಿ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

RelatedPosts

ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!

ರಾಜ್ಯದ ಎಲ್ಲಾ ಪಂಚಾಯ್ತಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಆಗಸ್ಟ್ 15 ಗಡುವು!

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

ADVERTISEMENT
ADVERTISEMENT

ಎಕರೆಗೆ ₹25 ಸಾವಿರ ಬರ ಪರಿಹಾರಕ್ಕೆ ಡಿಮ್ಯಾಂಡ್:

 ಮಳೆ ಬಾರದೆ ಇರುವುದರಿಂದ ಇಡೀ ರಾಜ್ಯ ಬರಕ್ಕೆ ತುತ್ತಾಗಿದೆ. ಇದರಿಂದಾಗಿ ಕಂಗಾಲಾಗಿರುವ ಸುಮಾರು 70 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ನಷ್ಟ ಅನುಭವಿಸಿ ತುತ್ತು ಅನ್ನಕ್ಕೂ ಪರದಾಡುತ್ತಿರುವ ರೈತರ ಬ್ಯಾಂಕ್ ಖಾತೆಗಳಿಗೆ  ಪ್ರತಿ ಎಕರೆಗೆ ₹25 ಸಾವಿರ ಬರ ಪರಿಹಾರ ಧನವನ್ನು ಬಿಡುಗಡೆ ಮಾಡಿ ಜಮೆ ಮಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ಉಚಿತ ಮೇವು ಬ್ಯಾಂಕ್ ಸ್ಥಾಪನೆಗೆ ಒತ್ತಾಯ:

 ರಾಜ್ಯದಲ್ಲಿ ಕೇವಲ ಬೆಳೆ ಒಣಗುತ್ತಿರುವುದು ಮಾತ್ರವಲ್ಲದೆ, ತೀವ್ರ ಮೇವಿನ ಅಭಾವ ಕೂಡ ಸೃಷ್ಟಿಯಾಗಿದೆ. ಮೇವು ಸಿಗದೆ ಕಷ್ಟಪಡುತ್ತಿರುವ ರೈತರು ತಮ್ಮ ಜೀವನಾಧಾರವಾಗಿರುವ ದನ-ಕರುಗಳನ್ನು ಅತ್ಯಂತ ಕಡಿಮೆ ಬೆಲೆಗೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಈ ಆಘಾತಕಾರಿ ಪರಿಸ್ಥಿತಿಯನ್ನು ತಪ್ಪಿಸಲು ಸರ್ಕಾರ ಪ್ರತಿ ಹೋಬಳಿ ಕೇಂದ್ರದಲ್ಲಿ ತಕ್ಷಣವೇ ಉಚಿತ ಮೇವು ಬ್ಯಾಂಕ್ ಹಾಗೂ ಮೇವು ಸಂಗ್ರಹಣಾ ಕೇಂದ್ರಗಳನ್ನು ಆರಂಭಿಸಬೇಕು. ಆ ಮೂಲಕ ಜಾನುವಾರುಗಳ ರಕ್ಷಣೆ ಮಾಡುವುದರ ಜೊತೆಗೆ ರೈತರಿಗೆ ನೆರವಾಗಬೇಕು ಎಂದು ಹೇಳಿದರು.

ಕುಡಿಯುವ ನೀರು ಮತ್ತು ಕೊಳವೆಬಾವಿಗೆ ವಿಶೇಷ ಅನುದಾನ:

 ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಬತ್ತಿ ಹೋಗಿದೆ. ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿಗೂ ತೊಂದರೆಯಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಮತ್ತು ತುರ್ತಾಗಿ ಹೊಸ ಕೊಳವೆಬಾವಿಗಳನ್ನು ಕೊರೆಸಲು ಸರ್ಕಾರ ಮುಂದಾಗಬೇಕು. ಈ ತುರ್ತು ಕಾಮಗಾರಿಗಳಿಗಾಗಿ ಪ್ರತಿ ತಾಲ್ಲೂಕಿಗೆ ಕನಿಷ್ಠ ₹5 ಕೋಟಿ ವಿಶೇಷ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಈ ಬರ ಸಮೀಕ್ಷೆಯ ಸಂದರ್ಭದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸಿ.ಟಿ, ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣರೆಡ್ಡಿ ಹಾಗೂ ಜೆಡಿಎಸ್‌ ಹಿರಿಯ ಮುಖಂಡ ಬಿ.ಡಿ. ಪಾಟೀಲ್ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (53)

ಕಾಡಾನೆ ‘ಭೀಮ’ಗೆ ಕಲ್ಲು ತೂರಿದ ಕಾರ್ಮಿಕ: ಕಠಿಣ ಕ್ರಮಕ್ಕೆ ಒತ್ತಾಯ

by ಕವಿತಾ
July 14, 2026 - 6:28 pm
0

Untitled design 2026 07 14T180617.714

ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!

by ಶಾಲಿನಿ ಕೆ. ಡಿ
July 14, 2026 - 6:07 pm
0

Untitled design (52)

ಪೋಕ್ಸೋ ಪ್ರಕರಣ: ಬೇಲ್ ಪ್ರಕ್ರಿಯೆ ಪೂರ್ಣಗೊಳಿಸಿದ ವಚನಾನಂದ ಸ್ವಾಮೀಜಿ

by ಕವಿತಾ
July 14, 2026 - 5:38 pm
0

Untitled design (51)

AACCI ಕರ್ನಾಟಕ ರಾಜ್ಯದ ‘ಮೆಂಬರ್ ವೆಲ್ಫೇರ್ ಕಮಿಟಿ’ ಅಧ್ಯಕ್ಷರಾಗಿ ಕಾರ್ತಿಕ್ ಸೋಮಯಾಜಿ ನೇಮಕ

by ಕವಿತಾ
July 14, 2026 - 5:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 14T172504.277
    ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!
    July 14, 2026 | 0
  • Untitled design 2026 07 14T161646.137
    ರಾಜ್ಯದ ಎಲ್ಲಾ ಪಂಚಾಯ್ತಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಆಗಸ್ಟ್ 15 ಗಡುವು!
    July 14, 2026 | 0
  • Untitled design 2026 07 14T132912.080
    ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version