• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೋಲಾರದ ಪ್ರತಿ ಟನ್‌ ಮಣ್ಣಿನಲ್ಲಿ12-14 ಗ್ರಾಂ ಚಿನ್ನ..? ರಾಯಚೂರಿನಲ್ಲಿ ಲಿಥಿಯಂ ನಿಕ್ಷೇಪ ಪತ್ತೆ..!!

admin by admin
December 15, 2025 - 4:57 pm
in ಕರ್ನಾಟಕ, ಕೊಪ್ಪಳ, ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Untitled design 2025 12 15T165521.873

ಕರ್ನಾಟಕವನ್ನ ಚಿನ್ನದ ನಾಡು, ಗಂಧದ ಬೀಡು ಎಂದು ಪದೇ ಪದೇ ಸಾಬೀತುಪಡಿಸುವಂತಹ ಮಹತ್ವದ ಘಟನೆಗಳು ನಡೆಯುತ್ತಿವೆ. ಪಶ್ಚಿಮ ಘಟ್ಟದ ದಟ್ಟವಾದ ನಿತ್ಯಹರಿದ್ವರ್ಣ ಕಾಡುಗಳು ಶ್ರೀಗಂಧದ ಮರಗಳನ್ನು ಯಥೇಚ್ಛವಾಗಿ ಹೊಂದಿವೆ. ಇದೀಗ ರೈತರೂ ಸಹ ರಾಜ್ಯದಾದ್ಯಂತ ಶ್ರೀಗಂಧವನ್ನು ಬೆಳೆಯುವಲ್ಲಿ ಆಸಕ್ತಿ ತೋರುತ್ತಿದ್ದಾರೆ. ಇದರ ಜೊತೆಗೆ, ಕೋಲಾರದ ಕೆಜಿಎಫ್ ಮತ್ತು ರಾಯಚೂರಿನ ಹಟ್ಟಿ ಚಿನ್ನದ ಗಣಿಯ ಮೂಲಕ ಕರ್ನಾಟಕವು ಚಿನ್ನದ ಗಣಿಗಾರಿಕೆಯ ಇತಿಹಾಸವನ್ನು ಹೊಂದಿದೆ.

ಈಗ ಇತಿಹಾಸಕ್ಕೆ ಹೊಸ ಪುಟ ಸೇರಿಸುವಂತೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದ ಚಿನ್ನ ಮತ್ತು ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ. ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 65 ಸ್ಥಳಗಳಲ್ಲಿ ಚಿನ್ನ ಮತ್ತು ಇತರ ಅಪರೂಪದ ಖನಿಜ ನಿಕ್ಷೇಪಗಳು ಇರುವುದು ದೃಢಪಟ್ಟಿದೆ.

RelatedPosts

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ

ADVERTISEMENT
ADVERTISEMENT

ಕೊಪ್ಪಳ ಜಿಲ್ಲೆಯ ಅಮರಾಪುರ ಬ್ಲಾಕ್‌ನಲ್ಲಿ ಪತ್ತೆಯಾಗಿರುವ ಚಿನ್ನದ ನಿಕ್ಷೇಪದ ಪ್ರಮಾಣ. ಇಲ್ಲಿ ಪ್ರತಿ ಟನ್ ಮಣ್ಣಿಗೆ 12-14 ಗ್ರಾಂ ಚಿನ್ನ ಇರುವುದು ಕಂಡುಬಂದಿದೆ. ಇದು ಅಪರೂಪದ ಪ್ರಕರಣವಾಗಿದೆ. ಸಾಮಾನ್ಯವಾಗಿ, ಹಟ್ಟಿ ಚಿನ್ನದ ಗಣಿಯಂತಹ ಸ್ಥಳಗಳಲ್ಲಿ ಪ್ರತಿ ಟನ್‌ ಮಣ್ಣಿನಲ್ಲಿ 2 ರಿಂದ 2.5 ಗ್ರಾಂ ಚಿನ್ನ ಮಾತ್ರ ಇರುತ್ತದೆ. ಆದರೆ, ಅಮರಾಪುರದ ಈ ಪ್ರಮಾಣವು ಗಣಿಗಾರಿಕೆ ದೃಷ್ಟಿಯಿಂದ ಅತ್ಯಂತ ಲಾಭದಾಯಕವಾಗಿದೆ. ಈ ಹಿಂದೆ 2020 ರಲ್ಲಿ ಈ ಚಿನ್ನದ ನಿಕ್ಷೇಪಗಳು ಪತ್ತೆಯಾಗಿದ್ದರೂ, 2024-25 ರಿಂದ ಕೆಲಸ ಮುಂದುವರೆದಿದೆ.

