• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವೀಲ್ಹಿಂಗ್ ಮಾಡಿದ್ರೆ ಇನ್ಮುಂದೆ ಕಠಿಣ ಶಿಕ್ಷೆ: ಹೈಕೋರ್ಟ್​​ ಸರ್ಕಾರಕ್ಕೆ ಹೇಳಿದ್ದೇನು..?

admin by admin
May 15, 2025 - 11:18 pm
in ಕರ್ನಾಟಕ
0 0
0
Web 2025 05 15t231804.905

ರಸ್ತೆಯಲ್ಲಿ ವೀಲ್ಹಿಂಗ್ ಮಾಡಿ ದಾರಿಹೋಕರಿಗೆ ಮತ್ತು ವಾಹನ ಸವಾರರಿಗೆ ಕಿರಿಕಿರಿಯನ್ನುಂಟುಮಾಡುವ ಕಿಡಿಗೇಡಿಗಳ ಆಟಕ್ಕೆ ಇನ್ಮುಂದೆ ಕಡಿವಾಣ ಬೀಳಲಿದೆ. ಕರ್ನಾಟಕ ಹೈಕೋರ್ಟ್, ಈ ಸಮಸ್ಯೆಯ ಗಂಭೀರತೆಯನ್ನು ಗಮನಿಸಿ, ಸರ್ಕಾರಕ್ಕೆ ವೀಲ್ಹಿಂಗ್ ತಡೆಗಟ್ಟಲು ಕಠಿಣ ಕಾನೂನು ರಚಿಸುವಂತೆ ನಿರ್ದೇಶನ ನೀಡಿದೆ. ಜೊತೆಗೆ, ಇಂತಹ ಕೃತ್ಯಗಳಿಗೆ ಜಾಮೀನು ಸುಲಭವಾಗಿ ಸಿಗದಂತೆ ಮತ್ತು ಭಾರತೀಯ ದಂಡ ಸಂಹಿತೆ (BNS) ಹಾಗೂ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಲು ಸೂಚಿಸಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಅರ್ಬಾಜ್ ಖಾನ್ ಎಂಬ ಯುವಕನೊಬ್ಬ ನಡುರಸ್ತೆಯಲ್ಲಿ ವೀಲ್ಹಿಂಗ್ ಮಾಡಿ, ಇದನ್ನು ಪ್ರಶ್ನಿಸಲು ಬಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಆತನ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ್ ಅವರ ಏಕಸದಸ್ಯ ಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಈ ವೇಳೆ, ವೀಲ್ಹಿಂಗ್‌ನಂತಹ ಕೃತ್ಯಗಳು ಪದೇ ಪದೇ ಆಗುತ್ತಿರುವುದಕ್ಕೆ ಕಾರಣ, ಸುಲಭವಾಗಿ ಜಾಮೀನು ಸಿಗುತ್ತಿರುವುದು ಎಂದು ಹೈಕೋರ್ಟ್ ಗಮನಿಸಿತು.

RelatedPosts

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ

ನೈಸ್ ಕಂಪನಿಯಿಂದ ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಹೆಚ್.ಡಿ. ಕುಮಾರಸ್ವಾಮಿ

ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ADVERTISEMENT
ADVERTISEMENT

“ವೀಲ್ಹಿಂಗ್ ಮಾಡಿ ಜೈಲಿಗೆ ಹೋದವರು ಸುಲಭವಾಗಿ ಜಾಮೀನು ಪಡೆದು ಮತ್ತೆ ಅದೇ ಕೃತ್ಯವನ್ನು ಮುಂದುವರೆಸುತ್ತಾರೆ. ಇಂತಹವರಿಗೆ ತಕ್ಕ ಪಾಠ ಕಲಿಸಲು ಕಠಿಣ ಕಾನೂನು ರೂಪಿಸಬೇಕು.” – ಕರ್ನಾಟಕ ಹೈಕೋರ್ಟ್

ವೀಲ್ಹಿಂಗ್ ಪ್ರಕರಣಗಳ ಏರಿಕೆ

ಬೆಂಗಳೂರು ಸಂಚಾರ ಪೊಲೀಸರ ಅಂಕಿಅಂಶಗಳ ಪ್ರಕಾರ, ವೀಲ್ಹಿಂಗ್ ಮತ್ತು ಸ್ಟಂಟ್‌ಗೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆಯು ಇತ್ತೀಚಿನ ವರ್ಷಗಳಲ್ಲಿ ಗಣನೀಯವಾಗಿ ಏರಿಕೆಯಾಗಿದೆ.

