• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಂಟಿ ಅಧಿವೇಶನಕ್ಕೆ ರಾಜ್ಯಪಾಲರ ಆಗಮನ ನಿಶ್ಚಿತ: ಭಾಷಣ ಮಾಡ್ತಾರೋ ಇಲ್ವೋ ಅನ್ನೋದೆ ಸಸ್ಪೆನ್ಸ್‌..!

ಯಶಸ್ವಿನಿ ಎಂ by ಯಶಸ್ವಿನಿ ಎಂ
January 22, 2026 - 10:47 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 22T104555.922

RelatedPosts

ಧುರಂಧರ್ 2ಗೆ ರಜನಿಕಾಂತ್ ಫಿದಾ: ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ ಎಂದ ತಲೈವಾ

ಬೆಂಗಳೂರಿನಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಶೇ.40 ಕುಸಿತ: ಸಂಕಷ್ಟದಲ್ಲಿ 4 ಲಕ್ಷ ಡೆಲಿವರಿ ಬಾಯ್ಸ್

ಆಭರಣ ಪ್ರಿಯರಿಗೆ ಬಂಪರ್ ಆಫರ್: ಒಂದೇ ದಿನ ಚಿನ್ನ ₹9,050, ಬೆಳ್ಳಿ ₹10,500 ಇಳಿಕೆ

ಸ್ಟಾರ್ ನಟರನ್ನೇ ಹಿಂದಿಕ್ಕಿ, IMDB ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಧುರಂಧರ್-2 ನಿರ್ದೇಶಕ ಆದಿತ್ಯ ಧರ್

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯಪಾಲರು ಮತ್ತು ಕಾಂಗ್ರೆಸ್ ಸರ್ಕಾರದ ನಡುವಿನ ಘರ್ಷಣೆ ತಾರಕಕ್ಕೇರಿದೆ. ಮುಂಬರುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಆಗಮಿಸುತ್ತಾರೋ ಇಲ್ಲವೋ ಎಂಬ ಗೊಂದಲಕ್ಕೆ ಈಗ ತೆರೆ ಬಿದ್ದಿದ್ದು, ರಾಜ್ಯಪಾಲರ ಭೇಟಿ ಬಹುತೇಕ ಖಚಿತವಾಗಿದೆ.

ಅಧಿಕೃತ ಸಂದೇಶ ರವಾನೆ:

ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ಒಪ್ಪಿಗೆ ಸೂಚಿಸಿದ್ದಾರೆ. ಈ ಕುರಿತು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ರಾಜಭವನದಿಂದ ಅಧಿಕೃತ ಸಂದೇಶ ರವಾನೆಯಾಗಿದೆ. ಇದರಿಂದಾಗಿ ಈ ಬಿಕ್ಕಟ್ಟು ಸದ್ಯಕ್ಕೆ ತಿಳಿಯಾದಂತೆ ಭಾಸವಾಗುತ್ತಿದೆ. ರಾಜ್ಯ ಸರ್ಕಾರದ ಪ್ರಮುಖ ನಿರ್ಧಾರಗಳು ಮತ್ತು ಭ್ರಷ್ಟಾಚಾರದ ಆರೋಪಗಳ ವಿಚಾರದಲ್ಲಿ ರಾಜ್ಯಪಾಲರು ತೋರಿದ್ದ ಕಠಿಣ ನಿಲುವು ಸರ್ಕಾರಕ್ಕೆ ಇಕ್ಕಟ್ಟು ತಂದೊಡ್ಡಿತ್ತು. ಈ ಹಿನ್ನೆಲೆಯಲ್ಲಿ ಅಧಿವೇಶನಕ್ಕೆ ಅವರ ಗೈರುಹಾಜರಿಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು.

ಭಾಷಣ ಮೇಲೆ ಎಲ್ಲರ ಕಣ್ಣು

ರಾಜ್ಯಪಾಲರು ಅಧಿವೇಶನಕ್ಕೆ ಬರುವುದು ಖಚಿತವಾದರೂ, ಅಸಲಿ ಕುತೂಹಲ ಇರುವುದು ಅವರು ಮಾಡುವ ಭಾಷಣದ ಮೇಲೆ. ಸರ್ಕಾರ ಸಿದ್ಧಪಡಿಸಿರುವ ಭಾಷಣದ ಪ್ರತಿಯಲ್ಲಿರುವ 11 ಪ್ರಮುಖ ಪ್ಯಾರಾಗಳನ್ನು ರಾಜ್ಯಪಾಲರು ಓದುತ್ತಾರಾ ಎಂಬುದು ಈಗಿನ ದೊಡ್ಡ ಪ್ರಶ್ನೆ. ಸಾಮಾನ್ಯವಾಗಿ ಸರ್ಕಾರವು ತನ್ನ ಸಾಧನೆಗಳು ಮತ್ತು ಮುಂದಿನ ಯೋಜನೆಗಳನ್ನು ಒಳಗೊಂಡ ಭಾಷಣದ ಪ್ರತಿಯನ್ನು ಸಿದ್ಧಪಡಿಸುತ್ತದೆ. ಆದರೆ, ಸರ್ಕಾರದ ಕೆಲವು ನೀತಿಗಳ ಬಗ್ಗೆ ರಾಜ್ಯಪಾಲರು ಅಸಮಾಧಾನ ಹೊಂದಿದ್ದರೆ, ಅವರು ಪೂರ್ಣ ಭಾಷಣವನ್ನು ಓದದೇ ಇರುವ ಸಾಧ್ಯತೆಗಳೂ ಇವೆ.

