• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 31, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೈಗಾರಿಕಾ ತ್ಯಾಜ್ಯದಿಂದ ಕೃಷ್ಣಾ-ಘಟಪ್ರಭಾ ನದಿಗಳು ಮಾಲಿನ್ಯ: KSPCB ಎಚ್ಚರಿಕೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 31, 2025 - 6:33 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design 2025 10 31t182631.876

ಬಾಗಲಕೋಟೆ: ಸಕ್ಕರೆ, ಸಿಮೆಂಟ್ ಮತ್ತು ಇತರ ಕೈಗಾರಿಕೆಗಳ ತ್ಯಾಜ್ಯಗಳು ಕೃಷ್ಣಾ, ಭೀಮಾ, ಘಟಪ್ರಭ, ಮಲಪ್ರಭ ಮತ್ತು ದೋಣಿ ನದಿಗಳನ್ನು ಮಲಿನಗೊಳಿಸುತ್ತಿರುವುದರಿಂದ ರಾಜ್ಯದಲ್ಲಿ ಅಪಾರ ಜಲ ಮಾಲಿನ್ಯದ ಸಂಕಟ ಎದುರಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿಎಂ ನರೇಂದ್ರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ನಡೆದ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನದಿಗಳು ಕಲುಷಿತವಾಗುವುದನ್ನು ತಡೆಯಲು ಸರ್ಕಾರವು ದಿಟ್ಟ ಕ್ರಮಗಳನ್ನು ಕೈಗೊಳ್ಳಬೇಕು. ತ್ಯಾಜ್ಯ ಸಂಸ್ಕರಿಸದೆ ಹೊರಬಿಡುವ ಕೈಗಾರಿಕೆಗಳ ವಿರುದ್ಧ ಮಂಡಳಿಯು ಕಠಿಣ ಕ್ರಮ ಕೈಗೊಳ್ಳಲಿದೆ. ಈ ಬಗ್ಗೆ ಸಾರ್ವಜನಿಕರು ನಮಗೆ ಮಾಹಿತಿ ನೀಡಬೇಕು ಎಂದು ಕೋರಿದರು.

RelatedPosts

ನಾಗರಹೊಳೆ ಸಫಾರಿ ಸಂಪೂರ್ಣ ಬಂದ್‌..? ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಆದೇಶ

ಕುಡಚಿ ಶಾಸಕರ ಮಗನ ಹೆಸರು ಶಿವಕುಮಾರ್: ಡಿಕೆಎಸ್ ಕೈಯಿಂದಲೇ ನಾಮಕರಣ

ತೃತೀಯ ಲಿಂಗಿ ತಲೆ ಬೋಳಿಸಿ ವಿಕೃತಿ ಮೆರೆದ ಮತ್ತೊಂದು ಮಂಗಳಮುಖಿ ಗ್ಯಾಂಗ್..!

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಆರ್‌ಎಸ್‌ಎಸ್‌ಗೆ ಕರೆ ನೀಡಿರಲ್ಲಿಲ್ಲ: ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

ಕೃಷ್ಣಾ ನದಿ ನೀರನ್ನು ವಿಜಯಪುರ ಜಿಲ್ಲೆಯಲ್ಲಿ ಎರಡು ಸ್ಥಳಗಳಲ್ಲಿ ಮತ್ತು ಭೀಮಾ ನದಿ ನೀರನ್ನು ಒಂದು ಸ್ಥಳದಲ್ಲಿ ನಿರಂತರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಬಾಗಲಕೋಟೆಯಲ್ಲಿ ಎರಡು ಸ್ಥಳಗಳಲ್ಲಿ ಘಟಪ್ರಭಾ, ಎರಡು ಸ್ಥಳಗಳಲ್ಲಿ ಮಲಪ್ರಭಾ ಮತ್ತು ಒಂದು ಸ್ಥಳದಲ್ಲಿ ಕೃಷ್ಣಾ ನದಿ ನೀರಿನ ಗುಣಮಟ್ಟವನ್ನು ಪರೀಕ್ಷಿಸಲಾಗುತ್ತಿದೆ ಎಂದು ನರೇಂದ್ರಸ್ವಾಮಿ ಹೇಳಿದ್ದಾರೆ.

ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕಬ್ಬು ಪ್ರಮುಖ ಬೆಳೆಯಾಗಿರುವುದರಿಂದ ಸಕ್ಕರೆ ಮತ್ತು ಮದ್ಯಸಾರಾ ಕಾರ್ಖಾನೆಗಳ ಸಂಖ್ಯೆ ಹೆಚ್ಚಾಗಿದೆ. ಸಕ್ಕರೆ ಉದ್ಯಮದ ಪ್ರಮುಖ ತ್ಯಾಜ್ಯವಾದ ಕಬ್ಬಿನ ಸಿಪ್ಪೆ (ಬಗ್ಯಾಸ್) ಪರ್ಯಾಯ ಇಂಧನವಾಗಿ ಬಳಕೆಯಾಗುತ್ತಿದ್ದರೂ, ಮತ್ತೊಂದು ತ್ಯಾಜ್ಯವಾದ ಕಾಕಂಬಿ (ಮೊಲಾಸಿಸ್) ಇಥೆನಾಲ್ ತಯಾರಿಕೆಯಲ್ಲಿ ಬಳಕೆಯಾಗುತ್ತಿದೆ. ಆದರೆ ಈ ಘಟಕಗಳಲ್ಲಿ ಹಲವು ಪರಿಸರ ಸ್ನೇಹಿಯಲ್ಲದ ವಿಧಾನಗಳನ್ನು ಅನುಸರಿಸುತ್ತಿರುವುದು ಆತಂಕಕಾರಿ ಎಂದು ನರೇಂದ್ರಸ್ವಾಮಿ ತಿಳಿಸಿದರು.

