• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರು ಸೇರಿ ಒಳನಾಡಿನಲ್ಲಿ ಸಾಧಾರಣ ಮಳೆ: ಕರಾವಳಿಯಲ್ಲಿ ಮುಂದುವರಿದ ಮುಂಗಾರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2025 - 7:47 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 07 11t074646.557

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಇಂದಿನಿಂದ ಚುರುಕುಗೊಂಡಿದ್ದು, ಕರಾವಳಿ ಪ್ರದೇಶಗಳಲ್ಲಿ ಮಾತ್ರ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯದ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯನ್ನು ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರ ಕೆಲವೆಡೆ ಲಘು ಮಳೆಯಾಗಿದೆ.

ಕರಾವಳಿಯಲ್ಲಿ ಮಳೆಯ ಸಾಧ್ಯತೆ

ಕರಾವಳಿ ಕರ್ನಾಟಕದಲ್ಲಿ ಕದ್ರಾ, ಕ್ಯಾಸಲ್‌ರಾಕ್, ಶೃಂಗೇರಿ, ಆಗುಂಬೆ, ಮೂಡುಬಿದಿರೆ, ಕಾರ್ಕಳ, ಉಡುಪಿ, ಧರ್ಮಸ್ಥಳ, ಕುಂದಾಪುರ, ಶಕ್ತಿನಗರ, ಬೆಳ್ತಂಗಡಿ, ಸುಳ್ಯ, ಮಂಕಿ, ಜೋಯ್ಡಾ, ಸಿದ್ದಾಪುರ, ಬಂಟವಾಳ, ಮಂಗಳೂರು, ಕುಮಟಾ, ಬನವಾಸಿ, ಯಲ್ಲಾಪುರ, ಕೊಟ್ಟಿಗೆಹಾರ, ತ್ಯಾಗರ್ತಿ, ಎನ್‌ಆರ್‌ಪುರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಈ ಪ್ರದೇಶಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆ ಮುಂದುವರಿಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RelatedPosts

ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು

ಗಾಳಿಪಟದ ಚೈನೀಸ್ ಮಾಂಜಾದಿಂದ ಯುವಕನ ಕಾಲಿನ ನರಗಳೇ ಕಟ್

ಹುಬ್ಬಳ್ಳಿಯಲ್ಲಿ ಆಘಾತಕಾರಿ ಘಟನೆಗಳು: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ

ಉದ್ಯಮಿ ಸಿಜೆ ರಾಯ್ ಪ್ರಕರಣ: ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್

ADVERTISEMENT
ADVERTISEMENT
ಒಳನಾಡಿನಲ್ಲಿ ಸಾಧಾರಣ ಮಳೆ

ರಾಜ್ಯದ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಜುಲೈ 15 ರ ನಂತರ ಮತ್ತೆ ಚುರುಕಾಗುವ ಸಾಧ್ಯತೆ ಇದೆ.