2024ರಲ್ಲಿ ವೀಲ್ಹಿಂಗ್ ಪ್ರಕರಣಗಳ ಸಂಖ್ಯೆಯು ದಿಢೀರ್‌ನಿಂದ 532ಕ್ಕೆ ಏರಿಕೆಯಾಗಿರುವುದು ಹೈಕೋರ್ಟ್‌ನ ಗಮನಕ್ಕೆ ಬಂದಿದೆ. ಈ ಏರಿಕೆಯ ಹಿನ್ನೆಲೆಯಲ್ಲಿ, ಸರ್ಕಾರವು ಕಠಿಣ ಕಾನೂನು ರೂಪಿಸಬೇಕು ಎಂದು ನ್ಯಾಯಾಲಯವು ಒತ್ತಾಯಿಸಿದೆ.

ಪ್ರಸ್ತುತ ಇರುವ ಕಾನೂನುಗಳು ವೀಲ್ಹಿಂಗ್‌ನಂತಹ ಕೃತ್ಯಗಳನ್ನು ತಡೆಗಟ್ಟಲು ಸಾಕಾಗುತ್ತಿಲ್ಲ ಎಂದು ಹೈಕೋರ್ಟ್ ಗಮನಿಸಿದೆ. ಈ ಕಾರಣಕ್ಕಾಗಿ, ಭಾರತೀಯ ದಂಡ ಸಂಹಿತೆ (BNS) ಮತ್ತು ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದ ತಿದ್ದುಪಡಿಗಳನ್ನು ತರಲು ಸರ್ಕಾರಕ್ಕೆ ಸೂಚಿಸಲಾಗಿದೆ. ಇದರ ಜೊತೆಗೆ, ವೀಲ್ಹಿಂಗ್‌ಗೆ ತೊಡಗಿದವರಿಗೆ ಸುಲಭವಾಗಿ ಜಾಮೀನು ಸಿಗದಂತೆ ಕಾನೂನು ಕಠಿಣಗೊಳಿಸಬೇಕು ಎಂದು ನ್ಯಾಯಾಲಯವು ಒತ್ತಾಯಿಸಿದೆ. ಈ ಕ್ರಮಗಳಿಂದ ವೀಲ್ಹಿಂಗ್ ಪ್ರಕರಣಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದೆ.

ವೀಲ್ಹಿಂಗ್ ಮತ್ತು ರಸ್ತೆಯಲ್ಲಿ ಸ್ಟಂಟ್‌ಗಳು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನುಂಟುಮಾಡುತ್ತವೆ. ಇಂತಹ ಕೃತ್ಯಗಳಿಂದ ದಾರಿಹೋಕರಿಗೆ, ವಾಹನ ಸವಾರರಿಗೆ ಕಿರಿಕಿರಿಯ ಜೊತೆಗೆ ಅಪಘಾತಗಳ ಸಂಭವವೂ ಹೆಚ್ಚಾಗುತ್ತದೆ. ಕೆಲವು ಸಂದರ್ಭಗಳಲ್ಲಿ, ವೀಲ್ಹಿಂಗ್‌ಗೆ ತೊಡಗಿದವರು ಪೊಲೀಸರೊಂದಿಗೆ ಘರ್ಷಣೆಗೆ ಒಳಗಾಗಿರುವುದು ಕಾನೂನು ಸುವ್ಯವಸ್ಥೆಗೂ ಸವಾಲಾಗಿದೆ. ಹೈಕೋರ್ಟ್‌ನ ಈ ನಿರ್ದೇಶನವು ರಸ್ತೆ ಸುರಕ್ಷತೆಯನ್ನು ಸುಧಾರಿಸುವ ದಿಶೆಯಲ್ಲಿ ಒಂದು ಮಹತ್ವದ ಕ್ರಮವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ವೋಟ್ (11)

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

by ಶಾಲಿನಿ ಕೆ. ಡಿ
August 9, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (11)
    ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
    August 9, 2026 | 0
  • ವೋಟ್ (7)
    ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ
    August 9, 2026 | 0
  • ವೋಟ್ (4)
    ನೈಸ್ ಕಂಪನಿಯಿಂದ ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಹೆಚ್.ಡಿ. ಕುಮಾರಸ್ವಾಮಿ
    August 9, 2026 | 0
  • ವೋಟ್ (2)
    ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
    August 9, 2026 | 0
  • ವೋಟ್ (1)
    ಕಾವೇರಿ ಕಿಚ್ಚು: ಆ.13ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version