• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಕಲಿ PhD ಹಗರಣ ಬಯಲು: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 24, 2026 - 1:02 pm
in ಕರ್ನಾಟಕ, ಬೆಂ. ನಗರ
0 0
0
ಶಿ (4)

ಬೆಂಗಳೂರು, ಜುಲೈ (24) : ಕರ್ನಾಟಕದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 249 ಅತಿಥಿ ಉಪನ್ಯಾಸಕರು ನಕಲಿ ಪಿಎಚ್‌ಡಿ (PhD) ಪ್ರಮಾಣಪತ್ರಗಳನ್ನು ಸಲ್ಲಿಸಿ ನೇಮಕಾತಿ ಪಡೆದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.

ಈ ಕುರಿತು ಜುಲೈ 21ರಂದು ಆದೇಶ ಹೊರಡಿಸಿರುವ ಆಯುಕ್ತರು, ಸಂಬಂಧಿತ ಕಾಲೇಜುಗಳ ಪ್ರಾಂಶುಪಾಲರು ತಕ್ಷಣವೇ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿ, ಒಂದು ವಾರದೊಳಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಜೊತೆಗೆ, ನಕಲಿ ದಾಖಲೆ ಸಲ್ಲಿಸಿರುವುದು ದೃಢಪಟ್ಟ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊಳಿಸಿ, ಭವಿಷ್ಯದ ಯಾವುದೇ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಬ್ಲ್ಯಾಕ್‌ಲಿಸ್ಟ್‌ಗೆ ಸೇರಿಸುವಂತೆ ಸೂಚಿಸಲಾಗಿದೆ.

RelatedPosts

ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ADVERTISEMENT
ADVERTISEMENT

ಸಾಮಾನ್ಯವಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಪರಿಶೀಲಿಸಿ ನೇಮಕಾತಿ ಆದೇಶ ನೀಡಲಾಗುತ್ತದೆ. ನಂತರ ಪ್ರಮಾಣಪತ್ರಗಳ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಲು ಸಂಬಂಧಿತ ವಿಶ್ವವಿದ್ಯಾಲಯಗಳಿಗೆ ಕಳುಹಿಸಲಾಗುತ್ತದೆ. ಈ ಪರಿಶೀಲನೆ ವೇಳೆ 249 ಅಭ್ಯರ್ಥಿಗಳು ಸಲ್ಲಿಸಿದ್ದ ಪಿಎಚ್‌ಡಿ ಪ್ರಮಾಣಪತ್ರಗಳು ಅಸಲಿಯಲ್ಲ ಎಂಬುದನ್ನು ವಿವಿಧ ವಿಶ್ವವಿದ್ಯಾಲಯಗಳು ದೃಢಪಡಿಸಿರುವುದಾಗಿ ವರದಿಗಳು ತಿಳಿಸಿವೆ.

ಒಟ್ಟು 249 ಪ್ರಕರಣಗಳ ಪೈಕಿ 148 ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಪತ್ತೆಯಾಗಿರುವುದು ವಿಶೇಷ ಗಮನ ಸೆಳೆದಿದೆ. ಜಿಲ್ಲಾವಾರು ಪರಿಶೀಲಿಸಿದರೆ ಕಲಬುರಗಿಯಲ್ಲಿ 33, ಯಾದಗಿರಿಯಲ್ಲಿ 31, ಬೀದರ್‌ನಲ್ಲಿ 28, ರಾಯಚೂರಿನಲ್ಲಿ 24, ಕೊಪ್ಪಳದಲ್ಲಿ 13, ವಿಜಯನಗರದಲ್ಲಿ 9 ಹಾಗೂ ಬಳ್ಳಾರಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

ಬೀದರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 19 ಮಂದಿ, ಕಲಬುರಗಿಯ ಸೇಡಂ ರಸ್ತೆಯ ಸ್ವಾಯತ್ತ ಸರ್ಕಾರಿ ಕಾಲೇಜಿನಲ್ಲಿ 17 ಮಂದಿ ಹಾಗೂ ಕಲಬುರಗಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 15 ಮಂದಿ ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿರುವುದು ಪತ್ತೆಯಾಗಿದೆ.

ಆದರೆ ಕೆಲವು ಕಾಲೇಜುಗಳ ಪ್ರಾಂಶುಪಾಲರು ಎಂಟು ಅಭ್ಯರ್ಥಿಗಳ ಪ್ರಮಾಣಪತ್ರಗಳು ಅಸಲಿಯಾಗಿವೆ ಎಂಬ ಟಿಪ್ಪಣಿ ನೀಡಿರುವ ಹಿನ್ನೆಲೆ, ಆ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಇಲಾಖೆಯು ಸೂಚಿಸಿದೆ. ಈ ಬೆಳವಣಿಗೆ ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ನೇಮಕಾತಿ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ದಾಖಲೆಗಳ ಪರಿಶೀಲನಾ ವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶಿ (5)

NEET ಪ್ರತಿಭಟನೆಗೆ ತಡೆ?: ವಿಶ್ವವಿದ್ಯಾಲಯಗಳ ಸಲಹೆಗೆ ರಾಹುಲ್ ಗಾಂಧಿ ಆಕ್ರೋಶ

by ಶಾಲಿನಿ ಕೆ. ಡಿ
July 24, 2026 - 1:30 pm
0

1

CJP ಪ್ರತಿಭಟನೆ ಎಫೆಕ್ಟ್‌: ದೆಹಲಿ ಪೊಲೀಸ್‌ ಇಲಾಖೆಯ ಎಲ್ಲಾ ಸಿಬ್ಬಂದಿ ರಜೆ ರದ್ದು

by ದಿಶಾ ಕೆ. ಎಸ್.
July 24, 2026 - 1:17 pm
0

ಶಿ (4)

ನಕಲಿ PhD ಹಗರಣ ಬಯಲು: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್!

by ಶಾಲಿನಿ ಕೆ. ಡಿ
July 24, 2026 - 1:02 pm
0

1

ನೀಟ್ ಅಕ್ರಮಕ್ಕೆ ದೇಶಾದ್ಯಂತ ಆಕ್ರೋಶ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿಪಕ್ಷಗಳ ಪಟ್ಟು

by ದಿಶಾ ಕೆ. ಎಸ್.
July 24, 2026 - 12:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • 9cfaf4f9 78f8 465a a57f 029c09304f2b
    ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
    July 24, 2026 | 0
  • ಶಿ (2)
    SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?
    July 24, 2026 | 0
  • Image (39)
    ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ
    July 24, 2026 | 0
  • 1
    ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    July 24, 2026 | 0
  • 1
    ಇಂದಿನ ರಾಜ್ಯದ ಹವಾಮಾನ ವರದಿ (24-07-2026)
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version