• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಸಿಗುವಂತೆ ಮಾಡುವುದೇ ನಮ್ಮ ಗುರಿ: ಪಿ.ಎಂ ನರೇಂದ್ರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 27, 2025 - 6:53 pm
in Flash News, ಕರ್ನಾಟಕ, ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
Untitled design 2025 10 27t185209.169

ಚಾಮರಾಜನಗರ: ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಮತ್ತು ಶುದ್ದ ನೀರು ಸಿಗುವಂತೆ ಮಾಡುವುದೇ ನಮ್ಮ ಗುರಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿಎಂ ನರೇಂದ್ರಸ್ವಾಮಿ ತಿಳಿಸಿದರು.

ಚಾಮರಾಜನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಿಎಂ ನರೇಂದ್ರಸ್ವಾಮಿ ಅವರು, ಭವಿಷ್ಯ  ಉಳಿಯಬೇಕು ಎಂದರೆ ಪರಿಸರ ಉಳಿಯಬೇಕು, ಅರಣ್ಯ ಉಳಿಯಬೇಕು. ಎಲ್ಲರಿಗೂ ಪರಿಶುದ್ಧವಾದ ಗಾಳಿ ಮತ್ತು ನೀರು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

RelatedPosts

ಇಸ್ರೇಲ್ ಸೇರಿದಂತೆ 9 ದೇಶಗಳ ಮೇಲೆ ಇರಾನ್ ದಾಳಿ: 645 ಡ್ರೋನ್‌ಗಳನ್ನ ಧ್ವಂಸ ಮಾಡಿರೋ ಯುಎಇ

ಹೋಳಿ ಹಬ್ಬದಲ್ಲಿ ವಿಕೃತಿ: ಹಸುವಿಗೆ ಬಲವಂತವಾಗಿ ಮದ್ಯ ಕುಡಿಸಿದ ಕಿಡಿಗೇಡಿಗಳು

israel iran war: 10 ವಿಶೇಷ ವಿಮಾನಗಳ ಮೂಲಕ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಸಜ್ಜು!

iran israel war: ಭಾರತದಲ್ಲಿ ಹಿಂಸಾಚಾರದ ಭೀತಿ..!ರಾಜ್ಯಗಳಿಗೆ ಕೇಂದ್ರದ ಅಲರ್ಟ್

ADVERTISEMENT
ADVERTISEMENT

ಕೊರೋನಾ ಬಂದಾಗ ಜನ ಆಮ್ಲಜನಕ ಇಲ್ಲದೆ ಸತ್ತರು. ಇದರಿಂದ ನಾವು ಪಾಠ ಕಲಿತು ಆಮ್ಲಜನಕವನ್ನು ಕಾಪಾಡಿಕೊಳ್ಳಬೇಕು. ಜೊತೆಗೆ ಭೂಮಿ ಮತ್ತು ಅಂತರ್ಜಲವನ್ನು ಸೇರುತ್ತಿರುವ ರಾಸಾಯನಿಕ ವಸ್ತುಗಳ ಬಗ್ಗೆ ತಿಳಿದುಕೊಳ್ಳಬೇಕು. ಆಹರ ಇಲ್ಲದಿದ್ದರೂ ಬದುಕಬಹುದು, ಗಾಳಿ ಮತ್ತು ನೀರು ಇಲ್ಲದೆ ಬದುಕಲು ಸಾಧ್ಯವಿಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ವಿವರಿಸಿದರು.

ಕಾರ್ಖಾನೆಗಳು ಬೇಕು, ಉದ್ಯೋಗ, ಉದ್ಯಮ ಬೇಕು. ಆದರೆ ಕಾರ್ಖಾನೆಗಳ ಹೊರಸೂಸುವ ಬಗ್ಗೆ ಎಚ್ಚರದಿಂದ ಇರಬೇಕು. ಹಾಗೆಯೇ ನಮ್ಮ ಸಮಾಜವನ್ನು ಪ್ಲಾಸಿಕ್ ಮುಕ್ತ ಮಾಡಲು ಪಣತೊಡಬೇಕು ಎಂದು ಕರೆಕೊಟ್ಟರು. ರಂಗನತಿಟ್ಟುವಿನಿಂದ ಸತ್ತೇಗಾಲದವರೆಗೆ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ ಕಾವೇರಿ ನದಿಗೆ ಒಳಚರಂಡಿ ನೀರು, ಘನತ್ಯಾಜ್ಯ, ಕೈಗಾರಿಕೆ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗುತ್ತಿದೆ. ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ ಎಂದರು.

