• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, January 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶೀಘ್ರವೇ 19 ಸಾವಿರ ಶಿಕ್ಷಕರ ನೇಮಕ: ಸರ್ಕಾರದಿಂದ ಗುಡ್‌ ನ್ಯೂಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 3, 2025 - 3:48 pm
in Flash News, ಕರ್ನಾಟಕ
0 0
0
Untitled design 2025 05 03t155059.050

RelatedPosts

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

ADVERTISEMENT
ADVERTISEMENT

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸಲು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಶೀಘ್ರವೇ 19,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಘೋಷಿಸಿದ್ದಾರೆ.

ಬೆಂಗಳೂರಿನ ಕ್ರೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ಆಧರಿಸಿ ಈ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು. ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಿಗೆ 5,000 ಶಿಕ್ಷಕರನ್ನು ಮತ್ತು ರಾಜ್ಯದ ಇತರ ಭಾಗಗಳಿಗೆ 5,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಈಗಾಗಲೇ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇದರ ಜೊತೆಗೆ, ಒಂಬತ್ತು ಸಾವಿರ ಹೆಚ್ಚುವರಿ ಹುದ್ದೆಗಳನ್ನು ಸೇರಿಸಿ ಒಟ್ಟು 19,000 ಶಿಕ್ಷಕರನ್ನು ಭರ್ತಿ ಮಾಡುವ ಯೋಜನೆಯಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ ಎಂಬುದನ್ನು ಸಚಿವರು ಒಪ್ಪಿಕೊಂಡಿದ್ದಾರೆ. ಈ ಸಮಸ್ಯೆಯನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಆಗುತ್ತಿರುವ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಈ ಭರ್ಜರಿ ನೇಮಕಾತಿ ಘೋಷಣೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವ ಗುರಿಯನ್ನು ಹೊಂದಿದೆ.

ಇದೇ ವೇಳೆ, ಕಾಂಗ್ರೆಸ್ ಪಕ್ಷದ ಒತ್ತಡದಿಂದಾಗಿ ಕೇಂದ್ರ ಸರ್ಕಾರವು ಜನಗಣತಿಯ ಜೊತೆಗೆ ಜಾತಿ ಗಣತಿಯನ್ನೂ ನಡೆಸಲು ಮುಂದಾಗಿರುವುದನ್ನು ಸಚಿವರು ಸ್ವಾಗತಿಸಿದರು. ಈ ನಿರ್ಧಾರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷದ ನಾಯಕ ರಾಹುಲ್ ಗಾಂಧಿಯವರ ದೀರ್ಘಕಾಲದ ಬೇಡಿಕೆಯಾದ ಜಾತಿ ಗಣತಿಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವುದು ಕಾಂಗ್ರೆಸ್‌ನ ಗೆಲುವಿನ ಸಂಕೇತ ಎಂದು ಅವರು ಹೇಳಿದರು. ಈ ಗಣತಿಯು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಸಮಾನತೆಗಳನ್ನು ಗುರುತಿಸಿ, ದುರ್ಬಲ ವರ್ಗಗಳ ಸಬಲೀಕರಣಕ್ಕೆ ದಾರಿ ಮಾಡಿಕೊಡಲಿದೆ. ಈ ಸಾಧನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ನಾಯಕರ ಪಾತ್ರವನ್ನು ಸಚಿವರು ಶ್ಲಾಘಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಪದವೀಧರ ವಿಭಾಗದ ಅಧ್ಯಕ್ಷ ಎ.ಎನ್. ನಟರಾಜ ಗೌಡ, ಕಾರ್ಮಿಕರ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿ ಗೌಡ, INTUC ಅಧ್ಯಕ್ಷ ಲಕ್ಷ್ಮೀ ವೆಂಕಟೇಶ್, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಧರ್ಮಸೇನ, ಪರಿಶಿಷ್ಟ ವಿಭಾಗದ ಅಧ್ಯಕ್ಷ ಎಂ. ವಿಜಯನಾಯಕ್, ಮಾಜಿ ಸೈನಿಕರ ವಿಭಾಗದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 15T130100.723

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
January 15, 2026 - 1:16 pm
0

Untitled design 2026 01 15T124015.594

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
January 15, 2026 - 12:50 pm
0

Untitled design 2026 01 15T120830.951

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

by ಶಾಲಿನಿ ಕೆ. ಡಿ
January 15, 2026 - 12:25 pm
0

Untitled design 2026 01 15T115150.718

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

by ಶಾಲಿನಿ ಕೆ. ಡಿ
January 15, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 15T130100.723
    Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ
    January 15, 2026 | 0
  • Untitled design 2026 01 15T124015.594
    ‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ
    January 15, 2026 | 0
  • Untitled design 2026 01 15T120830.951
    Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ
    January 15, 2026 | 0
  • Untitled design 2026 01 15T115150.718
    ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್
    January 15, 2026 | 0
  • Untitled design 2026 01 15T112506.543
    ಬೆಟ್ಟಿಂಗ್‌‌ನಲ್ಲಿ 25 ಲಕ್ಷ ಕಳೆದುಕೊಂಡಿದ್ದ ಸಮೃದ್ಧಿ ರಾಮ್‌: ತಂಗಿ ವಿರುದ್ಧವೇ ನಟಿ ಕಾರುಣ್ಯ ದೂರು
    January 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version