• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಇತಿಹಾಸದಲ್ಲಿಯೇ ಅತಿ ದೊಡ್ಡ ಡ್ರಗ್ಸ್ ಬೇಟೆ: 75 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 16, 2025 - 11:56 am
in Flash News, ಕರ್ನಾಟಕ
0 0
0
Befunky collage 2025 03 16t115134.771

ಕರ್ನಾಟಕದ ಇತಿಹಾಸದಲ್ಲಿ ಅತ್ಯಂತ ದೊಡ್ಡ ಡ್ರಗ್ಸ್ ಕಾರ್ಯಾಚರಣೆಯನ್ನು ನಡೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು  ರಾಜಧಾನಿ ಬೆಂಗಳೂರಿನಲ್ಲಿ 75 ಕೋಟಿ ರೂಪಾಯಿ ಮೌಲ್ಯದ 37.87 ಕೆಜಿ ಎಂಡಿಎಂಎ (MDMA) ಡ್ರಗ್ಸ್ ಜಪ್ತಿ ಮಾಡುದ್ದಾರೆ. ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೋಲಿಸರು ಕಳೆದ ಐದು ತಿಂಗಳಿಂದ ಕಾರ್ಯಾಚರಣೆ  ನಡೆಸಿ ಡ್ರಗ್ಸ್ ಜಾಲ ಭೇದಿಸಿದ್ದಾರೆ.

ಎಂಡಿ ಎಂಎ ಡ್ರಗ್ಸ್ ದೆಹಲಿಯ ಲ್ಯಾಬ್‌‌ನಲ್ಲಿ ನಿತ್ಯ  ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಡ್ರಗ್ಸ್ ಬರಿತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ 100 ಕೆಜಿ ಎಮ್‌ ಡಿಎಮ್‌‌‌‌ಎ ಡ್ರಗ್ಸ್‌‌‌‌‌ ಬೆಂಗಳೂರಿಗೆ ಬರುತ್ತಿತ್ತು.ಬೆಂಗಳೂರಿನಲ್ಲಿ ತಿಂಗಳಿಗೆ ಕನಿಷ್ಠ 50-60 ಕೋಟಿ ರೂಪಾಯಿ ಡ್ರಗ್ ವಹಿವಾಟು ನಡೆಯುತ್ತದೆ ಎಂಬ ಅಂಶ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಡ್ರಗ್ ಮಾಫಿಯಾಗೆ ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಸಾಥ್​ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

RelatedPosts

ಧುರಂಧರ್ 2ಗೆ ಥಿಯೇಟರ್‌‌ಗಳಲ್ಲಿ ‘ಭಾರತ್ ಮಾತಾ ಕೀ ಜೈ’ ವೇದ ಘೋಷ

ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ

ಕರ್ನಾಟಕ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

ನೀರಾನೆ ದಾಳಿಯಿಂದ ಪಶುವೈದ್ಯೆ ಸಾ*ವು: ಸಚಿವ ಈಶ್ವರ ಖಂಡ್ರೆ ಸಂತಾಪ

ADVERTISEMENT
ADVERTISEMENT

ಮಂಗಳೂರು ಪೊಲೀಸ್ ಕಮಿಷನರ್​ ಅನುಪಮ್ ಅಗರ್ವಾಲ್​ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಕಾರ್ಯಾಚರಣೆ ನಡೆದಿದೆ. 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ಜಪ್ತಿ ಮಾಡಿದ್ದೇವೆ.ಬಂಧನಗೊಂಡವರಲ್ಲಿ ದಕ್ಷಿಣ ಆಫ್ರಿಕಾದ ಬಂಬಾ ಫಂಟಾ ಮತ್ತು ಅಬಿಗೈಲ್ ಅಡೋನಿಸ್ ಎಂಬಾತನನ್ನು ಬಂಧಿಸಿದ್ದೇವೆ ಎಂದು ತಿಳಿಸಿದರು.

ಇವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹತ್ತಿರದ ನೀಲಾದ್ರಿ ನಗರದಲ್ಲಿ ಟ್ರಾಲಿ ಟ್ರಾವೆಲ್ ಬ್ಯಾಗ್‌ಗಳಲ್ಲಿ ಡ್ರಗ್ಸ್‌ಗಳನ್ನು ಮುಚ್ಚಿಟ್ಟಿದ್ದರು. ಪೊಲೀಸರು 4 ಮೊಬೈಲ್ ಫೋನ್‌ಗಳು, ನಕಲಿ ಪಾಸ್‌ಪೋರ್ಟ್‌ಗಳು, 18 ಸಾವಿರ ರೂ. ನಗದು, ಮತ್ತು ವೀಸಾ ದಾಖಲೆಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನೈಜೀರಿಯಾದ ಡ್ರಗ್ ಪೆಡ್ಲರ್‌ಗಳೊಂದಿಗೆ ಸಂಪರ್ಕ ಹೊಂದಿದ್ದು, ನಕಲಿ ದಾಖಲೆಗಳನ್ನು ಬಳಸಿ ದೇಶದಾದ್ಯಂತ ಡ್ರಗ್ಸ್ ಸಾಗಾಣಿಕೆ ಮಾಡುತ್ತಿದ್ದರು.