ಮಂಡಳಿಯ ಸುವರ್ಣ ಮಹೋತ್ಸವದ ವೇಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪರಿಸರ ಸಂರಕ್ಷಣೆಯ ಕೊಡುಗೆಗಳನ್ನು ಸ್ಮರಿಸಿದ ನರೇಂದ್ರಸ್ವಾಮಿ, 1974ರಲ್ಲಿ ಇಂದಿರಾ ಗಾಂಧಿ ಅವರು ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳ ಸ್ಥಾಪನೆಗೆ ನಾಂದಿ ಹಾಡಿದರು. ಅವರು ಜಾರಿಗೆ ತಂದ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972, ಪ್ರಾಜೆಕ್ಟ್ ಟೈಗರ್, ಜಲ ಮಾಲಿನ್ಯ ನಿಯಂತ್ರಣ ಕಾಯ್ದೆ ಮತ್ತು ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆಗಳು ದೇಶದ ಪರಿಸರ ಚೌಕಟ್ಟಿನ ಅಡಿಗಲ್ಲುಗಳಾಗಿವೆ ಎಂದು ಹೇಳಿದರು.

ರಾಜ್ಯದ 15 ಕ್ಷೇತ್ರಗಳಲ್ಲಿ ಸುವರ್ಣ ಮಹೋತ್ಸವದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆಯೆಂದು ನರೇಂದ್ರಸ್ವಾಮಿ ತಿಳಿಸಿದರು. ವಿದ್ಯಾರ್ಥಿಗಳಲ್ಲಿ ಪರಿಸರ ಮಾಲಿನ್ಯದ ಬಗ್ಗೆ ಅರಿವು ಮೂಡಿಸಲು ಚಿತ್ರಕಲೆ ಮತ್ತು ವೀಡಿಯೋ ರೀಲ್ಸ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಜಿಲ್ಲಾ ಮಟ್ಟದ ವಿಜೇತರಿಗೆ ₹3,000 ಮತ್ತು ರಾಜ್ಯ ಮಟ್ಟದ ಉತ್ತಮ ರೀಲ್ಸ್ ತಯಾರಕರಿಗೆ ₹50,000, ₹25,000 ಮತ್ತು ₹10,000 ಬಹುಮಾನಗಳನ್ನು ನೀಡಲಾಗುವುದು.

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗುರುತಿಸಿ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಲಾಗುವುದು ಎಂದೂ ಅವರು ಪ್ರಕಟಿಸಿದರು. ರಾಜ್ಯ ಮಟ್ಟದ ಸುವರ್ಣ ಸಮಾರೋಪ ಸಮಾರಂಭ ನವೆಂಬರ್ 18 ಮತ್ತು 19 ರಂದು ನಡೆಯಲಿದೆ

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 31t232654.108

ಬಿಗ್ ಬಾಸ್: ಈ ವಾರದ ಕಳಪೆ ಧ್ರುವಂತ್..ಉತ್ತಮ ಯಾರು..?

by ಯಶಸ್ವಿನಿ ಎಂ
October 31, 2025 - 11:28 pm
0

Untitled design 2025 10 31t231303.343

ನಾಗರಹೊಳೆ ಸಫಾರಿ ಸಂಪೂರ್ಣ ಬಂದ್‌..? ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಆದೇಶ

by ಯಶಸ್ವಿನಿ ಎಂ
October 31, 2025 - 11:15 pm
0

Untitled design 2025 10 31t225756.886

ಕುಡಚಿ ಶಾಸಕರ ಮಗನ ಹೆಸರು ಶಿವಕುಮಾರ್: ಡಿಕೆಎಸ್ ಕೈಯಿಂದಲೇ ನಾಮಕರಣ

by ಯಶಸ್ವಿನಿ ಎಂ
October 31, 2025 - 10:59 pm
0

Untitled design 2025 10 31t220519.910

ಬಾಲಿವುಡ್‌ ನಟ ಧರ್ಮೇಂದ್ರ ಧಿಡೀರ್‌ ಆಸ್ಪತ್ರೆಗೆ ದಾಖಲು..!

by ಯಶಸ್ವಿನಿ ಎಂ
October 31, 2025 - 10:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 31t231303.343
    ನಾಗರಹೊಳೆ ಸಫಾರಿ ಸಂಪೂರ್ಣ ಬಂದ್‌..? ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಆದೇಶ
    October 31, 2025 | 0
  • Untitled design 2025 10 31t225756.886
    ಕುಡಚಿ ಶಾಸಕರ ಮಗನ ಹೆಸರು ಶಿವಕುಮಾರ್: ಡಿಕೆಎಸ್ ಕೈಯಿಂದಲೇ ನಾಮಕರಣ
    October 31, 2025 | 0
  • Untitled design 2025 10 31t215022.167
    ತೃತೀಯ ಲಿಂಗಿ ತಲೆ ಬೋಳಿಸಿ ವಿಕೃತಿ ಮೆರೆದ ಮತ್ತೊಂದು ಮಂಗಳಮುಖಿ ಗ್ಯಾಂಗ್..!
    October 31, 2025 | 0
  • Untitled design 2025 10 31t211723.901
    ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಆರ್‌ಎಸ್‌ಎಸ್‌ಗೆ ಕರೆ ನೀಡಿರಲ್ಲಿಲ್ಲ: ಸಿಎಂ ಸಿದ್ದರಾಮಯ್ಯ
    October 31, 2025 | 0
  • Untitled design 2025 10 31t171455.593
    ಅನನ್ಯಾ ಭಟ್ ಪ್ರಕರಣ: ಎಸ್ಐಟಿ ತನಿಖೆ ಅಂತ್ಯ
    October 31, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version