• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಒಣ ಹವೆ: ಬೆಂಗಳೂರಲ್ಲಿ ದಿನವಿಡೀ ಮಂಜು ಮುಸುಕಿದ ಹವಾಮಾನ

admin by admin
December 8, 2025 - 7:51 am
in Flash News, ಕರ್ನಾಟಕ
0 0
0
Web 2025 12 08T075016.865

ಕರ್ನಾಟಕದಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯ ಲೆಕ್ಕವೇ ಇಲ್ಲದೇ ಪೂರ್ತಿ ಒಣ ಹವೆಯ ವಾತಾವರಣ ಮುಂದುವರಿದಿದೆ. ಇಂದು ಸೋಮವಾರವೂ ರಾಜ್ಯದ ಯಾವುದೇ ಭಾಗದಲ್ಲಿ ಮಳೆಯ ಸಾಧ್ಯತೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸ್ಪಷ್ಟವಾಗಿ ತಿಳಿಸಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಎಲ್ಲೆಡೆಯೂ ಸಂಪೂರ್ಣ ಒಣ ಹವೆಯೇ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ಮತ್ತೊಮ್ಮೆ ಮಂಜಿನ ಆವರಣ

ನಗರದಲ್ಲಿ ಬೆಳಗ್ಗೆಯಿಂದಲೇ ದಟ್ಟ ಮಂಜು ಕವಿದ ವಾತಾವರಣವಿದ್ದು, ಗೋಚರತೆ ಕಡಿಮೆಯಾಗಿದೆ. ಬೆಳಗ್ಗೆ 8 ಗಂಟೆಯ ನಂತರವೂ ಮಂಜು ಸಂಪೂರ್ಣವಾಗಿ ತೆರವಾಗಿಲ್ಲ. ಇಂದು ಗರಿಷ್ಠ ತಾಪಮಾನ 27° ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 16.4° ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಪ್ರತಿ ಗಂಟೆಗೆ 8 ಕಿ.ಮೀ. ಮಾತ್ರ. ರಾತ್ರಿ ಮತ್ತು ಬೆಳಗ್ಗೆ ತೀವ್ರ ಚಳಿ ಎದುರಿಸಬೇಕಿದೆ. ಚಳಿಗಾಲದ ಉಡುಪು, ಶಾಲು-ಕಂಬಳಿ ರೆಡಿ ಇಡಿ.

RelatedPosts

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

ಕಾವೇರಿ ನೀರು ಬಿಡುಗಡೆಗೆ ಆಕ್ರೋಶ: ಮಂಡ್ಯದಲ್ಲಿ ರೈತರ ಬೃಹತ್ ಪ್ರತಿಭಟನೆ

ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

ADVERTISEMENT
ADVERTISEMENT

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಒಣ ಹವೆ

  • ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಎಲ್ಲೆಡೆ ಒಣ ಹವೆ.
  • ಕರಾವಳಿ ಪ್ರದೇಶ: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಇಲ್ಲಿಯೂ ಮಳೆಯ ಯಾವುದೇ ಸಾಧ್ಯತೆ ಇಲ್ಲ.
  • ಉತ್ತರ ಕರ್ನಾಟಕ: ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಸಂಪೂರ್ಣ ಡ್ರೈ ವೆದರ್.

ಈ ಒಣ ಹವೆಯಿಂದಾಗಿ ಬೆಳೆಗಳಿಗೆ ನೀರಾವರಿ ಅಗತ್ಯವಿದ್ದು, ರೈತರು ಗಮನ ಹರಿಸಬೇಕು. ಜತೆಗೆ ಚಳಿಯಿಂದ ಉಸಿರಾಟದ ಸಮಸ್ಯೆ ಇರುವವರು ಮಕ್ಕಳು ಮತ್ತು ಹಿರಿಯರು ಎಚ್ಚರ ವಹಿಸಿ.

ಮುಂದಿನ ಐದು ದಿನಗಳ ವಾತಾವರಣ

IMD ಪ್ರಕಾರ ಡಿಸೆಂಬರ್ 12-13ರ ವರೆಗೂ ರಾಜ್ಯದಲ್ಲಿ ಮಳೆಯ ಸಾಧ್ಯತೆ ಶೂನ್ಯ. ಆದರೆ ರಾತ್ರಿ-ಬೆಳಗ್ಗೆ ಚಳಿ ಇನ್ನಷ್ಟು ಜಾಸ್ತಿಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 15° ಸೆಲ್ಸಿಯಸ್‌ಗೆ ಇಳಿಯಬಹುದು ಎಂಬ ಮುನ್ಸೂಚನೆ ಇದೆ.

ಚಳಿಗಾಲದ ಈ ಸೀಸನ್‌ನಲ್ಲಿ ಬೆಂಗಳೂರು ಹಾಗೂ ಒಳನಾಡಿನಲ್ಲಿ ಮಂಜು-ಚಳಿ ಕಾಂಬಿನೇಷನ್ ಆರಂಭವಾಗಿದೆ. ಬೆಳಗ್ಗೆ ವಾಹನ ಚಾಲಕರು ಹೆಚ್ಚು ಎಚ್ಚರಿಕೆ ವಹಿಸಿ, ಫಾಗ್ ಲೈಟ್ ಆನ್ ಮಾಡಿ, ಸ್ಲೋ ಡ್ರೈವ್ ಮಾಡಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (36)

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 31, 2026 - 2:17 pm
0

ಕೈಗೊಳ್ಳಲಿರುವ (34)

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

by ದಿಶಾ ಕೆ. ಎಸ್.
July 31, 2026 - 1:59 pm
0

ಕೈಗೊಳ್ಳಲಿರುವ (33)

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

by ದಿಶಾ ಕೆ. ಎಸ್.
July 31, 2026 - 1:34 pm
0

ಕೈಗೊಳ್ಳಲಿರುವ (32)

ಕಾವೇರಿ ನೀರು ಬಿಡುಗಡೆಗೆ ಆಕ್ರೋಶ: ಮಂಡ್ಯದಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
July 31, 2026 - 1:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version