• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರ ತಡೆ: 29 ಆಕ್ಷೇಪಣೆಗಳೊಂದಿಗೆ ರಾಷ್ಟ್ರಪತಿಗೆ ಪತ್ರ ಬರೆದ ಥಾವರ್ ಚಂದ್ ಗೆಹೋಟ್

admin by admin
February 3, 2026 - 4:54 pm
in Flash News, ಕರ್ನಾಟಕ, ದೇಶ, ಬೆಂ. ನಗರ
0 0
0
Untitled design 2026 02 03T165337.453

ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ದ್ವೇಷ ಭಾಷಣ ತಡೆ ಮಸೂದೆ (Hate Speech Bill) ಈಗ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಉಭಯ ಸದನಗಳಲ್ಲಿ ಅಂಗೀಕಾರಗೊಂಡು ಸಹಿಗಾಗಿ ರಾಜಭವನಕ್ಕೆ ಸಲ್ಲಿಕೆಯಾಗಿದ್ದ ಈ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಸಹಿ ಕಲು ನಿರಾಕರಿಸಿದ್ದಾರೆ. ಅಷ್ಟೇ ಅಲ್ಲದೆ, ಮಸೂದೆಯಲ್ಲಿನ ಲೋಪದೋಷಗಳನ್ನು ಪಟ್ಟಿ ಮಾಡಿ ರಾಷ್ಟ್ರಪತಿಯವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

29 ಪ್ರಮುಖ ಕಾರಣಗಳೊಂದಿಗೆ ಆಕ್ಷೇಪ

ರಾಜ್ಯಪಾಲರು ಕೇವಲ ಮಸೂದೆಯನ್ನು ತಡೆಹಿಡಿಯುವುದಷ್ಟೇ ಅಲ್ಲದೆ, ಅದರಲ್ಲಿರುವ ಅಸಂಬದ್ಧತೆ ಮತ್ತು ಅಪಾಯಕಾರಿ ಅಂಶಗಳನ್ನು 29 ಪ್ರಮುಖ ಅಂಶಗಳ ಮೂಲಕ ವಿವರಿಸಿದ್ದಾರೆ. ಅವರ ಆಕ್ಷೇಪದ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:

RelatedPosts

ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ADVERTISEMENT
ADVERTISEMENT
  • ಅಸ್ಪಷ್ಟತೆ ಮತ್ತು ದುರುಪಯೋಗದ ಭೀತಿ: ಮಸೂದೆಯಲ್ಲಿ ದ್ವೇಷ ಭಾಷಣದ ವ್ಯಾಖ್ಯಾನವು ಅಸ್ಪಷ್ಟವಾಗಿದೆ. ಇದು ಕಾನೂನು ಜಾರಿಯ ಸಂದರ್ಭದಲ್ಲಿ ಅಧಿಕಾರಿಗಳಿಗೆ ಗೊಂದಲ ಉಂಟುಮಾಡಬಹುದು ಮತ್ತು ಪೂರ್ವಾಗ್ರಹ ಪೀಡಿತ ಕ್ರಮಗಳಿಗೆ ದಾರಿ ಮಾಡಿಕೊಡಬಹುದು.

  • ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಸಂವಿಧಾನ ನೀಡಿರುವ ಮೂಲಭೂತ ಹಕ್ಕಾದ ‘ಅಭಿವ್ಯಕ್ತಿ ಸ್ವಾತಂತ್ರ್ಯ’ವನ್ನು ಈ ಮಸೂದೆಯು ಹತ್ತಿಕ್ಕುವ ಸಾಧ್ಯತೆಯಿದೆ ಎಂದು ರಾಜ್ಯಪಾಲರು ಕಳವಳ ವ್ಯಕ್ತಪಡಿಸಿದ್ದಾರೆ.

  • ಪೊಲೀಸ್ ಬಲದ ದುರ್ಬಳಕೆ: ಕಾನೂನಿನ ನೆಪದಲ್ಲಿ ಪೊಲೀಸ್ ವ್ಯವಸ್ಥೆಯನ್ನು ರಾಜಕೀಯವಾಗಿ ಅಥವಾ ವೈಯಕ್ತಿಕ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳ್ಳುವ ಅಪಾಯವಿದೆ ಎಂಬುದು ರಾಜ್ಯಪಾಲರ ಬಲವಾದ ವಾದವಾಗಿದೆ.

  • ಸಾಂವಿಧಾನಿಕ ಲೋಪ: ಯಾವುದೇ ಒಂದು ಸಮುದಾಯ, ಜಾತಿ ಅಥವಾ ಧರ್ಮದ ವ್ಯಕ್ತಿಗಳ ಮೇಲೆ ಪೂರ್ವಾಗ್ರಹ ಪೀಡಿತವಾಗಿ ಈ ಕಾನೂನನ್ನು ಅಸ್ತ್ರವನ್ನಾಗಿ ಬಳಸುವ ಸಾಧ್ಯತೆಗಳ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಂಘರ್ಷದ ಹಾದಿಯಲ್ಲಿ ಸರ್ಕಾರ-ರಾಜಭವನ

ರಾಜ್ಯ ಸರ್ಕಾರವು ಸಮಾಜದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಈ ಮಸೂದೆಯನ್ನು ತಂದಿರುವುದಾಗಿ ಸಮರ್ಥಿಸಿಕೊಳ್ಳುತ್ತಿದೆ. ಆದರೆ, ರಾಜ್ಯಪಾಲರು ಇದನ್ನು ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿಸಿರುವುದು ಸರ್ಕಾರದ ಮುಂದಿನ ನಡೆಗೆ ಹಿನ್ನಡೆಯಾಗಿ ಪರಿಣಮಿಸಿದೆ. ಈ ಹಿಂದೆಯೂ ಕೂಡಾ ಹಲವು ವಿಧೇಯಕಗಳ ವಿಚಾರದಲ್ಲಿ ರಾಜಭವನ ಮತ್ತು ಸೌಧದ ನಡುವೆ ಶೀತಲ ಸಮರ ನಡೆದಿತ್ತು, ಈಗ ‘ದ್ವೇಷ ಭಾಷಣ ಮಸೂದೆ’ ಆ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಕೇಂದ್ರ ಸರ್ಕಾರದ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಈ ಮಸೂದೆಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಅಲ್ಲಿಯವರೆಗೆ ಈ ಕಾನೂನು ಜಾರಿಯಾಗುವುದರ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 20T070851.127

ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು

by ಶಾಲಿನಿ ಕೆ. ಡಿ
August 20, 2026 - 7:09 am
0

Untitled design 2026 08 20T064859.139

ದಿನ ಭವಿಷ್ಯ: ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಸಾಹಸ ಮಾಡುವಾಗ ಎಚ್ಚರಿಕೆ ವಹಿಸಿ

by ಶಾಲಿನಿ ಕೆ. ಡಿ
August 20, 2026 - 6:49 am
0

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T070851.127
    ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು
    August 20, 2026 | 0
  • ಸ್ಕ್ರೀನ್ಸ್ (17)
    ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ
    August 19, 2026 | 0
  • ಸ್ಕ್ರೀನ್ಸ್ (16)
    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್
    August 19, 2026 | 0
  • ಸ್ಕ್ರೀನ್ಸ್ (13)
    ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
    August 19, 2026 | 0
  • ಸ್ಕ್ರೀನ್ಸ್ (10)
    ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version