ಜೀವ ನದಿ ಕಾವೇರಿ ನೀರು ಕಲುಷಿತಗೊಳ್ಳುವುದನ್ನು ತಡೆಯಲು ರಾಜ್ಯ ಸರ್ಕಾರ ರಚಿಸಿರುವ ತಾಂತ್ರಿಕ ಸಮಿತಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ. ಕಾವೇರಿ ಕಲುಷಿತ ಆಗುವುದನ್ನು ತಡೆಯಲು ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕಾಗಿದೆ. ಜೊತೆಗೆ ಸಾರ್ವಜನಿಕರ ಪಾತ್ರ ಕೂಡ ಮಹತ್ವದ್ದಾಗಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (27)

ಇಸ್ರೇಲ್ ಸೇರಿದಂತೆ 9 ದೇಶಗಳ ಮೇಲೆ ಇರಾನ್ ದಾಳಿ: 645 ಡ್ರೋನ್‌ಗಳನ್ನ ಧ್ವಂಸ ಮಾಡಿರೋ ಯುಎಇ

by ಯಶಸ್ವಿನಿ ಎಂ
March 3, 2026 - 9:40 am
0

Untitled design (26)

ಹೋಳಿ ಹಬ್ಬದಲ್ಲಿ ವಿಕೃತಿ: ಹಸುವಿಗೆ ಬಲವಂತವಾಗಿ ಮದ್ಯ ಕುಡಿಸಿದ ಕಿಡಿಗೇಡಿಗಳು

by ಯಶಸ್ವಿನಿ ಎಂ
March 3, 2026 - 9:26 am
0

Untitled design (25)

israel iran war: 10 ವಿಶೇಷ ವಿಮಾನಗಳ ಮೂಲಕ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಸಜ್ಜು!

by ಯಶಸ್ವಿನಿ ಎಂ
March 3, 2026 - 9:10 am
0

Untitled design (24)

iran israel war: ಭಾರತದಲ್ಲಿ ಹಿಂಸಾಚಾರದ ಭೀತಿ..!ರಾಜ್ಯಗಳಿಗೆ ಕೇಂದ್ರದ ಅಲರ್ಟ್

by ಯಶಸ್ವಿನಿ ಎಂ
March 3, 2026 - 8:38 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (27)
    ಇಸ್ರೇಲ್ ಸೇರಿದಂತೆ 9 ದೇಶಗಳ ಮೇಲೆ ಇರಾನ್ ದಾಳಿ: 645 ಡ್ರೋನ್‌ಗಳನ್ನ ಧ್ವಂಸ ಮಾಡಿರೋ ಯುಎಇ
    March 3, 2026 | 0
  • Untitled design (26)
    ಹೋಳಿ ಹಬ್ಬದಲ್ಲಿ ವಿಕೃತಿ: ಹಸುವಿಗೆ ಬಲವಂತವಾಗಿ ಮದ್ಯ ಕುಡಿಸಿದ ಕಿಡಿಗೇಡಿಗಳು
    March 3, 2026 | 0
  • Untitled design (25)
    israel iran war: 10 ವಿಶೇಷ ವಿಮಾನಗಳ ಮೂಲಕ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಸಜ್ಜು!
    March 3, 2026 | 0
  • Untitled design (24)
    iran israel war: ಭಾರತದಲ್ಲಿ ಹಿಂಸಾಚಾರದ ಭೀತಿ..!ರಾಜ್ಯಗಳಿಗೆ ಕೇಂದ್ರದ ಅಲರ್ಟ್
    March 3, 2026 | 0
  • Untitled design (23)
    ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version