ಹಿಂದಿನ ತನಿಖೆಗಳು ಮತ್ತು ಕಿಂಗ್‪ಪಿನ್ ಹುಡುಕಾಟ

6 ತಿಂಗಳ ಹಿಂದೆ ಹೈದರ್ ಆಲಿ ಎಂಬ ಡ್ರಗ್ ಮಾರಾಟಗಾರನನ್ನು ಬಂಧಿಸಿದಾಗ, 15 ಗ್ರಾಂ ಎಂಡಿಎಂಎ ಜಪ್ತಿಯಾಯಿತು. ಅವನ ವಿಚಾರಣೆಯಿಂದ ನೈಜೀರಿಯಾದ ಡ್ರಗ್ ಮಾಫಿಯಾ ಸಂಪರ್ಕಗಳ ಬಗ್ಗೆ ಮಾಹಿತಿ ಸಿಕ್ಕಿತು. ಇದರ ನಂತರ ಪೀಟರ್ ಎಂಬ ನೈಜೀರಿಯನ್ ನಾಗರಿಕನನ್ನು 6 ಕೋಟಿ ಮೌಲ್ಯದ ಡ್ರಗ್ಸ್‌ಸಹಿತ ಬಂಧಿಸಲಾಯಿತು. ಈ ಪ್ರಕರಣಬಳಿಕ ತನಿಖೆ ನಡೆಸಿ “ಕಿಂಗ್‪ಪಿನ್”‌ಗಳನ್ನು ಪತ್ತೆಗೆ  ಕಾರ್ಯಾಚರಣೆ ಆರಂಭಿಸಿದೇವು.

ಇದರ ಮೂಲ ಪತ್ತೆಗೆ ಇಳಿಯಲು ಕಳೆದ 6 ತಿಂಗಳಿಂದ ಕಾರ್ಯಾಚರಣೆ ನಡೆಸಲಾಯ್ತು. ವಿದೇಶಿ ಪ್ರಜೆಗಳು ಡ್ರಗ್ಸ್​ ಸಾಗಿಸುವ ಮಾಹಿತಿ ಸಿಕ್ಕಿತ್ತು. ಮಾರ್ಚ್​ 14ರಂದು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ವಿದೇಶಿ ಮಹಿಳೆಯರು ಡ್ರಗ್ಸ್​ ತರುತ್ತಿರುವ ಬಗ್ಗೆ ಮಾಹಿತಿ ದೊರೆಯಿತು ಎಂದು ಹೇಳಿದರು.

ಇಬ್ಬರು ಮಹಿಳೆಯರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಬಂಧಿಸಲಾಗಿದೆ. ಟ್ರಾಲಿ ಟ್ರಾವೆಲ್ ಬ್ಯಾಗ್​ನಲ್ಲಿ ಎಂಡಿಎಂಎ ಡ್ರಗ್ಸ್​ ಇತ್ತು. 75 ಕೋಟಿ ರೂ. ಮೌಲ್ಯದ ಎಂಡಿಎಂಎ ಜಪ್ತಿ ಮಾಡಲಾಗಿದೆ. 4 ಮೊಬೈಲ್​ಗಳು, ಪಾಸ್‌ಪೋರ್ಟ್, 18 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬೆಂಗಳೂರು ಸೇರಿದಂತೆ ಇತರೆ ಭಾಗದ ನೈಜೀರಿಯನ್ ಪೆಡ್ಲರ್​​ಗಳಿಗೆ ಸಾಗಾಟ ಮಾಡುತ್ತಿದ್ದರು. ನಕಲಿ ಪಾಸ್​ಪೋರ್ಟ್ ಹಾಗೂ ನಕಲಿ ವೀಸಾ ಬಳಸಿ ಪ್ರಯಾಣ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯಲಿದೆ ಎಂದರು.

 

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T161242.391

ಧುರಂಧರ್ 2ಗೆ ಥಿಯೇಟರ್‌‌ಗಳಲ್ಲಿ ‘ಭಾರತ್ ಮಾತಾ ಕೀ ಜೈ’ ವೇದ ಘೋಷ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 20, 2026 - 4:19 pm
0

Untitled design 2026 03 20T155525.007

ಮಗಳಾಗಿ ಬಂದೆ ಸೊಸೆಯಾದೆ.. ರಶ್ಮಿಕಾ ಮಂದಣ್ಣ ಮಾತಿಗೆ ಅತ್ತೆ ಭಾವುಕ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 20, 2026 - 4:02 pm
0

Untitled design 2026 03 20T152107.117

ಥಿಯೇಟರ್‌ಗೆ ಹೋಗಿ ಹಣ ವೇಸ್ಟ್ ಮಾಡಬೇಡಿ: ‘ಧುರಂಧರ್ 2’ ಚಿತ್ರತಂಡದ ವಿರುದ್ಧ ರಮ್ಯಾ ಗರಂ

by ಯಶಸ್ವಿನಿ ಎಂ
March 20, 2026 - 3:36 pm
0

Untitled design 2026 03 20T144032.662

ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ

by ಶಾಲಿನಿ ಕೆ. ಡಿ
March 20, 2026 - 2:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T161242.391
    ಧುರಂಧರ್ 2ಗೆ ಥಿಯೇಟರ್‌‌ಗಳಲ್ಲಿ ‘ಭಾರತ್ ಮಾತಾ ಕೀ ಜೈ’ ವೇದ ಘೋಷ
    March 20, 2026 | 0
  • Untitled design 2026 03 20T144032.662
    ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ
    March 20, 2026 | 0
  • Untitled design 2026 03 20T141234.754
    ಕರ್ನಾಟಕ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ
    March 20, 2026 | 0
  • Untitled design 2026 03 20T125405.676
    ನೀರಾನೆ ದಾಳಿಯಿಂದ ಪಶುವೈದ್ಯೆ ಸಾ*ವು: ಸಚಿವ ಈಶ್ವರ ಖಂಡ್ರೆ ಸಂತಾಪ
    March 20, 2026 | 0
  • Untitled design 2026 03 20T123700.792
    ಯುದ್ಧದ ಭೀತಿ: 9 ವಾಯುಪ್ರದೇಶಗಳಲ್ಲಿ ವಿಮಾನ ಹಾರಾಟ ನಡೆಸದಂತೆ DGCA ಸೂಚನೆ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version