• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಕರ್ನಾಟಕದಲ್ಲಿ ಭಾರೀ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 3, 2025 - 7:02 am
in Flash News, ಕರ್ನಾಟಕ
0 0
0
Gettyimages 591910329 56f6b5243df78c78418c3124

ರಾಜ್ಯದಲ್ಲಿ ಮುಂಗಾರ ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು ರಾಜ್ಯಾದ್ಯಂತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಹಾಸನ, ಚಿಕ್ಕಮಗಳೂರು, ಕೊಡಗು, ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲೂ ಭಾರೀ ಮಳೆಯ ಸಾಧ್ಯತೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಜನಜೀವನದ ಮೇಲೆ ಪರಿಣಾಮ ಬೀರಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

RelatedPosts

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಔಟ್: ಹೊಸದಾಗಿ ಸ್ಕಾಟ್ಲೆಂಡ್ ಎಂಟ್ರಿ

ಗುಟ್ಟಾಗಿ ಮದುವೆಯಾದ್ರಾ ಧನುಷ್-ಮೃಣಾಲ್ ಠಾಕೂರ್..?

ಇನ್‌ಸ್ಟಾಗ್ರಾಮ್, ಫೆಸ್‌ಬುಕ್‌ ಬಳಕೆದಾರರೇ ಎಚ್ಚರ..! 15 ಕೋಟಿ ಜನರ ಪಾಸ್‌ವರ್ಡ್ ಲೀಕ್

ತಿರುಪತಿ ಲಡ್ಡು ಕಲಬೆರಿಕೆ ಪ್ರಕರಣ: 36 ಆರೋಪಿಗಳ ವಿರುದ್ಧ ಸಿಬಿಐ ಅಂತಿಮ ಚಾರ್ಜ್‌ಶೀಟ್ ಸಲ್ಲಿಕೆ

ADVERTISEMENT
ADVERTISEMENT
ಆರೆಂಜ್ ಅಲರ್ಟ್ ಘೋಷಿತ ಜಿಲ್ಲೆಗಳು

ಈ ಕೆಳಗಿನ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯೊಂದಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ:

  • ಉಡುಪಿ
  • ಉತ್ತರ ಕನ್ನಡ
  • ದಕ್ಷಿಣ ಕನ್ನಡ
  • ಬೆಳಗಾವಿ
  • ಹಾಸನ
  • ಚಿಕ್ಕಮಗಳೂರು
  • ಕೊಡಗು
  • ಶಿವಮೊಗ್ಗ

ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸಿ.

ರಾಜ್ಯಾದ್ಯಂತ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಿಗೆ ಮಳೆಯ ಎಚ್ಚರಿಕೆ ಇದೆ. ಜುಲೈ 7 ರವರೆಗೆ ರಾಜ್ಯಾದ್ಯಂತ ಮಳೆರಾಯ ಸುರಿಯಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಳೇ ಮೈಸೂರು ಭಾಗದ ಕೆರೆ-ಕಟ್ಟೆಗಳು ಮತ್ತು ನದಿಗಳು ಅಪಾಯದ ಮಟ್ಟದಲ್ಲಿ ತುಂಬಿವೆ. ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀನವಾಡಿ KRS ಕೂಡ ಭರ್ತಿಯಾಗಿದೆ.

ಚಿಕ್ಕಮಗಳೂರಿನಲ್ಲಿ ಟ್ರಕ್ಕಿಂಗ್ ನಿಷೇಧ

ಭಾರೀ ಮಳೆಯ ಕಾರಣ, ಚಿಕ್ಕಮಗಳೂರಿನ ಪ್ರವಾಸಿಗರ ಹಾಟ್ ಸ್ಪಾಟ್ ಎತ್ತಿನ ಭುಜದಲ್ಲಿ ಟ್ರಕ್ಕಿಂಗ್ ಈ ತಿಂಗಳ ಅಂತ್ಯದವರೆಗೆ ನಿಷೇಧಿಸಲಾಗಿದೆ. ಪ್ರವಾಸಿಗರು ಸುರಕ್ಷತೆಗಾಗಿ ಈ ಎಚ್ಚರಿಕೆಯನ್ನು ಪಾಲಿಸಬೇಕು.

