• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹನಿಟ್ರ್ಯಾಪ್ ಪ್ರಕರಣ ಶೀಘ್ರ ತನಿಖೆಯಾಗಲಿ: ಡಿ.ಕೆ ಶಿವಕುಮಾರ್ ಒತ್ತಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 21, 2025 - 1:12 pm
in Flash News, ಕರ್ನಾಟಕ
0 0
0
11 (30)

ಬೆಂಗಳೂರು : “ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

RelatedPosts

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

ADVERTISEMENT
ADVERTISEMENT

48 ಶಾಸಕರು ಹನಿಟ್ರ್ಯಾಪ್ ಗೆ ಒಳಗಾಗಿದ್ದಾರೆ, ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೇ ಎಂದು ಕೇಳಿದಾಗ, “ಯಾರು ಹೇಳಿದ್ದು ರಕ್ಷಣೆಯಿಲ್ಲವೆಂದು? ಸುಮ್ಮನೆ ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಬರುತ್ತಾರೆಯೇ? ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ. ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ? ಮಾಧ್ಯಮದವರು ಮಾತಾನಾಡಿಸಿದರೆ ನಾನು ಮಾತನಾಡಿಸುತ್ತೇನೆ” ಎಂದು ಕಾಲೆಳೆದರು.

ಮಾಡಿದ್ದುಣ್ಣೋ ಮಹಾರಾಯ

ಹನಿಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಕೇಳಿದಾಗ, “ವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆಯಲ್ಲವೇ? ಆರ್.ಅಶೋಕ್ ಗೆ, ಯಡಿಯೂರಪ್ಪ ಅವರಿಗೆ ಏನೋ ಆಯಿತು ಎಂದು ಬಿಜೆಪಿಯವರೇ ಮಾತನಾಡುತ್ತಿದ್ದರಲ್ಲವೇ? ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ. ಮಾಡಿದ್ದುಣ್ಣೋ ಮಾರಾಯ. ಅವರ ಪಕ್ಷದವರಿಗೆ ಹೇಳಿ ಒಂದೊಳ್ಳೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ಮಾಡಿಸಲಿ. ಅವರಿಗೆ ಒಂದಷ್ಟು ತೊಂದರೆಗಳಿವೆ” ಎಂದು ವ್ಯಂಗ್ಯವಾಡಿದರು.

ಕರ್ನಾಟಕದ ಬಂದ್ ಅವಶ್ಯಕತೆಯಿಲ್ಲ

ನಾಳಿನ (ಮಾ.22) ಕರ್ನಾಟಕ ಬಂದ್ ಬಗ್ಗೆ ಕೇಳಿದಾಗ, “ರಾಜ್ಯದ ಹಿತಕ್ಕೆ ಒಳ್ಳೆ ಕೆಲಸಕ್ಕೆ ಏನಿದ್ದರೂ ನಾವು ಬೆಂಬಲ ನೀಡುತ್ತೇವೆ. ಕಾನೂನಿನಲ್ಲಿ ಇರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ಯಾವ ಗಲಾಟೆಗಳನ್ನೂ ಮಾಡದೆ, ಯಾವ ಬಂದ್ ಕೂಡ ಮಾಡದೇ ದಯವಿಟ್ಟು ಎಲ್ಲರೂ ಶಾಂತರೀತಿಯಿಂದ ಇರಬೇಕು ಎಂದು ಮನವಿ ಮಾಡುತ್ತೇನೆ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

Untitled design 2026 04 12T180001.684

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
April 12, 2026 - 6:00 pm
0

Untitled design 2026 04 12T174039.120

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

by ಶಾಲಿನಿ ಕೆ. ಡಿ
April 12, 2026 - 5:41 pm
0

Untitled design 2026 04 12T172821.517

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

by ಶಾಲಿನಿ ಕೆ. ಡಿ
April 12, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T180859.233
    CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ
    April 12, 2026 | 0
  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
  • Untitled design 2026 04 12T174039.120
    ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
    April 12, 2026 | 0
  • Untitled design 2026 04 12T172821.517
    ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ
    April 12, 2026 | 0
  • Untitled design 2026 04 12T162308.578
    ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version