• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೊಡಗು-ದಕ್ಷಿಣ ಕನ್ನಡ 2 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಈ ವಾರ ಎಲ್ಲೆಲ್ಲಿ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2025 - 8:35 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 20t083514.787

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದ್ದು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದೆ. ಮುಂದಿನ ಮೂರು ಗಂಟೆಗಳೊಳಗೆ ಭಾರೀ ಗಾಳಿ ಸಹಿತ ಗುಡುಗು-ಸಿಡಿಲಿನೊಂದಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಒಂದು ವಾರ ಮಳೆಯ ಮುನ್ಸೂಚನೆ

ಹವಾಮಾನವು ಮುಂದಿನ ಏಳು ದಿನಗಳವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಏಪ್ರಿಲ್ 20 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಏಪ್ರಿಲ್ 21 ರಂದು ಉತ್ತರ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

RelatedPosts

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಭಾರೀ ಅವಘಡ: ಸೌಂಡ್ ಬಾಕ್ಸ್ ಬಿದ್ದು ಅಭಿಮಾನಿಗಳಿಗೆ ಗಾಯ

ಸಿಂಗಾಪುರಕ್ಕೆ ತೆರಳುತ್ತಿದ್ದ ಹಡಗು ಒಡಿಶಾ ಬಳಿ ಮುಳುಗಡೆ: 22 ಮಂದಿ ನಾಪತ್ತೆ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

ADVERTISEMENT
ADVERTISEMENT
ಐದು ದಿನ ಹಗುರ ಮಳೆ ನಿರೀಕ್ಷೆ

ಐದು ದಿನಗಳವರೆಗೆ ರಾಜ್ಯದ ಕೆಲ ಪ್ರದೇಶಗಳಲ್ಲಿ ಹಗುರ ಮಳೆಯಾಗಲಿದೆ. ಇದರಿಂದಾಗಿ ರೈತರು ಮತ್ತು ಜನಸಾಮಾನ್ಯರು ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಒಳನಾಡು ಜಿಲ್ಲೆಗಳಾದ ಧಾರವಾಡ, ಬಾಗಲಕೋಟೆ, ಕೊಡಗು, ಬೆಂಗಳೂರು, ಮಂಗಳೂರು ಹಾಗೂ ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.

ಹಾಸನದಲ್ಲಿ ಮಳೆಯ ಆರ್ಭಟ

ಹಾಸನ ಜಿಲ್ಲೆಯಲ್ಲಿ ಮಳೆಯ ಪ್ರಭಾವ ಮುಂದುವರೆದಿದೆ. ಶನಿವಾರ ಸಂಜೆ 6 ಗಂಟೆಗೆ ಆರಂಭವಾದ ಭಾರೀ ಮಳೆ ರಾತ್ರಿ 8 ಗಂಟೆಯವರೆಗೆ ಮುಂದುವರಿಯಿತು. ಹಾಸನ ನಗರದ ಪ್ರಮುಖ ರಸ್ತೆಗಳನ್ನು ಮಳೆ ಜಲಾವೃತಗೊಳಿಸಿದ್ದು, ವಾಹನ ಸವಾರರು ಸಂಚಾರದಲ್ಲಿ ತೊಂದರೆ ಅನುಭವಿಸಿದರು. ರೈಲ್ವೆ ಮೇಲ್ಸೇತುವೆಯ ಪಕ್ಕದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಸ್ಥಳೀಯ ನಿವಾಸಿಗಳು ಪರದಾಡುವ ಸ್ಥಿತಿ ಎದುರಿಸಿದ್ದಾರೆ.

ಬೇಲೂರು ಪಟ್ಟಣದಲ್ಲಿ ಸಾಧಾರಣ ಮಳೆಯಾಗಿದ್ದು, ಆಲೂರು, ಅರಕಲಗೂಡು, ಹೊಳೆನರಸೀಪುರ ಹಾಗೂ ಚನ್ನರಾಯಪಟ್ಟಣದಲ್ಲಿ ಮೋಡ ಕವಿದ ವಾತಾವರಣವಿದೆ. ಈ ಭಾಗಗಳಲ್ಲಿ ಕೆಲವೆಡೆ ಸಿಡಿಲು ಸಹಿತ ಗಾಳಿಮಳೆಯಾಗುವ ಸಂಭವವಿದೆ.

ರಾಜ್ಯದ ಇತರೆ ಭಾಗಗಳ ಮಳೆ ವಿವರಗಳು

  • ಧಾರವಾಡ ಜಿಲ್ಲೆಯ ಅಣ್ಣಿಗೇರೆಯಲ್ಲಿ 7 ಸೆಂ.ಮೀ ಮಳೆ ದಾಖಲಾಗಿದ್ದು,

  • ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ 4 ಸೆಂ.ಮೀ ಮಳೆಯಾಗಿದೆ,

  • ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ 3 ಸೆಂ.ಮೀ ಮಳೆಯಾಗಿದೆ.

ಈ ವರ್ಷ ಮಳೆಯು ಸಾಕಷ್ಟು ಹಿಮ್ಮುಖವಾಗಿಲ್ಲದಿದ್ದರೂ, ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆಯು ಬೇಸಿಗೆಯ ಬಿಸಿ ತಗ್ಗಿಸಲು ಸಹಾಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವ ಕಾರಣ, ಸಾರ್ವಜನಿಕರು ಹಾಗೂ ರೈತರು ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 23T113822.371

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಭಾರೀ ಅವಘಡ: ಸೌಂಡ್ ಬಾಕ್ಸ್ ಬಿದ್ದು ಅಭಿಮಾನಿಗಳಿಗೆ ಗಾಯ

by ಶಾಲಿನಿ ಕೆ. ಡಿ
August 23, 2026 - 11:42 am
0

Untitled design 2026 08 23T111100.153

ಸಿಂಗಾಪುರಕ್ಕೆ ತೆರಳುತ್ತಿದ್ದ ಹಡಗು ಒಡಿಶಾ ಬಳಿ ಮುಳುಗಡೆ: 22 ಮಂದಿ ನಾಪತ್ತೆ

by ಶಾಲಿನಿ ಕೆ. ಡಿ
August 23, 2026 - 11:11 am
0

Untitled design 2026 08 23T104438.636

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
August 23, 2026 - 10:46 am
0

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 23T113822.371
    ‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಭಾರೀ ಅವಘಡ: ಸೌಂಡ್ ಬಾಕ್ಸ್ ಬಿದ್ದು ಅಭಿಮಾನಿಗಳಿಗೆ ಗಾಯ
    August 23, 2026 | 0
  • Untitled design 2026 08 23T111100.153
    ಸಿಂಗಾಪುರಕ್ಕೆ ತೆರಳುತ್ತಿದ್ದ ಹಡಗು ಒಡಿಶಾ ಬಳಿ ಮುಳುಗಡೆ: 22 ಮಂದಿ ನಾಪತ್ತೆ
    August 23, 2026 | 0
  • Untitled design 2026 08 23T104438.636
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    August 23, 2026 | 0
  • Your paragraph text (6)
    ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR
    August 22, 2026 | 0
  • Your paragraph text (2)
    ಕಲುಷಿತ ನೀರು ಪೂರೈಸಿದರೆ ಕ್ರಮ: ಈಶ್ವರ ಖಂಡ್ರೆ ಎಚ್ಚರಿಕೆ
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version