• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಒಂದೇ ದಿನ ಭೀಕರ ರಸ್ತೆ ಅಪಘಾತ: ಐವರು ಸಾ*ವು, ಹಲವರಿಗೆ ಗಾಯ

admin by admin
August 20, 2025 - 3:18 pm
in ಕರ್ನಾಟಕ
0 0
0
1 2025 08 20t150742.943

ಇಂದು ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳು ರಾಜ್ಯವನ್ನೇ ಬೆಚ್ಚಿಬೀಳಿಸಿವೆ. ಬೀದರ್, ವಿಜಯನಗರ, ಶಿವಮೊಗ್ಗ, ಮತ್ತು ಬೆಂಗಳೂರಿನಲ್ಲಿ ನಡೆದ ಈ ಭೀಕರ ಅಪಘಾತಗಳಲ್ಲಿ ಐವರು ಸಾವನ್ನಪ್ಪಿದ್ದರೆ ಹಲವರು ಗಾಯಗೊಂಡಿದ್ದಾರೆ.

ಬೀದರ್‌ನಲ್ಲಿ ಪಾದಚಾರಿ ಮಹಿಳೆ ಖಾಸಗಿ ಬಸ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

ಬೀದರ್: ನಗರದ ಅಂಬೇಡ್ಕರ್ ವೃತ್ತದಲ್ಲಿ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಭೀಮವ್ವ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಯಿ ಕೆಮಿಕಲ್ಸ್ ಕಂಪನಿಗೆ ಸೇರಿದ ಬಸ್ ಡಿಕ್ಕಿಯ ರಭಸಕ್ಕೆ ಈ ದುರ್ಘಟನೆ ಸಂಭವಿಸಿದೆ.

RelatedPosts

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ

ADVERTISEMENT
ADVERTISEMENT

ಜಂಬಗಿ ಪ್ರಾಥಮಿಕ ಆಸ್ಪತ್ರೆಯ ಸಿಬ್ಬಂದಿಯಾಗಿ ಕೆಲಸಕ್ಕೆ ತೆರಳುತ್ತಿದ್ದ ಭೀಮವ್ವ, ದಿನನಿತ್ಯದಂತೆ ತಮ್ಮ ಕೆಲಸಕ್ಕೆ ಹೋಗುವಾಗ ಈ ದುರಂತ ಸಂಭವಿಸಿದೆ. ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KSRTC ಬಸ್-ಟಿಪ್ಪರ್ ಲಾರಿಯ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸಾವು

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಹಾರುವನಹಳ್ಳಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟಿಪ್ಪರ್ ಲಾರಿಯ ನಡುವೆ ಸಂಭವಿಸಿದ ಅಪಘಾತದಲ್ಲಿ ಕಂಡಕ್ಟರ್ ಉಮೇಶ್ (42) ಸಾವನ್ನಪ್ಪಿದ್ದಾರೆ.

ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೊಪ್ಪಳದ ಕುಕನೂರು ಡಿಪೋಗೆ ಸೇರಿದ ಬಸ್, ಯು-ಟರ್ನ್ ಮಾಡುವಾಗ ಟಿಪ್ಪರ್ ಲಾರಿಯು ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿಂದ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಮರಿಯಮ್ಮನಹಳ್ಳಿ ಪೊಲೀಸರು ಮತ್ತು ಹೊಸಪೇಟೆ ಬಸ್ ಡಿಪೋ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂದಿನಿ ಹಾಲಿನ ವಾಹನ-ಬೈಕ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳ ಸಾವು

ಶಿವಮೊಗ್ಗ: ನಗರದ ಸರ್ಕ್ಯೂಟ್ ಹೌಸ್ ಸರ್ಕಲ್‌ನಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂದಿನಿ ಹಾಲಿನ ವಾಹನ ಮತ್ತು ಬೈಕ್‌ನ ನಡುವೆ ಮುಖಾಮುಖಿ ಡಿಕ್ಕಿಯಿಂದ ಈ ದುರ್ಘಟನೆ ಸಂಭವಿಸಿದೆ.

ಆದಿತ್ಯ (ಉಡುಪಿ ಮೂಲದ) ಮತ್ತು ಸಂದೀಪ್ (ಹೊನ್ನಾಳಿ ಮೂಲದ) ಮೂರನೇ ವರ್ಷದ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಾಗಿದ್ದರು. ಹೆಲ್ಮೆಟ್ ಧರಿಸದಿರುವುದರಿಂದ ತಲೆಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪಿದ್ದಾರೆ.

ಅಪಘಾತದ ರಭಸಕ್ಕೆ ಹಾಲಿನ ಪಾಕೆಟ್‌ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ, ರಕ್ತ ಮತ್ತು ಹಾಲು ಹರಿದು ಭಯಾನಕ ದೃಶ್ಯ ಸೃಷ್ಟಿಯಾಯಿತು. ಮೃತದೇಹಗಳನ್ನು ಮೆಗ್ಗಾನ್ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಕ್ರದಡಿ ಸಿಲುಕಿದ ಪ್ರಯಾಣಿಕನ ಮೇಲೆ ಹರಿದ BMTC ಬಸ್: ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರಿನ ಜಯನಗರದ ಬಸ್ ನಿಲ್ದಾಣದ ಬಿಎಂಟಿಸಿ ಬಸ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಸಂಪಂಗಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಸ್‌ಗೆ ಏರಲು ಪ್ರಯತ್ನಿಸುವಾಗ ಚಾಲಕ ಡೋರ್ ಮುಚ್ಚಿದ್ದರಿಂದ ಸಂಪಂಗಿಯ ಕೈ ಒಳಗೊತ್ತಿಕೊಂಡು, ದೇಹ ಹೊರಗಿರುವಾಗ ಬಸ್ ಮುಂದಕ್ಕೆ ಸಾಗಿದೆ.

ಈ ವೇಳೆ ಚಕ್ರದಡಿ ಬಿದ್ದು ಸಂಪಂಗಿ ಮೃತಪಟ್ಟಿದ್ದಾರೆ. ಮೃತರ ಸೊಸೆ ಮಧುಬಾಲ ಅವರ ಹೇಳಿಕೆಯ ಪ್ರಕಾರ, ಸಂಪಂಗಿ ದಿನ ಮಾರ್ಕೆಟ್‌ಗೆ ಕೆಲಸಕ್ಕೆ ತೆರಳುತ್ತಿದ್ದರು ಮತ್ತು ಕುಟುಂಬದ ಆಧಾರವಾಗಿದ್ದರು. ಅವರಿಗೆ ನಾಲ್ಕು ಮಕ್ಕಳಿದ್ದು, ಕುಟುಂಬಕ್ಕೆ ಸಾಲದ ಭಾರವಿದೆ. ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (6)
    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಪಶ್ಚಾತ್ತಾಪ (48)
    ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ
    September 5, 2026 | 0
  • ಪಶ್ಚಾತ್ತಾಪ (46)
    ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ
    September 5, 2026 | 0
  • ಪಶ್ಚಾತ್ತಾಪ (38)
    ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version