• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣರಾಜ್ಯೋತ್ಸವ 2026: ಪಥಸಂಚಲನಕ್ಕೆ ರೆಡಿಯಾಯ್ತು ಕರ್ನಾಟಕದ ಹೆಮ್ಮೆಯ ಸ್ತಬ್ಧಚಿತ್ರ

admin by admin
January 23, 2026 - 1:19 pm
in Flash News, ಕರ್ನಾಟಕ, ದೇಶ, ವಿಶೇಷ
0 0
0
Untitled design 2026 01 23T131251.639

ಬೆಂಗಳೂರು: ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 26ರಂದು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ವೈಭವದ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರವು ಮತ್ತೊಮ್ಮೆ ದೇಶದ ಗಮನ ಸೆಳೆಯಲು ಸಜ್ಜಾಗಿದೆ. ಈ ಬಾರಿ ಮಿಲ್ಲೆಟ್ ಟು ಮೈಕ್ರೋಚಿಪ್ (ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ) ಎಂಬ ವಿಶಿಷ್ಟ ಪರಿಕಲ್ಪನೆಯೊಂದಿಗೆ ಕರ್ನಾಟಕವು ತನ್ನ ಸಾಧನೆಯನ್ನು ಜಗತ್ತಿನ ಮುಂದೆ ಅನಾವರಣಗೊಳಿಸಲಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಈ ಕುರಿತು ಮಾಹಿತಿ ನೀಡಿದ್ದು, ಕೃಷಿ ಪರಂಪರೆಯಿಂದ ಹಿಡಿದು ಅತ್ಯಾಧುನಿಕ ತಂತ್ರಜ್ಞಾನದವರೆಗೆ ಕರ್ನಾಟಕ ಸಾಧಿಸಿರುವ ಸಮತೋಲಿತ ಅಭಿವೃದ್ಧಿಯನ್ನು ಈ ಸ್ತಬ್ಧಚಿತ್ರ ಪ್ರತಿಬಿಂಬಿಸಲಿದೆ ಎಂದು ತಿಳಿಸಿದ್ದಾರೆ.

RelatedPosts

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

ADVERTISEMENT
ADVERTISEMENT
ಸ್ತಬ್ಧಚಿತ್ರದ ಪರಿಕಲ್ಪನೆ 

ಕರ್ನಾಟಕ ಸರ್ಕಾರವು ಈ ಬಾರಿ ನಾಲ್ಕು ಪ್ರಮುಖ ವಿಷಯಗಳನ್ನು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅವುಗಳೆಂದರೆ:

  1. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಬ್ಬಕ್ಕದೇವಿ

  2. ಕರ್ನಾಟಕ ಪುಷ್ಪ ವೈಭವ

  3. ಹಲಗಲಿ ಬೇಡರ ಬಂಡಾಯ

  4. ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ

ತಜ್ಞರ ಸಮಿತಿಯು ಮೊದಲ ಸಭೆಯಲ್ಲಿಯೇ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಎಂಬ ವಿಷಯವನ್ನು ಅದರ ಪ್ರಸ್ತುತತೆ ಮತ್ತು ವೈವಿಧ್ಯತೆಯ ಕಾರಣದಿಂದ ಒಮ್ಮತದಿಂದ ಆರಿಸಿದೆ.

ಸ್ತಬ್ಧಚಿತ್ರದಲ್ಲಿ ಏನೆಲ್ಲಾ ಇರಲಿದೆ ?

ಸ್ತಬ್ಧಚಿತ್ರವು ಕೃಷಿ ಮತ್ತು ಕೃತಕ ಬುದ್ಧಿಮತ್ತೆಯ (AI) ಅಪೂರ್ವ ಸಂಗಮವಾಗಿದ್ದು, ಈ ಕೆಳಗಿನ ಚಿತ್ರಣಗಳನ್ನು ಹೊಂದಿರಲಿದೆ:

ಮುಂಭಾಗದಲ್ಲಿ ಉದಯಿಸುತ್ತಿರುವ ಸೂರ್ಯನು ರಾಜ್ಯದ ನಿರಂತರ ಪ್ರಗತಿಯ ಸಂಕೇತವಾಗಿ ಮಿನುಗಲಿದ್ದಾನೆ. ಬೃಹತ್ ಮಡಿಕೆಗಳಲ್ಲಿ ತುಂಬಿದ ವಿವಿಧ ಸಿರಿಧಾನ್ಯಗಳು ರಾಜ್ಯದ ಕೃಷಿ ಸಮೃದ್ಧಿಯನ್ನು ಸಾರಲಿವೆ. ಫಸಲು ಹಿಡಿದು ನಿಂತಿರುವ ರೈತ ಕುಟುಂಬವು ಗ್ರಾಮೀಣ ಶಕ್ತಿಯ ಪ್ರತೀಕವಾಗಿದೆ. ಮಧ್ಯಭಾಗದಲ್ಲಿ ಆಧುನಿಕತೆಯ ಸ್ಪರ್ಶವಾಗಿ ತಿರುಗುತ್ತಿರುವ ಅಣುಗಳ (Atoms) ಮಾದರಿ ಹಾಗೂ ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃತಕ ಬುದ್ಧಿಮತ್ತೆಯ (AI) ರೋಬೋಟ್ ಭವಿಷ್ಯದ ಆವಿಷ್ಕಾರಗಳನ್ನು ಸೂಚಿಸುತ್ತದೆ.

ಇನ್ನು ಇಕ್ಕೆಲಗಳುಗಳಲ್ಲಿ ಬಾಹ್ಯಾಕಾಶ ಸಂಶೋಧನೆಯನ್ನು ಪ್ರತಿನಿಧಿಸುವ ರಾಕೆಟ್ ಮತ್ತು ವಿಜ್ಞಾನಿ, ಟೆಲಿಮೆಡಿಸಿನ್ ಮೂಲಕ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯೆ ಹಾಗೂ ಹೊಲದಲ್ಲಿ ಡ್ರೋನ್ ಹಾರಿಸುತ್ತಿರುವ ಮಹಿಳೆಯು ವಿಜ್ಞಾನ ಮತ್ತು ಕೃಷಿಯ ಸಮನ್ವಯವನ್ನು ಸಾರುತ್ತಾರೆ. ಹಿಂಭಾಗದಲ್ಲಿ ಸ್ತಬ್ಧಚಿತ್ರದ ಕೊನೆಯ ಭಾಗದಲ್ಲಿ ಬಂಗಾರದ ಬಣ್ಣದ ಸರ್ಕ್ಯೂಟ್‌ಗಳ ಮಧ್ಯೆ ಬೃಹತ್ ಮೈಕ್ರೋಚಿಪ್ ಮತ್ತು ರೋಬೋಟ್ ಮುಖವನ್ನು ಚಿತ್ರಿಸಲಾಗಿದೆ. ಇದು ಕರ್ನಾಟಕವನ್ನು ಜಾಗತಿಕ ಸೆಮಿಕಂಡಕ್ಟರ್ ಮತ್ತು ಹೈಟೆಕ್ ಕೇಂದ್ರವನ್ನಾಗಿ ಬಿಂಬಿಸುತ್ತದೆ. ಸಿರಿಧಾನ್ಯಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು, ಇಂದು ಬೆಂಗಳೂರಿನ ಮೂಲಕ ಐಟಿ, ಬಿಟಿ ಮತ್ತು ಸೆಮಿಕಂಡಕ್ಟರ್ ವಲಯದಲ್ಲಿ ಜಾಗತಿಕ ಮನ್ನಣೆ ಗಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

by ಶಾಲಿನಿ ಕೆ. ಡಿ
August 23, 2026 - 7:05 pm
0

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR

by ಶಾಲಿನಿ ಕೆ. ಡಿ
August 23, 2026 - 6:34 pm
0

Untitled design 2026 08 23T180244.173

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

by ಶಾಲಿನಿ ಕೆ. ಡಿ
August 23, 2026 - 6:08 pm
0

ವಾಹನ (13)

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)
    ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
    August 23, 2026 | 0
  • Untitled design 2026 08 23T180244.173
    ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ
    August 23, 2026 | 0
  • ವಾಹನ (11)
    ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
    August 23, 2026 | 0
  • ವಾಹನ (8)
    ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ
    August 23, 2026 | 0
  • ವಾಹನ (5)
    ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version