• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ ಶುರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 27, 2025 - 8:41 am
in ಕರ್ನಾಟಕ
0 0
0
Untitled design 2025 08 27t082457.007

ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮತ್ತೆ ಶುರುವಾಗಿದೆ. ಕಳೆದ ಒಂದು ವಾರ ಮಳೆ ಕೊಂಚ ಕಡಿಮೆಯಾಗಿದ್ದ ಮಳೆ, ಈಗ ಸೋಮವಾರ (ಆಗಸ್ಟ್ 26)ರಿಂದ ಮತ್ತೆ ರಾಜ್ಯದಾದ್ಯಂತ ಧಾರಾಕಾರ ಮಳೆ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ ರಾಜ್ಯದ 10 ಪ್ರಮುಖ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಯಾವ ಜಿಲ್ಲೆಗಳಲ್ಲಿ ಭಾರೀ ಮಳೆ?

ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಆರ್ಭಟವು ತೀವ್ರವಾಗಿದೆ. ಇದೇ ರೀತಿ ಮಲೆನಾಡು ಮತ್ತು ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಭಾರೀ ಮಳೆ ಮುಂದುವರಿದಿದೆ. ಈ ಜಿಲ್ಲೆಗಳಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ಜಾರಿಗೊಳಿಸಿದ್ದು, ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಈ ಭಾಗಗಳಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಇದೆ ಎಂದು ವರದಿಯಾಗಿದೆ.

RelatedPosts

ರಾಮನಗರದಲ್ಲಿ SIR ‘ಸ್ಕ್ಯಾಮ್’: ಸಿಎಂ ವಿರುದ್ಧ HDK ಗಂಭೀರ ಆರೋಪ

ಭ್ರಷ್ಟಾಚಾರ ವಿರೋಧಿ ಜಾಥಾ ಹೈಡ್ರಾಮಾ: KRS ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

SIR ಹಿಂದೆ ಸಿಎಂ ಪ್ರೇರಣೆ? ಕುಮಾರಸ್ವಾಮಿ ಆರೋಪ

ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ

ADVERTISEMENT
ADVERTISEMENT
ವಾಯುಭಾರ ಕುಸಿತ

ಒಡಿಶಾ ಕರಾವಳಿಯ ವಾಯುವ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡುಬಂದಿದೆ. ಈ ವಾಯುಭಾರ ಕುಸಿತದ ಚಂಡಮಾರುತದ ಪರಿಚಲನೆಯು ಸಮುದ್ರ ಮಟ್ಟದಿಂದ 7.6 ಕಿ.ಮೀ. ಎತ್ತರದವರೆಗೆ ವಿಸ್ತರಿಸಿದೆ. ಮುಂದಿನ ಎರಡು ದಿನಗಳಲ್ಲಿ ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಸಾಗುವ ಸಾಧ್ಯತೆ ಇದೆ. ಈ ವಾತಾವರಣದ ಪರಿಣಾಮದಿಂದಾಗಿ ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಐಎಂಡಿ ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 26 ರಿಂದ 28, 2025 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ. ವೇಗದಿಂದ 60 ಕಿ.ಮೀ. ವೇಗದವರೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಐಎಂಡಿ ಸೂಚನೆ ನೀಡಿದೆ.

ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ

ಬುಧವಾರ ಮತ್ತು ಗುರುವಾರ ರಾಜ್ಯದ ಹಲವೆಡೆ ಧಾರಾಕಾರ ಮಳೆ ಮುಂದುವರಿಯಲಿದೆ. ಈ ಎರಡು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಜನರಿಗೆ ಅಗತ್ಯ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ. ರಸ್ತೆಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದೆ, ಭೂಕುಸಿತದ ಆತಂಕ ಮತ್ತು ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಂಭವವಿದೆ.

ಭಾರೀ ಮಳೆಯಿಂದಾಗಿ ಕಡಿಮೆ ಗೋಚರತೆ, ರಸ್ತೆಗಳಲ್ಲಿ ಜಲಾವೃತಗೊಳ್ಳುವ ಸಾಧ್ಯತೆ ಮತ್ತು ಭೂಕುಸಿತದ ಆತಂಕವಿರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (27)

ಅಕ್ಟೋಬರ್ 16 ರಂದು ಬಿಡುಗಡೆ ಆಗಲಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ”

by ಕವಿತಾ
July 2, 2026 - 7:22 pm
0

Untitled design (26)

ರಾಮನಗರದಲ್ಲಿ SIR ‘ಸ್ಕ್ಯಾಮ್’: ಸಿಎಂ ವಿರುದ್ಧ HDK ಗಂಭೀರ ಆರೋಪ

by ಕವಿತಾ
July 2, 2026 - 6:38 pm
0

Untitled design (25)

ಕಾಟನ್‌ಪೇಟೆಯಲ್ಲಿ ವಾಲಿದ ಕಟ್ಟಡ: ತಪ್ಪಿದ ಭಾರೀ ದುರಂತ

by ಕವಿತಾ
July 2, 2026 - 6:14 pm
0

Untitled design (24)

ಕೆಪಿ ಅಗ್ರಹಾರ ಕೊಲೆ ಪ್ರಕರಣ: ಮೂವರು ರೌಡಿಶೀಟರ್‌ಗಳಿಗೆ ಜೀವಾವಧಿ ಶಿಕ್ಷೆ

by ಕವಿತಾ
July 2, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (26)
    ರಾಮನಗರದಲ್ಲಿ SIR ‘ಸ್ಕ್ಯಾಮ್’: ಸಿಎಂ ವಿರುದ್ಧ HDK ಗಂಭೀರ ಆರೋಪ
    July 2, 2026 | 0
  • Untitled design (19)
    ಭ್ರಷ್ಟಾಚಾರ ವಿರೋಧಿ ಜಾಥಾ ಹೈಡ್ರಾಮಾ: KRS ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
    July 2, 2026 | 0
  • Untitled design (17)
    SIR ಹಿಂದೆ ಸಿಎಂ ಪ್ರೇರಣೆ? ಕುಮಾರಸ್ವಾಮಿ ಆರೋಪ
    July 2, 2026 | 0
  • ಅಲರ್ಟ್ (13)
    ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ
    July 2, 2026 | 0
  • ಅಲರ್ಟ್ (12)
    ವಿಜಯೇಂದ್ರ‌ರನ್ನು ಕಡೆಗಣಿಸಿದ್ರೆ ಬಿಜೆಪಿಗೆ ನಷ್ಟ: ಯಡಿಯೂರಪ್ಪ ವಿರೋಧಿಗಳಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version