ಸರ್ಕಾರಕ್ಕೆ ಎದುರಾಗಲಿದೆಯೇ ಮುಜುಗರ ?

ಸಂಸದೀಯ ಸಂಪ್ರದಾಯದ ಪ್ರಕಾರ, ರಾಜ್ಯಪಾಲರು ಇಡೀ ಭಾಷಣವನ್ನು ಓದದೆ, ಅದರ ಪ್ರತಿಯನ್ನು ಸದನದ ಮೇಜಿನ ಮೇಲಿಟ್ಟು, ಭಾಷಣವನ್ನು ಓದಲಾಗಿದೆ ಎಂದು ಪರಿಗಣಿಸಬೇಕು ಎಂದು ಹೇಳಿ ಹೊರಡುವ ಅವಕಾಶವಿರುತ್ತದೆ. ಒಂದು ವೇಳೆ ಥಾವರ್ ಚಂದ್ ಗೆಹಲೋಟ್ ಅವರು ಈ ಹಾದಿ ಹಿಡಿದರೆ, ಅದು ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಮುಜುಗರ ಉಂಟುಮಾಡಲಿದೆ. ಸರ್ಕಾರದ ಆಡಳಿತದ ಬಗ್ಗೆ ರಾಜ್ಯಪಾಲರಿಗೆ ವಿಶ್ವಾಸವಿಲ್ಲ ಎಂಬ ಸಂದೇಶ ಇದರಿಂದ ರವಾನೆಯಾಗಲಿದೆ.

ವಿಶೇಷವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಅನುದಾನ ಹಂಚಿಕೆ ಮತ್ತು ಮುಡಾ ಹಗರಣದಂತಹ ವಿಚಾರಗಳಲ್ಲಿ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಸಾಕಷ್ಟು ಸಂಘರ್ಷ ನಡೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರ ರೂಪಿಸಿರುವ 11 ಪ್ಯಾರಾಗಳನ್ನ ಓದುತ್ತಾರೋ ಅಥವಾ ಕೇವಲ ಔಪಚಾರಿಕವಾಗಿ ಭಾಷಣ ಮುಗಿಸುತ್ತಾರೋ ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 23T230718.102

ಧುರಂಧರ್ 2ಗೆ ರಜನಿಕಾಂತ್ ಫಿದಾ: ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ ಎಂದ ತಲೈವಾ

by ಯಶಸ್ವಿನಿ ಎಂ
March 23, 2026 - 11:08 pm
0

Untitled design 2026 03 23T222656.130

ಬೆಂಗಳೂರಿನಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಶೇ.40 ಕುಸಿತ: ಸಂಕಷ್ಟದಲ್ಲಿ 4 ಲಕ್ಷ ಡೆಲಿವರಿ ಬಾಯ್ಸ್

by ಯಶಸ್ವಿನಿ ಎಂ
March 23, 2026 - 10:39 pm
0

Untitled design 2026 03 23T220030.826

ಆಭರಣ ಪ್ರಿಯರಿಗೆ ಬಂಪರ್ ಆಫರ್: ಒಂದೇ ದಿನ ಚಿನ್ನ ₹9,050, ಬೆಳ್ಳಿ ₹10,500 ಇಳಿಕೆ

by ಯಶಸ್ವಿನಿ ಎಂ
March 23, 2026 - 10:05 pm
0

Untitled design 2026 03 23T213614.647

ಸ್ಟಾರ್ ನಟರನ್ನೇ ಹಿಂದಿಕ್ಕಿ, IMDB ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಧುರಂಧರ್-2 ನಿರ್ದೇಶಕ ಆದಿತ್ಯ ಧರ್

by ಯಶಸ್ವಿನಿ ಎಂ
March 23, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T230718.102
    ಧುರಂಧರ್ 2ಗೆ ರಜನಿಕಾಂತ್ ಫಿದಾ: ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ ಎಂದ ತಲೈವಾ
    March 23, 2026 | 0
  • Untitled design 2026 03 23T222656.130
    ಬೆಂಗಳೂರಿನಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಶೇ.40 ಕುಸಿತ: ಸಂಕಷ್ಟದಲ್ಲಿ 4 ಲಕ್ಷ ಡೆಲಿವರಿ ಬಾಯ್ಸ್
    March 23, 2026 | 0
  • Untitled design 2026 03 23T220030.826
    ಆಭರಣ ಪ್ರಿಯರಿಗೆ ಬಂಪರ್ ಆಫರ್: ಒಂದೇ ದಿನ ಚಿನ್ನ ₹9,050, ಬೆಳ್ಳಿ ₹10,500 ಇಳಿಕೆ
    March 23, 2026 | 0
  • Untitled design 2026 03 23T213614.647
    ಸ್ಟಾರ್ ನಟರನ್ನೇ ಹಿಂದಿಕ್ಕಿ, IMDB ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಧುರಂಧರ್-2 ನಿರ್ದೇಶಕ ಆದಿತ್ಯ ಧರ್
    March 23, 2026 | 0
  • Untitled design 2026 03 23T212820.008
    ಬೆಂಗಳೂರಿಗರಿಗೆ ಗುಡ್‌ ನ್ಯೂಸ್‌: ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಮೆಟ್ರೋ ಪಿಂಕ್ ಲೈನ್..!
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version