• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ‘ಪ್ರಜಾಸೇವೆ ಇಲಾಖೆ’ಗೆ ಅಧಿಕೃತ ಚಾಲನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 5, 2026 - 8:00 am
in ಕರ್ನಾಟಕ
0 0
0
ಪಶ್ಚಾತ್ತಾಪ (27)

ಬೆಂಗಳೂರು: ಜನರ ಕುಂದುಕೊರತೆಗಳನ್ನು ಸ್ಥಳದಲ್ಲೇ ಆಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಪ್ರಜಾಸೇವಾ ಇಲಾಖೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮರುದಿನವೇ ಡಿ.ಕೆ. ಶಿವಕುಮಾರ್ ಅವರು ಪ್ರಜಾಸೇವಾ ಇಲಾಖೆಯ ಪರಿಕಲ್ಪನೆಯನ್ನು ಘೋಷಿಸಿದ್ದರು. ಇದೀಗ ಈ ಯೋಜನೆ ಕಾರ್ಯರೂಪಕ್ಕೆ ಬರುತ್ತಿದ್ದು, ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಪ್ರಮುಖ ಹೆಜ್ಜೆಯಾಗಿದೆ.

RelatedPosts

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಕರ್ನಾಟಕದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಪೈಪೋಟಿ: ಅನುಮತಿಗಾಗಿ 42 ಅರ್ಜಿ ಸಲ್ಲಿಕೆ!

ರಾಜ್ಯದ ಹವಾಮಾನ ವರದಿ: ಇಂದು ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ!

ADVERTISEMENT
ADVERTISEMENT

ಜನರ ಅಹವಾಲುಗಳನ್ನು ಕಚೇರಿಗಳಿಗೆ ಅಲೆದಾಡಿಸದೆ, ಅವರಿರುವ ಸ್ಥಳದಲ್ಲಿಯೇ ಆಲಿಸಿ ಪರಿಹಾರ ಕಲ್ಪಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳು, ತಾಲೂಕುಗಳು ಹಾಗೂ ಹೋಬಳಿ ಮಟ್ಟದಲ್ಲಿ ನಿಯಮಿತವಾಗಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತದೆ.

ಸರ್ಕಾರದ ಸೂಚನೆಯಂತೆ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಸಭೆಗಳನ್ನು ನಡೆಸಲಾಗುತ್ತದೆ. ಆರಂಭದಲ್ಲಿ ಈ ಸಭೆಗಳನ್ನು ತಾಲೂಕು ಕೇಂದ್ರಗಳಲ್ಲಿ ಆಯೋಜಿಸಿ, ಬಳಿಕ ಹೋಬಳಿ ಕೇಂದ್ರಗಳಿಗೂ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿಯೂ ಸಭೆಗಳನ್ನು ನಡೆಸಲು ಕ್ರಮ ಕೈಗೊಳ್ಳಲಾಗುತ್ತದೆ.

ಈ ಸಭೆಗಳಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಆಯುಕ್ತರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಇದೇ ರೀತಿ ತಹಶೀಲ್ದಾರ್, ಪೊಲೀಸ್ ಉಪಾಧೀಕ್ಷಕರು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹೋಬಳಿ ಮಟ್ಟದ ಸಭೆಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ.

ಜನರಿಂದ ಸ್ವೀಕರಿಸುವ ಅರ್ಜಿಗಳು ಮತ್ತು ದೂರುಗಳನ್ನು ಸುಗಮವಾಗಿ ನಿರ್ವಹಿಸಲು ಸಭಾ ಸ್ಥಳಗಳಲ್ಲಿ ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ವ್ಯವಸ್ಥೆ ಮಾಡಲಾಗುತ್ತದೆ. ಇಲಾಖಾವಾರು ಅರ್ಜಿ ಸ್ವೀಕೃತಿ ಕೌಂಟರ್‌ಗಳನ್ನು ತೆರೆಯಲಾಗುತ್ತಿದ್ದು, ಗಣಕಯಂತ್ರ, ಲ್ಯಾಪ್‌ಟಾಪ್, ಪ್ರಿಂಟರ್ ಹಾಗೂ ಇಂಟರ್‌ನೆಟ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.

ಸಭೆಗಳ ಕುರಿತು ಸಾರ್ವಜನಿಕರಿಗೆ ಮುಂಚಿತವಾಗಿಯೇ ಮಾಹಿತಿ ನೀಡುವ ವ್ಯವಸ್ಥೆಯೂ ಇರಲಿದೆ. ಜಿಲ್ಲಾಧಿಕಾರಿಗಳು ಕನಿಷ್ಠ ಒಂದು ತಿಂಗಳ ಮುಂಚಿತವಾಗಿ ತಾಲೂಕು ಮತ್ತು ಹೋಬಳಿ ಮಟ್ಟದ ಸಭೆಗಳ ವೇಳಾಪಟ್ಟಿಯನ್ನು ಅಂತಿಮಗೊಳಿಸಿ, ಸರ್ಕಾರಿ ಕಚೇರಿಗಳ ಸೂಚನಾ ಫಲಕಗಳಲ್ಲಿ ಹಾಗೂ ಮಾಧ್ಯಮಗಳ ಮೂಲಕ ಪ್ರಚಾರ ಮಾಡಬೇಕು. ಸಭೆ ನಡೆಯುವ 15 ದಿನಗಳ ಮುಂಚಿತವಾಗಿ ಸಾರ್ವಜನಿಕರಿಗೆ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳ ವಿವರಗಳನ್ನು ಮನೆ-ಮನೆಗೆ ತಲುಪಿಸುವ ವ್ಯವಸ್ಥೆಯನ್ನೂ ಮಾಡಲಾಗುತ್ತದೆ.

ಸರ್ಕಾರ ಮತ್ತು ಜನರ ನಡುವಿನ ಅಂತರವನ್ನು ಕಡಿಮೆ ಮಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಮೂಲಕ ಜನಸ್ನೇಹಿ ಆಡಳಿತಕ್ಕೆ ಹೊಸ ರೂಪ ನೀಡುವ ಉದ್ದೇಶವನ್ನು ಪ್ರಜಾಸೇವಾ ಆಂದೋಲನ ಹೊಂದಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (33)

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

by ದಿಶಾ ಕೆ. ಎಸ್.
September 5, 2026 - 10:11 am
0

ಪಶ್ಚಾತ್ತಾಪ (32)

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!

by ದಿಶಾ ಕೆ. ಎಸ್.
September 5, 2026 - 9:53 am
0

ಪಶ್ಚಾತ್ತಾಪ (31)

ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

by ದಿಶಾ ಕೆ. ಎಸ್.
September 5, 2026 - 9:20 am
0

ಪಶ್ಚಾತ್ತಾಪ (29)

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

by ದಿಶಾ ಕೆ. ಎಸ್.
September 5, 2026 - 8:06 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (33)
    ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!
    September 5, 2026 | 0
  • ಪಶ್ಚಾತ್ತಾಪ (31)
    ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ
    September 5, 2026 | 0
  • ಪಶ್ಚಾತ್ತಾಪ (26)
    ಕರ್ನಾಟಕದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಪೈಪೋಟಿ: ಅನುಮತಿಗಾಗಿ 42 ಅರ್ಜಿ ಸಲ್ಲಿಕೆ!
    September 5, 2026 | 0
  • ಪಶ್ಚಾತ್ತಾಪ (24)
    ರಾಜ್ಯದ ಹವಾಮಾನ ವರದಿ: ಇಂದು ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ!
    September 5, 2026 | 0
  • Your paragraph text 2026 09 04T213801.474
    ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version