ಚಿನ್ನದ ಜೊತೆಗೆ, ಎಲೆಕ್ಟ್ರಿಕ್ ವಾಹನಗಳ (EV) ಮತ್ತು ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಬ್ಯಾಟರಿಗಳಲ್ಲಿ ಬಳಸಲಾಗುವ ಲಿಥಿಯಂ ನಿಕ್ಷೇಪಗಳೂ ಪತ್ತೆಯಾಗಿರುವುದು ಮಹತ್ವದ ಬೆಳವಣಿಗೆ. ಲಿಥಿಯಂಗೆ ಭಾರತದಲ್ಲಿ ಭಾರಿ ಬೇಡಿಕೆಯಿದೆ ಮತ್ತು ಪ್ರಸ್ತುತ ಇದನ್ನು ಆಫ್ರಿಕಾ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಲಿಥಿಯಂ ಉತ್ಪಾದನೆಯಾದರೆ, ಎಲೆಕ್ಟ್ರಿಕ್ ಕಾರು ಮತ್ತು ಬೈಕ್‌ಗಳ ಬೆಲೆ ಕಡಿಮೆಯಾಗಲು ಸಹಾಯವಾಗುತ್ತದೆ ಮತ್ತು ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ.

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ರಸೋಯಿ ಜಿಲ್ಲೆಯಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾದ ನಂತರ, ಈಗ ಕರ್ನಾಟಕದ ರಾಯಚೂರಿನ ಅಮರೇಶ್ವರದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಈ ನಿಕ್ಷೇಪವು 2023 ರಲ್ಲಿ ಕಂಡುಬಂದಿದೆ. ಈ ಹಿಂದೆ ಮಂಡ್ಯ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಸುಮಾರು 1,600 ಟನ್‌ಗಳಷ್ಟು ಲಿಥಿಯಂ ನಿಕ್ಷೇಪ ಪತ್ತೆಯಾಗಿರುವುದಾಗಿ ಕೇಂದ್ರ ಸರ್ಕಾರ ಸಂಸತ್ತಿಗೆ ಮಾಹಿತಿ ನೀಡಿತ್ತು. ಆದರೆ, ಈ ಎಲ್ಲ ಸ್ಥಳಗಳಲ್ಲಿ ಇನ್ನೂ ಲಿಥಿಯಂ ಹೊರತೆಗೆಯುವ ಕಾರ್ಯ ಆರಂಭವಾಗಿಲ್ಲ.

ಈ ಅಮೂಲ್ಯ ನಿಕ್ಷೇಪಗಳ ಹೊರತೆಗೆಯುವಿಕೆಗೆ ಈಗ ಎದುರಾಗಿರುವ ದೊಡ್ಡ ಸವಾಲು ಅರಣ್ಯ ಸಂರಕ್ಷಣೆ. ಚಿನ್ನ ಮತ್ತು ಲಿಥಿಯಂ ನಿಕ್ಷೇಪ ಪತ್ತೆಯಾಗಿರುವ ಜಾಗವು ಸಂಪೂರ್ಣವಾಗಿ ಮೀಸಲು ಅರಣ್ಯ ಪ್ರದೇಶವಾಗಿದೆ. ಲಿಥಿಯಂ ಹೊರತೆಗೆಯುವ ಪ್ರಸ್ತಾವನೆ ಲಿಂಗಸಗೂರು ಮೀಸಲು ಅರಣ್ಯ ಪ್ರದೇಶದಲ್ಲಿದೆ ಮತ್ತು ಚಿನ್ನದ ನಿಕ್ಷೇಪವು ಕುಷ್ಟಗಿಯ ಅಮರಾಪುರ ಮೀಸಲು ಅರಣ್ಯ ಪ್ರದೇಶದಲ್ಲಿದೆ.

