• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2025 - 9:00 pm
in Flash News, ಕರ್ನಾಟಕ
0 0
0
ಶಿವಪ್ಪ (3)

ರಾಜ್ಯದಾದ್ಯಂತ ಮುಂಗಾರು ಮಳೆಯ ಆರಂಭವಾಗಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಹವಾಮಾನ ಇಲಾಖೆಯು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಮತ್ತೆ ತನ್ನ ರೌದ್ರಾವತಾರ ತೋರಿದ್ದು, ಸಂಜೆಯಿಂದ ರಾತ್ರಿವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಮಳೆಯ ಆರ್ಭಟ

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿದರೂ, ಈಗ ಮತ್ತೆ ಜೋರಾಗಿದೆ. ಸಂಜೆಯ ವೇಳೆಗೆ ನಗರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ ಮೂರು ಗಂಟೆಗಳ ಕಾಲ ಬಿರುಗಾಳಿಯೊಂದಿಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯ ಸಾಧ್ಯತೆಯೂ ಇದೆ.

RelatedPosts

ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ

RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!

ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!

ADVERTISEMENT
ADVERTISEMENT
ರಾಜ್ಯದ ಇತರ ಭಾಗಗಳಲ್ಲಿ ಮಳೆ

ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಕದ್ರಾ, ಆಗುಂಬೆ, ಕ್ಯಾಸಲ್‌ರಾಕ್, ಖಾನಾಪುರ್, ಮಂಕಿ, ಯಲ್ಲಾಪುರ, ಸಿದ್ದಾಪುರ, ಭಾಗಮಂಡಲ, ಕಮ್ಮರಡಿ, ಶೃಂಗೇರಿ, ಕೊಪ್ಪ, ಸೋಮವಾರಪೇಟೆ, ಮಾಣಿ, ಪುತ್ತೂರು, ಬೆಳ್ತಂಗಡಿ, ಗೇರುಸೊಪ್ಪ, ಅಂಕೋಲಾ, ಜೋಯ್ಯಾ, ಹಿರೇಕೆರೂರು, ಸಂಕೇಶ್ವರ, ಲೋಂಡಾ, ನಿಪ್ಪಾಣಿ, ಧಾರವಾಡ, ಆನವಟ್ಟಿ, ದಾವಣಗೆರೆ, ಮತ್ತು ಹುಣಸೂರಿನಂತಹ ಸ್ಥಳಗಳಲ್ಲಿ ಮಳೆ ದಾಖಲಾಗಿದೆ.

ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಮತ್ತು ಬೆಳಗಾವಿಯಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಒಣಹವೆಯೇ ಪ್ರಬಲವಾಗಿದೆ.

ತಾಪಮಾನದ ವಿವರಗಳು:

  • ಬೆಳಗಾವಿ: ಗರಿಷ್ಠ 25.0°C, ಕನಿಷ್ಠ 21.5°C

  • ಬೀದರ್: ಗರಿಷ್ಠ 32.6°C, ಕನಿಷ್ಠ 22.0°C

  • ಬಾಗಲಕೋಟೆ: ಗರಿಷ್ಠ 32.0°C, ಕನಿಷ್ಠ 22.6°C

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನದ ಮೇಲೆ ಪರಿಣಾಮ ಬೀರಿದೆ. ಕೃಷಿಕರು ಮಳೆಯಿಂದ ಸಂತಸಗೊಂಡಿದ್ದರೂ, ರಸ್ತೆಗಳಲ್ಲಿ ನೀರು ನಿಲ್ಲುವುದು ಮತ್ತು ಸಂಚಾರಕ್ಕೆ ತೊಂದರೆಯಾಗುವುದು ಸಾಮಾನ್ಯವಾಗಿದೆ.

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ

ಭಾರೀ ಮಳೆಯಿರುವ ಪ್ರದೇಶಗಳಲ್ಲಿ ಅಗತ್ಯವಿಲ್ಲದಿದ್ದರೆ ಪ್ರಯಾಣ ಬಿಡಿ. ಕಡಿಮೆ ಒಡದಾಣದ ರಸ್ತೆಗಳಲ್ಲಿ ಸಂಚರಿಸುವಾಗ ಜಾಗರೂಕರಾಗಿರಿ. ವಿದ್ಯುತ್ ತಂತಿಗಳು ಮತ್ತು ಮರಗಳ ಬಳಿ ಎಚ್ಚರಿಕೆಯಿಂದಿರಿ. ಬೆಂಗಳೂರಿನಲ್ಲಿ ಸಂಜೆಯಿಂದ ರಾತ್ರಿಯವರೆಗೆ ಹೊರಗೆ ಹೋಗುವಾಗ ಛತ್ರಿ ಕಡ್ಡಾಯವಾಗಿ ಕೊಂಡೊಯ್ಯಿರಿ.

ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ವಿಭಿನ್ನ ಚಿತ್ರಣ ಕಂಡುಬರುತ್ತಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿಯಲಿದ್ದು, ನಗರವಾಸಿಗಳಿಗೆ ಛತ್ರಿಯಿಲ್ಲದೆ ಹೊರಗಡೆ ಹೋಗದಂತೆ ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T184549.043

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಲನಚಿತ್ರ ʼಮಾರ್ಕ್ʼ ಟ್ರೇಲರ್ ಅನಾವರಣ

by ಯಶಸ್ವಿನಿ ಎಂ
December 7, 2025 - 6:54 pm
0

Untitled design 2025 12 07T175634.129

ಸೀಡ್ಸ್‌ ಆಯಿಲ್ ಬಳಸ್ತೀರಾ..? ಹಾಗಾದ್ರೆ ಈ ಸುದ್ದಿ ನೋಡ್ಲೇಬೇಕು

by ಯಶಸ್ವಿನಿ ಎಂ
December 7, 2025 - 5:57 pm
0

Untitled design 2025 12 07T165108.239

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

by ಯಶಸ್ವಿನಿ ಎಂ
December 7, 2025 - 4:56 pm
0

Untitled design 2025 12 07T163020.642

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 7, 2025 - 4:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T161543.783
    ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್
    December 7, 2025 | 0
  • Untitled design 2025 12 07T155347.120
    ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ
    December 7, 2025 | 0
  • Web 2025 12 07T135022.403
    RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!
    December 7, 2025 | 0
  • Web 2025 12 07T114144.915
    ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!
    December 7, 2025 | 0
  • Web 2025 12 07T095641.746
    ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version