• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದ ಈ ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2025 - 9:33 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 19T092253.403

ಬೆಂಗಳೂರು: ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿರುವ ಕರಾವಳಿ ಪ್ರದೇಶದ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಟ್ಟದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾವ ಜಿಲ್ಲೆಗಳಲ್ಲಿ ಮಳೆ?

RelatedPosts

ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

ADVERTISEMENT
ADVERTISEMENT

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು – ಈ ಹತ್ತು ಜಿಲ್ಲೆಗಳ ಕೆಲವು ಭಾಗಗಳಲ್ಲಿ ನವೆಂಬರ್ 19 ರಿಂದ 22ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮುಂಜಾವಿನಿಂದ ಸಂಜೆವರೆಗೆ ಆಗಾಗ್ಗೆ ಮೋಡ ಕವಿದ ವಾತಾವರಣ, ಹಗುರ ಮಳೆ ಎದುರಾಗಬಹುದು. ಮೈಸೂರು, ಮಂಡ್ಯ, ಹಾಸನ, ಕೊಡಗು ಪ್ರದೇಶಗಳಲ್ಲಿ ರಾತ್ರಿ ಹೊತ್ತು ಸಾಧಾರಣ ಮಳೆಯ ಸಾಧ್ಯತೆ ಇದೆ.

ಕರಾವಳಿ-ಉತ್ತರ ಕರ್ನಾಟಕದಲ್ಲಿ ಒಣ ಹವೆ ಈ ಬಾರಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ ಇತ್ಯಾದಿ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ. ಮಳೆಯ ಲಕ್ಷಣ ತುಂಬಾ ಕಡಿಮೆ. ಆದರೆ ರಾತ್ರಿ ಮತ್ತು ಬೆಳಗ್ಗೆ ಚಳಿ ಸ್ವಲ್ಪ ಹೆಚ್ಚಾಗಿ ಕಾಣಿಸಿಕೊಳ್ಳಬಹುದು.

ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದು. ಈ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಂಡುಬರುವುದು ಸಾಮಾನ್ಯ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದಿಂದ ರಾತ್ರಿಯ ಉಷ್ಣಾಂಶದಲ್ಲಿ ಏರಿಕೆ ಕಂಡುಬರುವುದು ಸಾಧ್ಯ.

ವಾಯುಭಾರ ಕುಸಿತದ ಪರಿಣಾಮವಾಗಿ ಮಳೆ ಬಂದರೂ ಗಾಳಿ ವೇಗದಲ್ಲಿ ದೊಡ್ಡ ಬದಲಾವಣೆ ಕಂಡುಬರುವ ಲಕ್ಷಣಗಳಿಲ್ಲ. ಸಾಮಾನ್ಯ ಗಾಳಿ ಮತ್ತು ಕಡಿಮೆ ಮಳೆ ಹೊಂದಿರುವ ವಾತಾವರಣ ಮುಂದಿನ ನಾಲ್ಕು-ಐದು ದಿನ ಮುಂದುವರಿಯುವ ನಿರೀಕ್ಷೆ ಇದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳಗಿನ ಜಾವ ಶೀತ ಹೆಚ್ಚಾಗಿದ್ದರೂ, ಇದೀಗ ಮೋಡ ಕವಿದ ವಾತಾವರಣವಿದ್ದು, ತಂಪು ಪ್ರಮಾಣ ಕಡಿಮೆಯಾಗಬಹುದು. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಸಿಲು-ತಂಪಿನ ಮಿಶ್ರ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T175142.949

ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ

by ಶಾಲಿನಿ ಕೆ. ಡಿ
June 13, 2026 - 5:53 pm
0

Untitled design 2026 06 13T172640.845

ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 5:28 pm
0

Untitled design 2026 06 13T170745.845

ಭಾರತ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

by ಶಾಲಿನಿ ಕೆ. ಡಿ
June 13, 2026 - 5:08 pm
0

Untitled design 2026 06 13T165255.891

ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 4:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T144404.012
    ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ
    June 13, 2026 | 0
  • Untitled design 2026 06 13T142317.182
    ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ
    June 13, 2026 | 0
  • Untitled design 2026 06 13T134406.064
    ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ
    June 13, 2026 | 0
  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
  • Untitled design 2026 06 13T114010.990
    4,500 ಕೋಟಿ ವಂಚನೆ ಪ್ರಕರಣ: ಶಿವಾನಂದ ನೀಲಣ್ಣವರ್‌ಗೆ ಷರತ್ತುಬದ್ಧ ಜಾಮೀನು ಮಂಜೂರು
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version