• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆನೆ ಶಿಬಿರಗಳಲ್ಲಿ ಹೊಸ ನಿಯಮ: ಪ್ರವಾಸಿಗರಿಗೆ 30 ಅಡಿ ಅಂತರ ಕಡ್ಡಾಯ

ಕವಿತಾ by ಕವಿತಾ
June 17, 2026 - 11:12 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (25)

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಮೇ 19ರಂದು ತಮಿಳುನಾಡಿನ ಪ್ರವಾಸಿಗರೊಬ್ಬರು ಮೃತಪಟ್ಟ ಘಟನೆ ಬಳಿಕ ಅರಣ್ಯ ಇಲಾಖೆ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಿದೆ. ಕರ್ನಾಟಕ ಅರಣ್ಯ ಇಲಾಖೆ ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಸ್ಥಳಗಳಿಗೆ ಮೊದಲ ಬಾರಿಗೆ ಸಮಗ್ರ ’ಕರ್ನಾಟಕ ಆನೆ ಶಿಬಿರ ಸುರಕ್ಷತಾ ಪ್ರೋಟೋಕಾಲ್’ ಜಾರಿಗೆ ತಂದಿದೆ.

ಆನೆಗಳು ಮತ್ತು ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.

RelatedPosts

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು

ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ

ADVERTISEMENT
ADVERTISEMENT
ಹೊಸ ನಿಯಮಗಳ ಪ್ರಕಾರ, ಪ್ರವಾಸಿಗರು ಇನ್ನು ಮುಂದೆ ಆನೆಗಳನ್ನು ಮುಟ್ಟುವುದು, ಸ್ನಾನ ಮಾಡಿಸುವುದು ಅಥವಾ ಆಹಾರ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪ್ರವಾಸಿಗರು ಆನೆಗಳನ್ನು ವೀಕ್ಷಿಸುವಾಗ ಕನಿಷ್ಠ 30ಅಡಿ ಅಂತರ ಕಾಯ್ದುಕೊಳ್ಳಬೇಕು. ಆನೆಗಳನ್ನು ವೀಕ್ಷಿಸಲು ಶಿಬಿರಗಳಲ್ಲಿ ವಿಶೇಷವಾಗಿ ಗುರುತಿಸಲಾದ ಹಸಿರು ವಲಯ (Green Zone) ಅಥವಾ ವೀಕ್ಷಣಾ ಗ್ಯಾಲರಿಗಳನ್ನು ಮಾತ್ರ ಬಳಸಬೇಕು.

ಹೊಸ ಪ್ರೋಟೋಕಾಲ್ ಪ್ರಕಾರ, ಎಲ್ಲಾ ಆನೆ ಶಿಬಿರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ಇರಿಸಲಾಗುತ್ತದೆ. ಸಾರ್ವಜನಿಕ ವೀಕ್ಷಣೆಗೆ ಒಂದು ಶಿಬಿರದಲ್ಲಿ ಗರಿಷ್ಠ 10 ಆನೆಗಳನ್ನು ಮಾತ್ರ ಇರಿಸಲು ಅವಕಾಶ ನೀಡಲಾಗಿದೆ.

ಪ್ರವಾಸಿಗರ ಸಂಖ್ಯೆಯನ್ನು ಶಿಬಿರದ ಸಾಮರ್ಥ್ಯ, ಆನೆಗಳ ಸಂಖ್ಯೆ ಮತ್ತು ಪರಿಸ್ಥಿತಿಗೆ ಅನುಗುಣವಾಗಿ ನಿಯಂತ್ರಿಸಲಾಗುತ್ತದೆ. ಒಂದು ವೀಕ್ಷಣಾ ಅವಧಿಯಲ್ಲಿ ಹಸಿರು ವಲಯದಲ್ಲಿ 50 ರಿಂದ 75 ಪ್ರವಾಸಿಗರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆನೆ ವೀಕ್ಷಣೆಗೆ 20 ರಿಂದ 30 ನಿಮಿಷಗಳ ಸಮಯ ನೀಡಲಾಗುತ್ತದೆ. ಕರ್ನಾಟಕದ 10 ಆನೆ ಶಿಬಿರಗಳಲ್ಲಿ ಒಟ್ಟು 114 ಆನೆಗಳಿವೆ. ದುಬಾರೆ, ಹಾರಂಗಿ, ಮತ್ತಿಗೋಡು, ಸಕ್ರೆಬೈಲು ಮತ್ತು ದಾಂಡೇಲಿ ಪನ್ಸೋಲಿ ಪ್ರಮುಖ ಪ್ರವಾಸಿ ವೀಕ್ಷಣಾ ಕೇಂದ್ರಗಳಾಗಿವೆ.

