• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2025 - 9:33 am
in ಕರ್ನಾಟಕ
0 0
0
Untitled design 2025 03 20t093322.133

ಬೆಂಗಳೂರು, ಮಾರ್ಚ್ 20: ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಮಾರ್ಚ್ 23ರಿಂದ ಒಂದು ವಾರದವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ 

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಈ ಜತೆಗೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಇದೆ.

RelatedPosts

ಬಿಡದಿ ಹೋರಾಟ ರಾಜಕೀಯಕ್ಕಾಗಿ: ಜೆಡಿಎಸ್‌-ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆರೋಪ

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ADVERTISEMENT
ADVERTISEMENT

ಹವಾಮಾನದಲ್ಲಿ ತೀವ್ರವಾದ ಬದಲಾವಣೆಗಳು ಉಂಟಾಗುತ್ತಿರುವ ಕಾರಣ ಈ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಪೊಕ್ಲು ಮತ್ತು ಬಾಳೆಹೊನ್ನೂರು ಪ್ರದೇಶಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿ, ರಾಜ್ಯದ ಇತರೆ ಭಾಗಗಳಲ್ಲಿ ತಾಪಮಾನದಲ್ಲಿ ಸತತ ಏರಿಕೆಯಾಗುತ್ತಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆ

ಬೆಂಗಳೂರು ನಗರದಲ್ಲಿಯೂ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ಎಚ್.ಎ.ಎಲ್‌ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕೆ.ಐ.ಎ.ಎಲ್‌ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಬೀದರ್‌ನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಧಾರವಾಡದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಗದಗದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಮಳೆಯಾದ ಬಳಿಕ ತಾಪಮಾನದಲ್ಲಿ ವ್ಯಾತ್ಯಾಸವಾಗುವ ಸಾಧ್ಯತೆ ಇದ್ದರೂ, ರೈತರು ಮತ್ತು ನಾಗರಿಕರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಬೆಳೆಗಳ ರಕ್ಷಣೆ, ಮನೆಯ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (92)

ಬಿಡದಿ ಹೋರಾಟ ರಾಜಕೀಯಕ್ಕಾಗಿ: ಜೆಡಿಎಸ್‌-ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆರೋಪ

by ದಿಶಾ ಕೆ. ಎಸ್.
August 10, 2026 - 3:17 pm
0

ದೇ (17)

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

by ಶಾಲಿನಿ ಕೆ. ಡಿ
August 10, 2026 - 2:45 pm
0

ದೇ (15)

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 2:23 pm
0

ದೇ (13)

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

by ಶಾಲಿನಿ ಕೆ. ಡಿ
August 10, 2026 - 2:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (92)
    ಬಿಡದಿ ಹೋರಾಟ ರಾಜಕೀಯಕ್ಕಾಗಿ: ಜೆಡಿಎಸ್‌-ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆರೋಪ
    August 10, 2026 | 0
  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (12)
    ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version