ತಾಪಮಾನ ವಿವರ

ಬೆಂಗಳೂರಿನಲ್ಲಿ ಗುರುವಾರ ಎಚ್‌ಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 30.6°C, ಕನಿಷ್ಠ 20.5°C ದಾಖಲಾಗಿದೆ. ನಗರದಲ್ಲಿ 30.0°C ಗರಿಷ್ಠ ಮತ್ತು 20.9°C ಕನಿಷ್ಠ, ಕೆಐಎಎಲ್‌ನಲ್ಲಿ 31.0°C ಗರಿಷ್ಠ ಮತ್ತು 20.5°C ಕನಿಷ್ಠ, ಜಿಕೆವಿಕೆಯಲ್ಲಿ 30.8°C ಗರಿಷ್ಠ ಮತ್ತು 20.0°C ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಹೊನ್ನಾವರದಲ್ಲಿ 31.1°C ಗರಿಷ್ಠ, 23.0°C ಕನಿಷ್ಠ, ಕಾರವಾರದಲ್ಲಿ 31.6°C ಗರಿಷ್ಠ, 25.4°C ಕನಿಷ್ಠ, ಮಂಗಳೂರು ಏರ್‌ಪೋರ್ಟ್‌ನಲ್ಲಿ 30.0°C ಗರಿಷ್ಠ, 23.5°C ಕನಿಷ್ಠ, ಶಕ್ತಿನಗರದಲ್ಲಿ 30.9°C ಗರಿಷ್ಠ, 23.2°C ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಒಳನಾಡಿನ ಬೆಳಗಾವಿ ಏರ್‌ಪೋರ್ಟ್‌ನಲ್ಲಿ 27.2°C ಗರಿಷ್ಠ, 21.4°C ಕನಿಷ್ಠ, ಬೀದರ್‌ನಲ್ಲಿ 29.0°C ಗರಿಷ್ಠ, 21.4°C ಕನಿಷ್ಠ, ವಿಜಯಪುರದಲ್ಲಿ 30.0°C ಗರಿಷ್ಠ, ಧಾರವಾಡದಲ್ಲಿ 26.6°C ಗರಿಷ್ಠ, 20.5°C ಕನಿಷ್ಠ, ಗದಗದಲ್ಲಿ 29.6°C ಗರಿಷ್ಠ, 21.2°C ಕನಿಷ್ಠ, ಕಲಬುರಗಿಯಲ್ಲಿ 31.4°C ಗರಿಷ್ಠ, 22.6°C ಕನಿಷ್ಠ, ಹಾವೇರಿಯಲ್ಲಿ 26.2°C ಗರಿಷ್ಠ, 22.0°C ಕನಿಷ್ಠ, ಕೊಪ್ಪಳದಲ್ಲಿ 30.3°C ಗರಿಷ್ಠ, 24.2°C ಕನಿಷ್ಠ, ರಾಯಚೂರಿನಲ್ಲಿ 34.4°C ಗರಿಷ್ಠ, 21.8°C ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 02T174919.782

ಚಿತ್ರೋತ್ಸವದಲ್ಲಿ ʼರಾವಣರಾಜ್ಯದಲ್ಲಿ ನವದಂಪತಿಗಳುʼ ಚಿತ್ರ ಪ್ರದರ್ಶನ

by ಶ್ರೀದೇವಿ ಬಿ. ವೈ
February 2, 2026 - 5:52 pm
0

BeFunky collage 2026 02 02T174018.682

ಅಕ್ರಮ ಸಂಬಂಧ ನೋಡಿದ್ದಕ್ಕೆ: ಪ್ರಿಯಕರನೊಂದಿಗೆ ಸೇರಿ ನಡು ರಸ್ತೆಯಲ್ಲಿ ಮಾವನಿಗೆ ಬೆಂಕಿ ಹಚ್ಚಿದ ಸೊಸೆ!

by ಶ್ರೀದೇವಿ ಬಿ. ವೈ
February 2, 2026 - 5:44 pm
0

Untitled design 2026 02 02T172920.179

ʼಕರಿಕಾಡʼ ಟೀಸರ್, ಸಾಂಗ್ಸ್ ಹಿಟ್.. ಟ್ರೈಲರ್ ಸಖತ್ ಇಂಪ್ರೆಸ್ಸೀವ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 2, 2026 - 5:37 pm
0

BeFunky collage 2026 02 02T172313.913

ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು

by ಶ್ರೀದೇವಿ ಬಿ. ವೈ
February 2, 2026 - 5:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 02T172313.913
    ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು
    February 2, 2026 | 0
  • Untitled design 2026 02 02T163134.142
    ಗಾಳಿಪಟದ ಚೈನೀಸ್ ಮಾಂಜಾದಿಂದ ಯುವಕನ ಕಾಲಿನ ನರಗಳೇ ಕಟ್
    February 2, 2026 | 0
  • Untitled design 2026 02 02T154939.525
    ಉದ್ಯಮಿ ಸಿಜೆ ರಾಯ್ ಪ್ರಕರಣ: ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್
    February 2, 2026 | 0
  • Untitled design 2026 02 02T152812.365
    ಮೆಟ್ರೋ ಪ್ರಯಾಣಿಕರೇ ಎಚ್ಚರ! ಈ ಹೊಸ ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ ಫಿಕ್ಸ್‌
    February 2, 2026 | 0
  • Untitled design 2026 02 02T083705.280
    “ಅಂಬಲಿ ರಾಶಿಗೆ ಮುತ್ತಿನ ಸಮೃದ್ಧಿಯಾಯ್ತಲೇ”: ಈ ವರ್ಷದ ಭವಿಷ್ಯವಾಣಿ ನುಡಿದ ಮೈಲಾರಲಿಂಗ ಕಾರಣಿಕ
    February 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version