ಮದಾವಸ್ಥೆಯಲ್ಲಿರುವ, ಗಾಯಗೊಂಡ, ಅಸ್ವಸ್ಥ, ಒತ್ತಡದಲ್ಲಿರುವ ಅಥವಾ ಹೊಸದಾಗಿ ಸೆರೆ ಹಿಡಿದ ಆನೆಗಳನ್ನು ಸಾರ್ವಜನಿಕರ ಮುಂದೆ ತರುವಂತಿಲ್ಲ. ಆರು ತಿಂಗಳೊಳಗಿನ ಮರಿಯೊಂದಿಗೆ ಇರುವ ತಾಯಿ ಆನೆಗಳಿಗೂ ಸಾರ್ವಜನಿಕ ವೀಕ್ಷಣೆಯಿಂದ ವಿನಾಯಿತಿ ನೀಡಲಾಗಿದೆ.

ಆನೆ ಶಿಬಿರಗಳಲ್ಲಿ 3 ವಲಯಗಳು
ಕೆಂಪು ವಲಯ (Red Zone):
ಆನೆಗಳಿಗೆ ಸ್ನಾನ, ಆಹಾರ, ಟೆಥರಿಂಗ್ ಮತ್ತು ಪಶುವೈದ್ಯಕೀಯ ಚಿಕಿತ್ಸೆ ನೀಡುವ ಪ್ರದೇಶ. ಇಲ್ಲಿ ಮಾವುತರು, ವೈದ್ಯರು ಹಾಗೂ ಸಿಬ್ಬಂದಿಗೆ ಮಾತ್ರ ಪ್ರವೇಶ.

ಕಿತ್ತಳೆ ವಲಯ (Amber Zone): ಸಿಬ್ಬಂದಿ ಓಡಾಟ ಹಾಗೂ ತುರ್ತು ಕಾರ್ಯಾಚರಣೆಗಳಿಗೆ ಮೀಸಲಾದ ನಿಯಂತ್ರಿತ ಮಾರ್ಗ.

ಹಸಿರು ವಲಯ (Green Zone):ಪ್ರವಾಸಿಗರು ಮಾರ್ಗದರ್ಶಕರೊಂದಿಗೆ ನಿಂತು ಆನೆಗಳನ್ನು ವೀಕ್ಷಿಸುವ ಪ್ರದೇಶ. ಇಲ್ಲಿ ಆನೆಗಳನ್ನು ಮುಟ್ಟುವುದು, ಆಹಾರ ನೀಡುವುದು ಅಥವಾ ಸ್ನಾನ ಮಾಡಿಸುವುದು ನಿಷೇಧ.

ನಿಯಮ ಉಲ್ಲಂಘಿಸಿದರೆ ಶಿಬಿರದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಹುದು. ಆನ್‌ಲೈನ್ ಮತ್ತು ಸ್ಥಳದಲ್ಲೇ ಟಿಕೆಟ್ ವ್ಯವಸ್ಥೆ, ಮಕ್ಕಳ, ಹಿರಿಯ ನಾಗರಿಕರ ಹಾಗೂ ವಿಶೇಷ ಅಗತ್ಯವಿರುವ ಪ್ರವಾಸಿಗರ ಸುರಕ್ಷತೆಗೆ ವಿಶೇಷ ಗಮನ ನೀಡಲಾಗುತ್ತದೆ. ಆನೆಗಳ ಕಲ್ಯಾಣ ಮತ್ತು ಪ್ರವಾಸಿಗರ ಸುರಕ್ಷತೆ ಎರಡನ್ನೂ ಸಮತೋಲನಗೊಳಿಸುವ ಉದ್ದೇಶದಿಂದ ಈ ಹೊಸ ನಿಯಮಗಳು ಶೀಘ್ರದಲ್ಲೇ ರಾಜ್ಯದ ಎಲ್ಲಾ ಆನೆ ಶಿಬಿರಗಳಲ್ಲಿ ಜಾರಿಯಾಗಲಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಂಘದ (10)

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

by ಶಾಲಿನಿ ಕೆ. ಡಿ
August 6, 2026 - 11:15 pm
0

ಸಂಘದ (9)

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

by ಶಾಲಿನಿ ಕೆ. ಡಿ
August 6, 2026 - 10:56 pm
0

ಸಂಘದ (8)

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 6, 2026 - 10:40 pm
0

ಸಂಘದ (7)

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

by ಶಾಲಿನಿ ಕೆ. ಡಿ
August 6, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
  • ಸಂಘದ (3)
    ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
    August 6, 2026 | 0
  • ಸಂಘದ (1)
    ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?
    August 6, 2026 | 0
  • ಸಂಘದ
    ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ
    August 6, 2026 | 0
  • Untitled design 2026 08 06T175241.745
    ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version