ಈ ನಿಕ್ಷೇಪಗಳನ್ನು ಹೊರತೆಗೆಯಲು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಅರಣ್ಯ ಇಲಾಖೆಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅರಣ್ಯ ಇಲಾಖೆಯ ಅಧಿಕಾರಿಗಳು, ಗಣಿಗಾರಿಕೆಗಾಗಿ ನಾವು ಸಂರಕ್ಷಿತ ಅರಣ್ಯ ಪ್ರದೇಶಗಳನ್ನು ತೆರೆಯಲು ಸಾಧ್ಯವಿಲ್ಲ. ಅರಣ್ಯಗಳು ಅತ್ಯಗತ್ಯ ಪರಿಸರ ಸಂಪತ್ತು ಎಂದು ಹೇಳಿದ್ದಾರೆ. ಇದರ ಹೊರತಾಗಿಯೂ, ಅನುಮತಿ ನೀಡುವಂತೆ ಇಲಾಖೆಯ ಮೇಲೆ ಒತ್ತಡವು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ.

ಗಣಿಗಾರಿಕೆಯನ್ನು ನಾಲ್ಕು ಹಂತಗಳಲ್ಲಿ ನಡೆಸಲು ಯೋಜಿಸಲಾಗಿದೆ, ಅದರಲ್ಲಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮೊದಲ ಎರಡು ಹಂತಗಳು (ಶೋಧನೆ ಮತ್ತು ಬೇಲಿ ಹಾಕುವುದು) ಪೂರ್ಣಗೊಂಡಿವೆ. ಆದರೆ, ನೆಲವನ್ನು ಕೊರೆಯುವ ಕೆಲಸ ಇನ್ನೂ ಪ್ರಾರಂಭವಾಗಿಲ್ಲ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಒಟ್ಟು 65 ಸ್ಥಳಗಳಲ್ಲಿ ಕೆಲಸ ಮಾಡುತ್ತಿದೆ. ಈ ಶೋಧನೆಯಲ್ಲಿ ಪ್ಲಾಟಿನಂ ಗುಂಪಿನ ಲೋಹಗಳು, ಬಾಕ್ಸೈಟ್, ತಾಮ್ರ, ಕೋಬಾಲ್ಟ್, ನಿಕಲ್, ಟಂಗ್ಸ್ಟನ್, ಯುರೇನಿಯಂ, ವಜ್ರ ಮತ್ತು ಅಪರೂಪದ ಭೂಮಿಯ ಅಂಶಗಳು ಸೇರಿದಂತೆ ಹಲವಾರು ಮಹತ್ವದ ಖನಿಜಗಳನ್ನು ಹೊರತೆಗೆಯಲು ಅನ್ವೇಷಿಸಲಾಗುತ್ತಿದೆ.

ಅರಣ್ಯ ಮತ್ತು ಗಣಿಗಾರಿಕೆಯ ನಡುವಿನ ಸಂಘರ್ಷವನ್ನು ಬಗೆಹರಿಸುವುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ದೊಡ್ಡ ಸವಾಲಾಗಿದೆ. ಈ ಕುರಿತು 2025ರ ನವೆಂಬರ್‌ನಲ್ಲಿ ಎರಡೂ ಸರ್ಕಾರಗಳ ಅಧಿಕಾರಿಗಳ ನಡುವೆ ಚರ್ಚೆಯೂ ನಡೆದಿದೆ.ಈ ಬಗ್ಗೆ ಅಧಿಕಾರಿಗಳ ಮುಂದಿನ ಹೆಜ್ಜೆ ಏನು ಎಂಬುದನ್ನ ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (15)
    ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ
    July 31, 2026 | 0
  • ಈಶ್ವರ ಖಂಡ್ರೆ (10)
    ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ
    July 31, 2026 | 0
  • ಈಶ್ವರ ಖಂಡ್ರೆ (9)
    ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ
    July 31, 2026 | 0
  • ಈಶ್ವರ ಖಂಡ್ರೆ (8)
    ಆ. 2ರಂದು ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: KEA ಹೈ ಅಲರ್ಟ್
    July 31, 2026 | 0
  • ಈಶ್ವರ ಖಂಡ್ರೆ (2)
    ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ! 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version