ಭಾರೀ ಮಳೆಯಿಂದಾಗಿ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹದ ಸಾಧ್ಯತೆ ಇರುವ ಪ್ರದೇಶಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸಿದ್ಧರಿರಬೇಕು. ರಸ್ತೆ ಸಂಚಾರದಲ್ಲಿ ಎಚ್ಚರಿಕೆ ವಹಿಸಿ, ಮಕ್ಕಳು ಮತ್ತು ವಯೋವೃದ್ಧರನ್ನು ರಕ್ಷಿಸಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 24T190742.395

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಔಟ್: ಹೊಸದಾಗಿ ಸ್ಕಾಟ್ಲೆಂಡ್ ಎಂಟ್ರಿ

by ಯಶಸ್ವಿನಿ ಎಂ
January 24, 2026 - 7:08 pm
0

Untitled design 2026 01 24T184608.702

ಗುಟ್ಟಾಗಿ ಮದುವೆಯಾದ್ರಾ ಧನುಷ್-ಮೃಣಾಲ್ ಠಾಕೂರ್..?

by ಯಶಸ್ವಿನಿ ಎಂ
January 24, 2026 - 6:47 pm
0

Untitled design 2026 01 24T182928.654

ಇನ್‌ಸ್ಟಾಗ್ರಾಮ್, ಫೆಸ್‌ಬುಕ್‌ ಬಳಕೆದಾರರೇ ಎಚ್ಚರ..! 15 ಕೋಟಿ ಜನರ ಪಾಸ್‌ವರ್ಡ್ ಲೀಕ್

by ಯಶಸ್ವಿನಿ ಎಂ
January 24, 2026 - 6:31 pm
0

Untitled design 2026 01 24T180025.028

ತಿರುಪತಿ ಲಡ್ಡು ಕಲಬೆರಿಕೆ ಪ್ರಕರಣ: 36 ಆರೋಪಿಗಳ ವಿರುದ್ಧ ಸಿಬಿಐ ಅಂತಿಮ ಚಾರ್ಜ್‌ಶೀಟ್ ಸಲ್ಲಿಕೆ

by ಯಶಸ್ವಿನಿ ಎಂ
January 24, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 24T190742.395
    ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಔಟ್: ಹೊಸದಾಗಿ ಸ್ಕಾಟ್ಲೆಂಡ್ ಎಂಟ್ರಿ
    January 24, 2026 | 0
  • Untitled design 2026 01 24T184608.702
    ಗುಟ್ಟಾಗಿ ಮದುವೆಯಾದ್ರಾ ಧನುಷ್-ಮೃಣಾಲ್ ಠಾಕೂರ್..?
    January 24, 2026 | 0
  • Untitled design 2026 01 24T182928.654
    ಇನ್‌ಸ್ಟಾಗ್ರಾಮ್, ಫೆಸ್‌ಬುಕ್‌ ಬಳಕೆದಾರರೇ ಎಚ್ಚರ..! 15 ಕೋಟಿ ಜನರ ಪಾಸ್‌ವರ್ಡ್ ಲೀಕ್
    January 24, 2026 | 0
  • Untitled design 2026 01 24T180025.028
    ತಿರುಪತಿ ಲಡ್ಡು ಕಲಬೆರಿಕೆ ಪ್ರಕರಣ: 36 ಆರೋಪಿಗಳ ವಿರುದ್ಧ ಸಿಬಿಐ ಅಂತಿಮ ಚಾರ್ಜ್‌ಶೀಟ್ ಸಲ್ಲಿಕೆ
    January 24, 2026 | 0
  • Untitled design 2026 01 24T171938.408
    ತಂದೆ ಆಗುವ ಖುಷಿಯಲ್ಲಿ ನಟ ಡಾಲಿ ಧನಂಜಯ್‌
    January 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version