• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನೆರೆಹೊರೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ಹಾಕುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 8, 2026 - 4:22 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 08T162030.113

RelatedPosts

ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!

ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವುದಾದರೂ ಹೇಗೆ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ

ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ: ಯೂತ್ ಕಾಂಗ್ರೆಸ್ ಭರ್ಜರಿ ಪ್ರತಿಭಟನೆ!

ADVERTISEMENT
ADVERTISEMENT

ಬೆಂಗಳೂರು, ಜನವರಿ 08: ವರದಕ್ಷಿಣೆ ಕಿರುಕುಳ ಪ್ರಕರಣಗಳ ದುರುಪಯೋಗದ ಕುರಿತಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಸಂದೇಶ ನೀಡಿದೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 498ಎ ಅಡಿಯಲ್ಲಿ ಪತಿ ಅಥವಾ ಆತನ ಕುಟುಂಬ ಸದಸ್ಯರ ವಿರುದ್ಧ ಮಾತ್ರ ದೂರು ದಾಖಲಿಸಬಹುದೇ ಹೊರತು, ಪಕ್ಕದ ಮನೆಯವರು ಅಥವಾ ನೆರೆಹೊರೆಯವರ ಮೇಲೆ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ತಮ್ಮ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಗೊಳಿಸಿ, 498ಎ ಅಡಿಯ ದೂರನ್ನು ರದ್ದುಗೊಳಿಸಿದೆ.

ಪ್ರಕರಣದ ಹಿನ್ನೆಲೆ

ಮುನಿರತ್ನಮ್ಮ ಎಂಬ ಮಹಿಳೆ, ತನ್ನ ಪತಿ ಹಾಗೂ ಆತನ ಕುಟುಂಬ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಮಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರುದಲ್ಲಿ ಪತಿ, ಅತ್ತೆ, ಮಾವ, ನಾದಿನಿ ಮಾತ್ರವಲ್ಲದೆ ಪಕ್ಕದ ಮನೆಯ ಮಹಿಳೆ ಆಶಾ ಅವರನ್ನೂ ಆರೋಪಿಗಳ ಪಟ್ಟಿಗೆ ಸೇರಿಸಲಾಗಿತ್ತು. ಆಶಾ ಅವರು ವೈವಾಹಿಕ ಜೀವನದಲ್ಲಿ ಕಿರುಕುಳ ನೀಡಲು ಸಹಕರಿಸಿದ್ದಾರೆ ಎಂಬ ಆರೋಪ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಆಶಾ ಅವರು ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ತಾವು ಕುಟುಂಬದ ಸದಸ್ಯರಲ್ಲ, ಕೇವಲ ನೆರೆಹೊರೆಯವರು ಎಂಬ ಕಾರಣ ನೀಡಿ, ತಮ್ಮ ವಿರುದ್ಧ 498ಎ ಅಡಿಯಲ್ಲಿ ಕೇಸ್ ದಾಖಲಿಸುವುದು ಕಾನೂನುಬಾಹಿರ ಎಂದು ವಾದಿಸಿದ್ದರು.

ಹೈಕೋರ್ಟ್ ಅಭಿಪ್ರಾಯ

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, IPC ಸೆಕ್ಷನ್ 498ಎ ಕೇವಲ ಪತಿ ಅಥವಾ ಪತಿಯ ಸಂಬಂಧಿಕರಿಗೆ ಮಾತ್ರ ಅನ್ವಯಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಿದೆ. ವೈವಾಹಿಕ ವಿವಾದವು ಪತಿ–ಪತ್ನಿ ಅಥವಾ ಅವರ ಕುಟುಂಬದ ಒಳಗಿನ ವಿಷಯವಾಗಿದ್ದು, ಪರಿಚಯವಿಲ್ಲದ ವ್ಯಕ್ತಿಗಳು, ಸ್ನೇಹಿತರು ಅಥವಾ ನೆರೆಹೊರೆಯವರನ್ನು ಆರೋಪಿಗಳನ್ನಾಗಿ ಮಾಡುವಂತಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ, ಆಶಾ ಅವರ ವಿರುದ್ಧ ದಾಖಲಾಗಿದ್ದ IPC ಸೆಕ್ಷನ್ 498ಎ ಅಡಿಯ ಆರೋಪಗಳನ್ನೂ ನ್ಯಾಯಾಲಯ ರದ್ದುಗೊಳಿಸಿದೆ.

