• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಶಾಕ್: ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕೋಟಿ ಕೋಟಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆ!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 24, 2025 - 2:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 24T144125.738

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಹಲವು ಕಡೆ ದಾಳಿ ನಡೆಸಿದ್ದಾರೆ. ಜನರಿಂದ ಲಂಚ ಪಡೆದು, ಸರ್ಕಾರಕ್ಕೆ ವಂಚಿಸಿ ಅಕ್ರಮವಾಗಿ ಗಳಿಸಿದ ಕೋಟಿ ಕೋಟಿ ಮೌಲ್ಯದ ಆಸ್ತಿಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಪ್ರಮುಖವಾಗಿ ಈ ನಾಲ್ವರ ಆಸ್ತಿ ಗಲಿಕೆಯನ್ನ ನೋಡೊ ಅಧಿಕಾರಿಗಳೇ ಶಾಕ್‌  ಆಗಿದ್ದಾರೆ.

1. ಮಾರುತಿ ಯಶ್ವಂತ್ ಮಾಳ್ (ಸಿಇಒ, ಸಿದ್ದಾಪುರ): 

RelatedPosts

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಖುಷಿ

ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲ್ ತೀರ್ಮಾನ ಏನಾಯ್ತು?

ಟಿ20 ವಿಶ್ವಕಪ್ 2026: ಇಂಗ್ಲೆಂಡ್‌ನನ್ನು ಬಗ್ಗುಬಡಿದ ಭಾರತ, ರೋಚಕ ಜಯದೊಂದಿಗೆ ಫೈನಲ್‌ಗೆ ಪ್ರವೇಶ!

ಕರ್ನಾಟಕ ಬಜೆಟ್ 2026-27: ಸಿದ್ದು ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ, ಶಿಕ್ಷಣ-ಕೃಷಿ-ಸಾರಿಗೆ ಕ್ಷೇತ್ರದಲ್ಲಿ ಜನರ ಡಿಮ್ಯಾಂಡ್ ಲಿಸ್ಟ್!

ADVERTISEMENT
ADVERTISEMENT

ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಿದ್ದಾಪುರದ ಕೋಲ್ಸಿರಸಿ ಸಹಕಾರ ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಮಾರುತಿ ಯಶ್ವಂತ್ ಮಾಳ್ ಅವರ ಬಳಿ ಅತೀ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದೆ.

7 ನಿವೇಶನಗಳು, 4 ಬೃಹತ್ ವಾಸದ ಮನೆಗಳು ಹಾಗೂ ಒಂದು ವಾಣಿಜ್ಯ ಸಂಕೀರ್ಣ ಪತ್ತೆಯಾಗಿದೆ. ಇವುಗಳ ಮೌಲ್ಯವೇ ಸುಮಾರು 9.17 ಕೋಟಿ ರೂ.ಗಳಿಗೂ ಅಧಿಕ ಸ್ಥಿರಾಸ್ತ ಪತ್ತೆಯಾಗಿದೆ. ಹಾಗೂ 62 ಲಕ್ಷ ರೂ. ಮೌಲ್ಯದ ಐಷಾರಾಮಿ ವಾಹನಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. ಒಟ್ಟಾರೆ ಬರೋಬ್ಬರಿ 9.89 ಕೋಟಿ ರೂಪಾಯಿ ಇವರ ಬಳಿ ಸಿಕ್ಕಿರುವುದಾಗಿ ತಿಳಿದುಬಂದಿದೆ.

2. ಡಿ. ವಿಜಯಲಕ್ಷ್ಮೀ (ಎಇಇ, ರಾಯಚೂರು):

ರಾಯಚೂರಿನ ಸಿಂಧನೂರು ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ವಿಜಯಲಕ್ಷ್ಮೀ ಅವರ ಆಸ್ತಿಗಳು ಈ ಕೆಳಗಿನಂತೆ ಇವೆ.

ಇವರು ಕೇವಲ ನಿವೇಶನಗಳನ್ನಷ್ಟೇ ಅಲ್ಲದೆ, ಬರೋಬ್ಬರಿ 73 ಎಕರೆ 31 ಗುಂಟೆ ಕೃಷಿ ಜಮೀನನ್ನು ಹೊಂದಿದ್ದಾರೆ. 12 ನಿವೇಶನ ಮತ್ತು 2 ಮನೆಗಳು ಇವರ ಹೆಸರಿನಲ್ಲಿವೆ. ಇವರ ಬಳಿ ಸಿಕ್ಕ ಒಟ್ಟು ಆಸ್ತಿ ಮೌಲ್ಯ 4.09 ಕೋಟಿ ರೂಪಾಯಿಯಾಗಿದೆ.

3. ಮಲ್ಲಪ್ಪ ಹನಮಂತಪ್ಪ ಯರಜರಿ (ಕೃಷಿ ಇಲಾಖೆ, ವಿಜಯಪುರ):

ಬಸವನಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಇವರ ಬಳಿ ಭಾರೀ ಪ್ರಮಾಣದ ನಗದು ಮತ್ತು ಚಿನ್ನ ಪತ್ತೆಯಾಗಿದೆ.

