• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 20, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಭಾರಿ ಮಳೆ: 24ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ, ಕರಾವಳಿಗೆ ರೆಡ್ ಅಲರ್ಟ್

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
July 20, 2025 - 8:34 am
in ಕರ್ನಾಟಕ
0 0
0
Untitled design (7)

ಕರ್ನಾಟಕದಾದ್ಯಂತ ಮುಂದಿನ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಇನ್ನು ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

RelatedPosts

ಕಾವೇರಿ ನದಿ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು

ಇನ್​ಸ್ಟಾದಲ್ಲಿ ಪರಿಚಯ..ಲವ್ ಮಾಡುವಂತೆ ಮಹಿಳೆಗೆ ಕಾಟ..ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನ

ಧರ್ಮಸ್ಥಳ ಪ್ರಕರಣ: SIT ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ!

ಒಂದು ತಿಂಗಳಲ್ಲಿ ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು: ಸಚಿವ ಕೆ.ಹೆಚ್. ಮುನಿಯಪ್ಪ

ADVERTISEMENT
ADVERTISEMENT

ಕಳೆದ 24 ಗಂಟೆಗಳಲ್ಲಿ ಶಿರಾಲಿ, ಮಂಕಿ, ಗೇರುಸೊಪ್ಪ, ಕುರ್ಡಿ, ಚಿಂಚೋಳಿ, ಗದಗ, ಮಂಗಳೂರು, ಹೊನ್ನಾವರ, ಶಕ್ತಿನಗರ, ಆಗುಂಬೆ, ಲಿಂಗಸುಗೂರು, ಹುಮ್ನಾಬಾದ್, ಕೆರೂರು, ಮಾಣಿ, ಮಂಠಾಳ, ಸುಳ್ಯ, ಇಳಕಲ್, ಗೋಕರ್ಣ, ಕ್ಯಾಸಲ್‌ರಾಕ್, ಪುತ್ತೂರು, ಬಂಟವಾಳ, ಪಾವಗಡ, ಕಾರ್ಕಳ, ಭಾಗಮಂಡಲ, ಬೆಳ್ಳೂರು, ಅಂಕೋಲಾ, ನಲ್ವತವಾಡ, ಹುಣಸಗಿ, ಹುನಗುಂದ, ಬಾದಾಮಿ, ನರಗುಂದ, ಆಲಮಟ್ಟಿ, ಜೋಯ್ಡಾ, ಅಣ್ಣಿಗೆರೆ, ಕಮಲಾಪುರ, ಸಿಂಧನೂರು, ಕುಷ್ಟಗಿ, ಕಮ್ಮರಡಿ, ಕೊಪ್ಪ, ಕೋಟಾ, ಹುಂಚದಕಟ್ಟೆ, ಪೊನ್ನಂಪೇಟೆ, ಕಳಸ, ಮದ್ದೂರು, ಜಯಪುರ, ಸೋಮವಾರಪೇಟೆ, ಸಿದ್ದಾಪುರ, ಧರ್ಮಸ್ಥಳ, ಬಿಳಗಿ, ಮಾನ್ವಿ, ಮುನಿರಾಬಾದ್, ತಾವರಗೇರಾ, ಸೇಡಂ ಮತ್ತು ಹಾವೇರಿಯಲ್ಲಿ ಭಾರೀ ಮಳೆ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಶನಿವಾರ ಅಲ್ಲಲ್ಲಿ ಮಳೆ ಸುರಿದಿದೆ. ಎಚ್‌ಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 28.3°C, ಕನಿಷ್ಠ 19.9°C, ಬೆಂಗಳೂರು ನಗರದಲ್ಲಿ ಗರಿಷ್ಠ 27.9°C, ಕನಿಷ್ಠ 20.3°C, ಕೆಐಎಎಲ್‌ನಲ್ಲಿ ಗರಿಷ್ಠ 28.3°C, ಕನಿಷ್ಠ 19.6°C, ಜಿಕೆವಿಕೆಯಲ್ಲಿ ಗರಿಷ್ಠ 28.2°C, ಕನಿಷ್ಠ 19.6°C ದಾಖಲಾಗಿದೆ. ಕರಾವಳಿಯ ಹೊನ್ನಾವರದಲ್ಲಿ ಗರಿಷ್ಠ 26.8°C, ಕನಿಷ್ಠ 22.9°C, ಕಾರವಾರದಲ್ಲಿ ಗರಿಷ್ಠ 27.2°C, ಕನಿಷ್ಠ 24.0°C, ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ 25.0°C, ಕನಿಷ್ಠ 23.0°C, ಶಕ್ತಿನಗರದಲ್ಲಿ ಗರಿಷ್ಠ 25.3°C, ಕನಿಷ್ಠ 22.7°C ದಾಖಲಾಗಿದೆ.

