• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಕ್ರೆಬೈಲು ಆನೆ ಶಿಬಿರದ ನಾಲ್ಕು ಆನೆಗಳು ಅನಾರೋಗ್ಯ: ತುರ್ತು ತನಿಖೆ ಆದೇಶಿಸಿದ ಈಶ್ವರ ಖಂಡ್ರೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 21, 2025 - 7:17 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2025 10 21t190940.852

RelatedPosts

ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!

ವಿಶ್ವ ಮಣ್ಣಿನ ದಿನ ಮತ್ತು ಕ್ಯಾಂಪಸ್ ಗೊಬ್ಬರ ಉಪಕ್ರಮ ಉದ್ಘಾಟನೆ

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!

ಇಂದು ಬೆಂಗಳೂರಿಗೆ ಮಳೆಯ ಭೀತಿ, ಹವಾಮಾನ ಇಲಾಖೆ ಎಚ್ಚರಿಕೆ!

ADVERTISEMENT
ADVERTISEMENT

ಶಿವಮೊಗ್ಗ: ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ನಾಲ್ಕು ಆನೆಗಳು ಅನಾರೋಗ್ಯಕ್ಕೀಡಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆ ಆದೇಶಿಸಿದ್ದಾರೆ. ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಕಳುಹಿಸಲಾಗಿದ್ದ ಒಂದು ಆನೆಗೆ ಚುಚ್ಚುಮದ್ದು ನೀಡುವ ಸಮಯದಲ್ಲಿ ನಡೆದ ನಿರ್ಲಕ್ಷ್ಯದಿಂದಾಗಿ ಸೋಂಕು ತಗುಲಿದೆ. ಸಚಿವರು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಚಿವರ ಕಚೇರಿಯಿಂದ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಪತ್ರ ಕಳುಹಿಸಲಾಗದೆ.  ಪತ್ರದ ಪ್ರಕಾರ, ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಕಳುಹಿಸಲಾಗಿದ್ದ 35 ವರ್ಷದ ‘ಬಾಲಣ್ಣ’ ಆನೆಗೆ ಐವಿ (ನರಗಳ ಮೂಲಕ) ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಆದ ನಿರ್ಲಕ್ಷ್ಯದಿಂದ ಸೋಂಕು ತಗುಲಿದೆ. ಸಕ್ರೆಬೈಲು ಆನೆ ಶಿಬಿರವು ರಾಜ್ಯದ ಎರಡನೇ ಅತಿ ದೊಡ್ಡ ಆನೆ ಶಿಬಿರವಾಗಿದ್ದು, ದಸರಾ ಸೇರಿದಂತೆ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಲ್ಲಿನ ಆನೆಗಳನ್ನು ಕಳುಹಿಸಲಾಗುತ್ತದೆ. 

ಬಾಲಣ್ಣ ಆನೆ ಮಾತ್ರವಲ್ಲದೇ, ಶಿಬಿರದಲ್ಲಿರುವ ‘ಸಾಗರ್’ ಸೇರಿದಂತೆ ಒಟ್ಟು ನಾಲ್ಕು ಆನೆಗಳು ಗಾಯಗಳಿಂದ ಬಳಲುತ್ತಿವೆ. ಸಕ್ರೆಬೈಲು ಶಿಬಿರವು ಸಾಮಾನ್ಯವಾಗಿ ಗಾಯ, ಅಸ್ವಸ್ಥತೆ ಅಥವಾ ನಡತೆಯ ಸಮಸ್ಯೆಗಳಿಂದ ಬಳಲುವ ಆನೆಗಳ ಪುನರ್ವಸತಿ ಮತ್ತು ತರಬೇತಿ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಆದರೆ, ಪ್ರಸ್ತುತ ಸನ್ನಿವೇಶವು ಶಿಬಿರದಲ್ಲಿಯೇ ಆರೋಗ್ಯ ಸಂರಕ್ಷಣಾ ವ್ಯವಸ್ಥೆಗಳಲ್ಲಿ ಲೋಪವಿದೆಯೆಂಬ ಚಿಂತೆಯನ್ನು ಉಂಟುಮಾಡಿದೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ಈಶ್ವರ ಖಂಡ್ರೆಯವರು, ರಾಜ್ಯದ ಎಲ್ಲಾ ಆನೆ ಶಿಬಿರಗಳು ಮತ್ತು ಮೃಗಾಲಯಗಳಲ್ಲಿ ವೈದ್ಯಾಧಿಕಾರಿಗಳ ಕೊರತೆ ಬಗ್ಗೆ ವರದಿಯಾಗಿದ್ದು, ತಕ್ಷಣ ಗುತ್ತಿಗೆ ಆಧಾರದ ಮೇಲೆ ಅಥವಾ ನಿಯೋಜನೆ ಮೂಲಕ ವೈದ್ಯರನ್ನು ನೇಮಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. 

ಸಚಿವರು ‘ಬಾಲಣ್ಣ’ ಆನೆಗೆ ಚುಚ್ಚುಮದ್ದು ನೀಡುವಾಗ ವೈದ್ಯಾಧಿಕಾರಿ, ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯ ಯಾರೇ ನಿರ್ಲಕ್ಷ್ಯ ಕಂಡುಬಂದಲ್ಲಿ, ಅವರ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಸಹಿತ, ಒಂದು ವಾರದೊಳಗೆ ಸಮಗ್ರ ವರದಿಯನ್ನು ತಮ್ಮ ಕಚೇರಿಗೆ ಕಳುಹಿಸುವಂತೆ ಸೂಚಿಸಿದ್ದಾರೆ. 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 12 07T184549.043

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಲನಚಿತ್ರ ʼಮಾರ್ಕ್ʼ ಟ್ರೇಲರ್ ಅನಾವರಣ

by ಯಶಸ್ವಿನಿ ಎಂ
December 7, 2025 - 6:54 pm
0

Untitled design 2025 12 07T175634.129

ಸೀಡ್ಸ್‌ ಆಯಿಲ್ ಬಳಸ್ತೀರಾ..? ಹಾಗಾದ್ರೆ ಈ ಸುದ್ದಿ ನೋಡ್ಲೇಬೇಕು

by ಯಶಸ್ವಿನಿ ಎಂ
December 7, 2025 - 5:57 pm
0

Untitled design 2025 12 07T165108.239

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

by ಯಶಸ್ವಿನಿ ಎಂ
December 7, 2025 - 4:56 pm
0

Untitled design 2025 12 07T163020.642

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 7, 2025 - 4:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 07T114144.915
    ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!
    December 7, 2025 | 0
  • Web 2025 12 07T095641.746
    ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!
    December 7, 2025 | 0
  • Web 2025 12 07T074947.023
    ಇಂದು ಬೆಂಗಳೂರಿಗೆ ಮಳೆಯ ಭೀತಿ, ಹವಾಮಾನ ಇಲಾಖೆ ಎಚ್ಚರಿಕೆ!
    December 7, 2025 | 0
  • Untitled design 2025 12 06T233517.654
    ಕೆ-ಸೆಟ್ ಅರ್ಹತಾ ಪತ್ರ ವಿತರಣೆ: ಗೈರಾದ ಅಭ್ಯರ್ಥಿಗಳಿಗೆ ಡಿ.10 ರಿಂದ 12ರವರೆಗೆ ಅಂತಿಮ ಅವಕಾಶ
    December 6, 2025 | 0
  • Untitled design 2025 12 06T224851.103
    ಸಿಎಂ-ಡಿಸಿಎಂ ನಡುವೆ ಕುರ್ಚಿ ಕದನ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version