• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿಯಲ್ಲಿ ಜುಲೈ 7ರವರೆಗೆ ಮಳೆ

ಕವಿತಾ by ಕವಿತಾ
July 5, 2026 - 6:25 am
in ಕರ್ನಾಟಕ
0 0
0
Untitled design (55)

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಮುಂದಿನ ಐದು ದಿನಗಳ ಕಾಲವೂ ರಾಜ್ಯದ ಅನೇಕ ಪ್ರದೇಶಗಳಲ್ಲಿ ಗುಡುಗು-ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಜುಲೈ 7ರವರೆಗೆ ಮಳೆ

RelatedPosts

U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಖೈದಿಗಳ ಬಿಡುಗಡೆ

ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ

ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ADVERTISEMENT
ADVERTISEMENT

ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಜುಲೈ 7ರವರೆಗೆ ಮಳೆಯ ಚಟುವಟಿಕೆ ಹೆಚ್ಚು ಇರಲಿದ್ದು, ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲೂ ಜುಲೈ 5ರಿಂದ 7ರವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹೀಗಾಗಿ ಈ ಭಾಗಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಮಡಿಕೇರಿಯಲ್ಲಿ ಗರಿಷ್ಠ 23 ಡಿಗ್ರಿ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದ್ದು, ಮಳೆಗಾಲದ ತಂಪು ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ.

ಇತರ ನಗರಗಳ ಹವಾಮಾನ ವರದಿ

ಇತರೆ ನಗರಗಳ ಹವಾಮಾನ ವರದಿಯ ಪ್ರಕಾರ, ಮಂಗಳೂರು ಮತ್ತು ಉಡುಪಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ 26-23, ಬೆಳಗಾವಿಯಲ್ಲಿ 24-22, ಮೈಸೂರಿನಲ್ಲಿ 28-22, ಮಂಡ್ಯದಲ್ಲಿ 28-23, ರಾಮನಗರದಲ್ಲಿ 28-23, ಹಾಸನದಲ್ಲಿ 24-21, ಚಾಮರಾಜನಗರದಲ್ಲಿ 28-23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಚಿಕ್ಕಬಳ್ಳಾಪುರದಲ್ಲಿ 28-21, ಕೋಲಾರದಲ್ಲಿ 28-22, ತುಮಕೂರಿನಲ್ಲಿ 28-22, ಕಾರವಾರದಲ್ಲಿ 29-28, ಚಿಕ್ಕಮಗಳೂರಿನಲ್ಲಿ 22-19, ದಾವಣಗೆರೆಯಲ್ಲಿ 27-23, ಹುಬ್ಬಳ್ಳಿಯಲ್ಲಿ 25-23, ಚಿತ್ರದುರ್ಗದಲ್ಲಿ 27-23, ಹಾವೇರಿಯಲ್ಲಿ 26-23, ಬಳ್ಳಾರಿಯಲ್ಲಿ 29-24, ಗದಗದಲ್ಲಿ 26-22, ಕೊಪ್ಪಳದಲ್ಲಿ 28-24, ರಾಯಚೂರಿನಲ್ಲಿ 30-25, ಯಾದಗಿರಿಯಲ್ಲಿ 29-25, ವಿಜಯಪುರದಲ್ಲಿ 27-24, ಕಲಬುರಗಿಯಲ್ಲಿ 27-24 ಹಾಗೂ ಬಾಗಲಕೋಟೆಯಲ್ಲಿ 27-24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

ಒಟ್ಟಾರೆ, ರಾಜ್ಯದಲ್ಲಿ ಮುಂಗಾರು ಅಬ್ಬರ ಮುಂದುವರಿದಿರುವುದರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಗಳ ಜನರು ಹವಾಮಾನ ಇಲಾಖೆಯ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಒಳಿತು. ವಿಶೇಷವಾಗಿ ಭಾರೀ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳಲ್ಲಿ ತಗ್ಗು ಪ್ರದೇಶದ ನಿವಾಸಿಗಳು, ವಾಹನ ಸವಾರರು ಹಾಗೂ ರೈತರು ಎಚ್ಚರಿಕೆಯಿಂದಿರಬೇಕಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (58)

BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್

by ಕವಿತಾ
July 5, 2026 - 7:27 am
0

Untitled design (57)

ಖಮೇನಿ ಅಂತ್ಯಕ್ರಿಯೆಗೆ ಕೋಟ್ಯಂತರ ಜನರ ನಿರೀಕ್ಷೆ: ಕಾಲ್ತುಳಿತ ಭೀತಿ

by ಕವಿತಾ
July 5, 2026 - 7:06 am
0

Untitled design (56)

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

by ಕವಿತಾ
July 5, 2026 - 6:41 am
0

Untitled design (55)

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿಯಲ್ಲಿ ಜುಲೈ 7ರವರೆಗೆ ಮಳೆ

by ಕವಿತಾ
July 5, 2026 - 6:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T213207.585
    U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
    July 4, 2026 | 0
  • Untitled design 2026 07 04T190611.677
    ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಖೈದಿಗಳ ಬಿಡುಗಡೆ
    July 4, 2026 | 0
  • ಯಾ (1)
    ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ
    July 4, 2026 | 0
  • Web Photo Editor (96)
    ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ
    July 4, 2026 | 0
  • Web Photo Editor (96)
    ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version