14.42 ಲಕ್ಷ ರೂ. ನಗದು, ಬರೋಬ್ಬರಿ 86.47 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ 21 ಲಕ್ಷ ರೂ. ಮೌಲ್ಯದ ವಾಹನಗಳು ಪತ್ತೆಯಾಗಿವೆ. ಜೊತೆಗೆ 20 ಎಕರೆ ಕೃಷಿ ಭೂಮಿಯನ್ನೂ ಇವರು ಹೊಂದಿದ್ದಾರೆ. ಇವತ ಬಳಿ ಒಟ್ಟು ಸುಮಾರು 3.17 ಕೋಟಿ ರೂಪಾಯಿ ಪತ್ತೆಯಾಗಿದೆ.

4. ಶ್ಯಾಮಸುಂದರ್ ಮಾರುತಿ ಕಾಂಬ್ಳೆ (ಬಾಗಲಕೋಟೆ ಜಿಲ್ಲಾ ಪಂಚಾಯಿತಿ):

ಬಾಗಲಕೋಟೆ ಜಿ.ಪಂ. ಸಹಾಯಕ ಕಾರ್ಯದರ್ಶಿಯಾಗಿರುವ ಇವರಿಗೆ ಸಂಬಂಧಿಸಿದ ಮನೆ ಹಾಗೂ ಕಚೇರಿಯ ಮೇಲೂ ಲೋಕಾಯುಕ್ತ ದಾಳಿ ನಡೆಸಿದೆ. ಇವರು 15 ನಿವೇಶನ ಮತ್ತು 3 ಮನೆಗಳನ್ನು ಹೊಂದಿದ್ದಾರೆ. ಸುಮಾರು 2.04 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಸಾರ್ವಜನಿಕರ ಸೇವೆಯ ಬದಲು ಸ್ವಂತ ಆಸ್ತಿ ಹೆಚ್ಚಿಸಿಕೊಳ್ಳುವುದರಲ್ಲೇ ನಿರತರಾಗಿದ್ದ ಈ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ತೀವ್ರಗೊಂಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

IND vs ENG

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಖುಷಿ

by ಶ್ರೀದೇವಿ ಬಿ. ವೈ
March 5, 2026 - 11:35 pm
0

ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ

ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲ್ ತೀರ್ಮಾನ ಏನಾಯ್ತು?

by ಶ್ರೀದೇವಿ ಬಿ. ವೈ
March 5, 2026 - 11:13 pm
0

India vs England T20 World Cup 2026 semi final

ಟಿ20 ವಿಶ್ವಕಪ್ 2026: ಇಂಗ್ಲೆಂಡ್‌ನನ್ನು ಬಗ್ಗುಬಡಿದ ಭಾರತ, ರೋಚಕ ಜಯದೊಂದಿಗೆ ಫೈನಲ್‌ಗೆ ಪ್ರವೇಶ!

by ಶ್ರೀದೇವಿ ಬಿ. ವೈ
March 5, 2026 - 10:56 pm
0

ಇಶಾನ್ ಕಿಶನ್

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ರೆಕಾರ್ಡ್‌ ಬ್ರೇಕ್ ಮಾಡಿದ ಕಿಶನ್

by ಶ್ರೀದೇವಿ ಬಿ. ವೈ
March 5, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • IND vs ENG
    IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಖುಷಿ
    March 5, 2026 | 0
  • India vs England T20 World Cup 2026 semi final
    ಟಿ20 ವಿಶ್ವಕಪ್ 2026: ಇಂಗ್ಲೆಂಡ್‌ನನ್ನು ಬಗ್ಗುಬಡಿದ ಭಾರತ, ರೋಚಕ ಜಯದೊಂದಿಗೆ ಫೈನಲ್‌ಗೆ ಪ್ರವೇಶ!
    March 5, 2026 | 0
  • ಕರ್ನಾಟಕ ಬಜೆಟ್ 2026-27
    ಕರ್ನಾಟಕ ಬಜೆಟ್ 2026-27: ಸಿದ್ದು ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ, ಶಿಕ್ಷಣ-ಕೃಷಿ-ಸಾರಿಗೆ ಕ್ಷೇತ್ರದಲ್ಲಿ ಜನರ ಡಿಮ್ಯಾಂಡ್ ಲಿಸ್ಟ್!
    March 5, 2026 | 0
  • ಲೋಕಾಯುಕ್ತ ದಾಳಿ
    ಲೋಕಾಯುಕ್ತ ದಾಳಿ: ಕರ್ನಾಟಕದಾದ್ಯಂತ 8 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ 35.65 ಕೋಟಿ ಮೌಲ್ಯದ ಆಸ್ತಿ ಜಪ್ತಿ
    March 5, 2026 | 0
  • Karnataka Budget 2026–27
    Karnataka Budget 2026-27: ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣದಲ್ಲಿ ಬಜೆಟ್ ನೇರ ಪ್ರಸಾರ
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version