ಇತರ ಜಿಲ್ಲೆಗಳ ಉಷ್ಣಾಂಶ: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ 28.6°C, ಕನಿಷ್ಠ 21.2°C, ಬೀದರ್‌ನಲ್ಲಿ ಗರಿಷ್ಠ 31.0°C, ಕನಿಷ್ಠ 21.8°C, ವಿಜಯಪುರದಲ್ಲಿ ಗರಿಷ್ಠ 29.5°C, ಧಾರವಾಡದಲ್ಲಿ ಗರಿಷ್ಠ 28.0°C, ಕನಿಷ್ಠ 20.0°C, ಗದಗದಲ್ಲಿ ಗರಿಷ್ಠ 28.8°C, ಕನಿಷ್ಠ 20.0°C, ಕಲಬುರಗಿಯಲ್ಲಿ ಗರಿಷ್ಠ 33.4°C, ಕನಿಷ್ಠ 22.5°C, ಹಾವೇರಿಯಲ್ಲಿ ಗರಿಷ್ಠ 26.4°C, ಕನಿಷ್ಠ 20.2°C, ಕೊಪ್ಪಳದಲ್ಲಿ ಗರಿಷ್ಠ 29.1°C, ಕನಿಷ್ಠ 23.5°C, ರಾಯಚೂರಿನಲ್ಲಿ ಗರಿಷ್ಠ 31.8°C, ಕನಿಷ್ಠ 22.6°C ದಾಖಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತದ ಅಪಾಯವಿದ್ದು, ಸ್ಥಳೀಯ ಆಡಳಿತವು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕೃಷಿಕರಿಗೆ ಬೆಳೆ ರಕ್ಷಣೆಗೆ ಮುಂಜಾಗ್ರತೆ ವಹಿಸಲು ಮತ್ತು ಜನರಿಗೆ ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚನೆ ನೀಡಲಾಗಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design (37)

ಕಾವೇರಿ ನದಿ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು

by ಶಾಲಿನಿ ಕೆ. ಡಿ
July 20, 2025 - 4:33 pm
0

Untitled design (36)

ಇನ್​ಸ್ಟಾದಲ್ಲಿ ಪರಿಚಯ..ಲವ್ ಮಾಡುವಂತೆ ಮಹಿಳೆಗೆ ಕಾಟ..ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನ

by ಶಾಲಿನಿ ಕೆ. ಡಿ
July 20, 2025 - 4:13 pm
0

Sit ರಚನೆ (2)

ರಜನಿಕಾಂತ್​ ‘ಕೂಲಿ’ ಚಿತ್ರದ ಕಥೆ ಆನ್​ಲೈನ್​ನಲ್ಲಿ ಲೀಕ್​..!

by ಸಾಬಣ್ಣ ಎಚ್. ನಂದಿಹಳ್ಳಿ
July 20, 2025 - 3:12 pm
0

Untitled design (14)

112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಪ್ರೀತಿ ಬಲೆಗೆ ಬೀಳಿಸಿಕೊಂಡು ಅ*ತ್ಯಾಚಾರವೆಸಗಿದ ಪೊಲೀಸ್ ಪೇದೆ

by ಸಾಬಣ್ಣ ಎಚ್. ನಂದಿಹಳ್ಳಿ
July 20, 2025 - 2:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (37)
    ಕಾವೇರಿ ನದಿ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು
    July 20, 2025 | 0
  • Untitled design (36)
    ಇನ್​ಸ್ಟಾದಲ್ಲಿ ಪರಿಚಯ..ಲವ್ ಮಾಡುವಂತೆ ಮಹಿಳೆಗೆ ಕಾಟ..ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನ
    July 20, 2025 | 0
  • ಧರ್ಮಸ್ಥಳ ಪ್ರಕರಣ: SIT ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ!
    July 20, 2025 | 0
  • Untitled design (11)
    ಒಂದು ತಿಂಗಳಲ್ಲಿ ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು: ಸಚಿವ ಕೆ.ಹೆಚ್. ಮುನಿಯಪ್ಪ
    July 20, 2025 | 0
  • Untitled design (8)
    ಗರ್ಭಕಂಠದ ಕ್ಯಾನ್ಸರ್: 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲು ನಿರ್ಧರಿಸಿದ ರಾಜ್ಯ ಸರ್ಕಾರ
    July 20, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version