• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಕವಿತಾ by ಕವಿತಾ
July 28, 2026 - 8:47 pm
in ಕರ್ನಾಟಕ
0 0
0
ಪೊಲೀಸರ (19)

ಬೆಂಗಳೂರು, (ಜುಲೈ 28): ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಮೂಲದ ವಲಸಿಗರ ಕುರಿತು ಮಾಹಿತಿ ನೀಡಿದ್ದ ವ್ಯಕ್ತಿಯನ್ನೇ ಬಂಧಿಸಿದ ಬೆಳ್ಳಂದೂರು ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಇದು ಕಾನೂನು ಪ್ರಕ್ರಿಯೆಯ ದುರುಪಯೋಗ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿದಾರರ ವಿರುದ್ಧ ದಾಖಲಿಸಿದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣದ ವಿವರಗಳ ಪ್ರಕಾರ, ನಗರದ ನಿವಾಸಿ ಡಾ. ನಾಗೇಂದ್ರಪ್ಪ ಅವರು ಜುಲೈ 22ರಂದು ರಾತ್ರಿ 11.30ರ ಸುಮಾರಿಗೆ ಬೆಳ್ಳಂದೂರು ಪೊಲೀಸ್ ಠಾಣೆಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ನಗರದಲ್ಲಿ ನೆಲೆಸಿದ್ದಾರೆ ಎಂದು ದೂರು ನೀಡಿದ್ದರು. ಆದರೆ ಕೇವಲ 15 ನಿಮಿಷಗಳಲ್ಲೇ, ರಾತ್ರಿ 11.45ಕ್ಕೆ, ನಾಗೇಂದ್ರಪ್ಪ ವಿರುದ್ಧವೇ ಮತ್ತೊಂದು ದೂರು ದಾಖಲಿಸಿ ಪೊಲೀಸರು ಅವರನ್ನು ಬಂಧಿಸಿದ್ದರು.

RelatedPosts

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?

ADVERTISEMENT
ADVERTISEMENT

ಪೊಲೀಸರ ಕ್ರಮದ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ

ಈ ಕ್ರಮವನ್ನು ಪ್ರಶ್ನಿಸಿ ನಾಗೇಂದ್ರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು ಪೊಲೀಸರ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. “ಅಕ್ರಮ ವಲಸಿಗರ ಬಗ್ಗೆ ಮಾಹಿತಿ ನೀಡಿದವರ ವಿರುದ್ಧವೇ ಪ್ರಕರಣ ದಾಖಲಿಸುವುದು ಯಾವ ರೀತಿಯ ಕಾನೂನು ಪ್ರಕ್ರಿಯೆ?” ಎಂದು ಪ್ರಶ್ನಿಸಿದ ನ್ಯಾಯಪೀಠ, ಈ ರೀತಿಯ ನಡೆ ಕಾನೂನು ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯುಂಟು ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿತು.

ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, “ಬೆಂಗಳೂರು ನಿವಾಸಿಗಳಿಗಿಂತ ಅಕ್ರಮ ವಲಸಿಗರೇ ಮುಖ್ಯವೇ? ದೇಶದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡಿದ ವ್ಯಕ್ತಿಯ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಹೇಗೆ?” ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರ ಮತ್ತು ಪೊಲೀಸ್ ಇಲಾಖೆ ಅಕ್ರಮ ವಲಸಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬದಲು ಮಾಹಿತಿ ನೀಡಿದವರನ್ನೇ ಗುರಿಯಾಗಿಸುತ್ತಿದೆಯೇ ಎಂಬ ಪ್ರಶ್ನೆಯನ್ನೂ ನ್ಯಾಯಾಲಯ ಎತ್ತಿತು.

ಇದೇ ವೇಳೆ, ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚನೆ ನೀಡಿದೆ. ಪ್ರಕರಣದಲ್ಲಿ ಬಾಂಗ್ಲಾದೇಶ ಮೂಲದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ಪ್ರಜೆಯ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕುರಿತು ಪೊಲೀಸರು ಸಮರ್ಪಕ ವಿವರಣೆ ನೀಡಬೇಕು ಎಂದು ನ್ಯಾಯಾಲಯ ತಾಕೀತು ಮಾಡಿದೆ.

ಈ ಪ್ರಕರಣದ ಮುಂದಿನ ವಿಚಾರಣೆ ವೇಳೆ ಬೆಳ್ಳಂದೂರು ಪೊಲೀಸರು ತಮ್ಮ ಕ್ರಮಕ್ಕೆ ಕಾರಣಗಳನ್ನು ನ್ಯಾಯಾಲಯದ ಮುಂದೆ ವಿವರಿಸಬೇಕಿದೆ. ಹೈಕೋರ್ಟ್‌ನ ಈ ಅಭಿಪ್ರಾಯ ಅಕ್ರಮ ವಲಸಿಗರ ವಿಚಾರದಲ್ಲಿ ಪೊಲೀಸ್ ಕಾರ್ಯವೈಖರಿಯ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸರ (33)
    ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ
    July 28, 2026 | 0
  • ಪೊಲೀಸರ (11)
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • Untitled design 2026 07 28T133929.215
    ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version