ಕಾನೂನಿನ ದುರುಪಯೋಗಕ್ಕೆ ಎಚ್ಚರಿಕೆ

498ಎ ಕಾಯ್ದೆ ಮಹಿಳೆಯರನ್ನು ವರದಕ್ಷಿಣೆ ಕಿರುಕುಳದಿಂದ ರಕ್ಷಿಸಲು ರೂಪಿಸಲಾದ ಮಹತ್ವದ ಕಾನೂನು. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ವಿಧಾನದ ದುರುಪಯೋಗದ ಆರೋಪಗಳು ಹೆಚ್ಚುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ಗಳು ಎಚ್ಚರಿಕೆ ನೀಡುತ್ತಲೇ ಬಂದಿವೆ.

ನ್ಯಾಯಾಲಯ, ಕಾನೂನಿನ ಉದ್ದೇಶ ರಕ್ಷಣೆ ಆಗಬೇಕೇ ಹೊರತು ಪ್ರತೀಕಾರವಾಗಬಾರದು ಎಂಬ ಸಂದೇಶವನ್ನು ಪರೋಕ್ಷವಾಗಿ ನೀಡಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದು ಪ್ರಕರಣ

ಇದೇ ವೇಳೆ, ಕರ್ನಾಟಕ ಹೈಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಜನರನ್ನು ನಂಬಿಸಿ ಹಣ ಪಡೆದು ವಂಚಿಸಿದ ಪ್ರಕರಣವೂ ಬೆಳಕಿಗೆ ಬಂದಿದೆ. ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರ ಸಹಿ ಹಾಗೂ ದಾಖಲೆಗಳನ್ನು ನಕಲಿ ಮಾಡಿ ಉದ್ಯೋಗ ನೀಡುವ ಭರವಸೆ ನೀಡಿ ವಂಚನೆ ನಡೆಸಿದ ಆರೋಪದ ಮೇಲೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆ ಮುಂದುವರಿದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 07T231613.211

ಭಾರತ vs ನ್ಯೂಜಿಲೆಂಡ್: ಟಿ20 ವಿಶ್ವಕಪ್ ಫೈನಲ್‌ಗೆ ವಿಶೇಷವಾಗಿ ಸಜ್ಜಾಗಿದೆ ಅಹಮದಾಬಾದ್ ಪಿಚ್

by ಶಾಲಿನಿ ಕೆ. ಡಿ
March 7, 2026 - 11:20 pm
0

Untitled design 2026 03 07T225553.718

ನೇಪಾಳದ ಮುಂದಿನ ಪ್ರಧಾನಿ ಆಗ್ತಾರಾ ಬೆಂಗಳೂರಿನಲ್ಲಿ ಓದಿದ ಯುವಕ ಬಲೇಂದ್ರ ಶಾ?

by ಶಾಲಿನಿ ಕೆ. ಡಿ
March 7, 2026 - 11:05 pm
0

Untitled design 2026 03 07T223952.296

T20 World Cup final: ಭಾರತ-ನ್ಯೂಜಿಲೆಂಡ್ ಮುಖಾಮುಖಿ; ಮಳೆ ಬಂದರೆ ಯಾರಿಗೆ ಟ್ರೋಫಿ? ICC ನಿಯಮವೇನು?

by ಶಾಲಿನಿ ಕೆ. ಡಿ
March 7, 2026 - 10:45 pm
0

Untitled design 2026 03 07T222412.426

ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ: ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಕಿಡಿ

by ಶಾಲಿನಿ ಕೆ. ಡಿ
March 7, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 07T204228.112
    ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!
    March 7, 2026 | 0
  • Untitled design (88)
    ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ
    March 7, 2026 | 0
  • Untitled design (83)
    ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವುದಾದರೂ ಹೇಗೆ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ
    March 7, 2026 | 0
  • Untitled design (82)
    ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ
    March 7, 2026 | 0
  • Untitled design (81)
    ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version