• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇನ್ಮುಂದೆ ಕರ್ನಾಟಕದ ಎಲ್ಲಾ ಅರಣ್ಯಗಳಲ್ಲಿ ದನ, ಕುರಿ, ಮೇಯಿಸುವಂತಿಲ್ಲ: ಸಚಿವ ಈಶ್ವರ ಖಂಡ್ರೆ

ಅರಣ್ಯ ಸಂರಕ್ಷಣೆಗೆ ಹೊಸ ಕ್ರಮ: ಕಾಡಿನಲ್ಲಿ ದನ, ಕುರಿ, ಮೇಕೆ ಮೇಯಿಸುವುದು ನಿಷೇಧ!

admin by admin
July 23, 2025 - 10:52 am
in Flash News, ಕರ್ನಾಟಕ
0 0
0
111 (12)

ಬೆಂಗಳೂರು: ಕರ್ನಾಟಕದ ಎಲ್ಲ ಅರಣ್ಯ ಪ್ರದೇಶಗಳಲ್ಲಿ ದನ, ಕುರಿ, ಮತ್ತು ಮೇಕೆಗಳನ್ನು ಮೇಯಿಸುವುದನ್ನು ನಿಷೇಧಿಸಲು ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.

ದೊಡ್ಡ ಸಂಖ್ಯೆಯ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಲು ಬಿಡುವುದರಿಂದ ಆಗಷ್ಟೇ ಮೊಳಕೆಯೊಡೆದ ಚಿಕ್ಕ ಸಸಿಗಳು ಜಾನುವಾರುಗಳ ಆಹಾರವಾಗಿ, ಹೊಸ ಗಿಡಗಳ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ. ಇದರಿಂದ ಅರಣ್ಯ ಸಂವರ್ಧನೆಗೆ ತೊಡಕು ಉಂಟಾಗುತ್ತದೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಜಾನುವಾರುಗಳಿಂದ ಕಾಡಿನ ಸಸ್ಯಹಾರಿ ಪ್ರಾಣಿಗಳಿಗೆ ಮೇವಿನ ಕೊರತೆ ಉಂಟಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಿಂದ ಕಾಡಿಗೆ ತಂದ ಜಾನುವಾರುಗಳಿಂದ ವನ್ಯಜೀವಿಗಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಇದೆ.

RelatedPosts

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

7 ದಿನದ ಕಂದಮ್ಮನನ್ನು ಬಿಟ್ಟು ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ದಂಪತಿ

ADVERTISEMENT
ADVERTISEMENT

ಅರಣ್ಯದಲ್ಲಿ ದನಕರು, ಮೇಕೆ-ಕುರಿ ಮೇಯಿಸುವುದನ್ನು ನಿಷೇಧಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ  | Minister Ishwar Khandre issues instructions to ban cattle grazing in  forests

ಅರಣ್ಯ ಸಂವರ್ಧನೆಯಾಗದಿದ್ದರೆ, ಅದು ಕಾಡಿನಲ್ಲಿ ಹರಿಯುವ ನದಿಗಳ ಮೇಲೆ ಪರಿಣಾಮ ಬೀರಿ, ವನ್ಯಜೀವಿ-ಮಾನವ ಸಂಘರ್ಷವನ್ನು ಹೆಚ್ಚಿಸುತ್ತದೆ. ಜಾನುವಾರುಗಳನ್ನು ಮೇಯಿಸಲು ಕಾಡಿಗೆ ಕರೆದೊಯ್ಯುವ ದನಗಾಹಿಗಳು ವನ್ಯಜೀವಿಗಳ ದಾಳಿಗೆ ಒಳಗಾದರೆ, ಅಂತಹ ಪ್ರಕರಣಗಳಿಗೆ ಪರಿಹಾರ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಇದಲ್ಲದೇ, ವನ್ಯಜೀವಿಗಳು ಜಾನುವಾರುಗಳನ್ನು ಕೊಂದಾಗ, ಕೆಲವರು ಆಕ್ರೋಶದಿಂದ ಮೃತ ಜಾನುವಾರುಗಳಿಗೆ ವಿಷಹಾಕುವುದರಿಂದ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ವಿಷದಿಂದ ಸಾವನ್ನಪ್ಪಿರುವುದು ಇದಕ್ಕೆ ಸಾಕ್ಷಿಯಾಗಿದೆ.

Karnataka government seeks action against two serving IFS officers for allowing Bengaluru land worth Rs 14,000 crore to be declared 'not a forest' | Bangalore News - The Indian Express

 

ಇದೇ ರೀತಿ, ಮದ್ರಾಸ್ ಹೈಕೋರ್ಟ್‌ನ ತಮಿಳುನಾಡಿನ ಅರಣ್ಯಗಳಲ್ಲಿ ಜಾನುವಾರು ಮೇಯಿಸುವಿಕೆಯನ್ನು ನಿಷೇಧಿಸುವ ತೀರ್ಪಿನ ನಂತರ, ನೆರೆಯ ರಾಜ್ಯಗಳಿಂದ ಕರ್ನಾಟಕದ ಅರಣ್ಯಗಳಿಗೆ ಜಾನುವಾರುಗಳನ್ನು ತಂದು ಮೇಯಿಸುವ ಪ್ರಕರಣಗಳು ಹೆಚ್ಚಾಗಿವೆ. ಆದ್ದರಿಂದ, ಕರ್ನಾಟಕದ ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಯ ದೃಷ್ಟಿಯಿಂದ, ರಾಜ್ಯದ ಎಲ್ಲ ಅರಣ್ಯ ಪ್ರದೇಶಗಳಲ್ಲಿ ಜಾನುವಾರು ಮೇಯಿಸುವಿಕೆಯನ್ನು ನಿರ್ಬಂಧಿಸಲು ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಸಚಿವರು ಆದೇಶಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 12 07T235852.330

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

by ಯಶಸ್ವಿನಿ ಎಂ
December 8, 2025 - 12:00 am
0

Untitled design 2025 12 07T234230.191

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

by ಯಶಸ್ವಿನಿ ಎಂ
December 7, 2025 - 11:44 pm
0

Untitled design 2025 12 07T231022.983

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

by ಯಶಸ್ವಿನಿ ಎಂ
December 7, 2025 - 11:18 pm
0

Untitled design 2025 12 07T224650.836

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

by ಯಶಸ್ವಿನಿ ಎಂ
December 7, 2025 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T235852.330
    ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!
    December 8, 2025 | 0
  • Untitled design 2025 12 07T234230.191
    ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ
    December 7, 2025 | 0
  • Untitled design 2025 12 07T224650.836
    ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
    December 7, 2025 | 0
  • Untitled design 2025 12 07T195313.596
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ
    December 7, 2025 | 0
  • Untitled design 2025 12 07T191537.510
    ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version