• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಳ ಮೀಸಲಾತಿ ಜಾರಿ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2025 - 6:00 pm
in Flash News, ಕರ್ನಾಟಕ
0 0
0
Untitled design (53)

ಬೆಂಗಳೂರು, ಆಗಸ್ಟ್ 20: ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಕುರಿತು ಮಹತ್ವದ ನಿರ್ಣಯ ಕೈಗೊಂಡಿದೆ. ನಿನ್ನೆ (ಆಗಸ್ಟ್ 19) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ ಶೇ.6ರಷ್ಟು ಮೀಸಲಾತಿ ಹಾಗೂ ಸ್ಪೃಶ್ಯ ಜಾತಿಗಳಿಗೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಲಾಗಿದೆ. ಇದು ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯ ಶಿಫಾರಸುಗಳನ್ನು ಆಧರಿಸಿದ್ದು, ಕೆಲವು ಮಾರ್ಪಾಡುಗಳೊಂದಿಗೆ ಅಳವಡಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಈ ನಿರ್ಣಯವನ್ನು ಘೋಷಿಸಿದರು. ಜೊತೆಗೆ, ಯಾವುದೇ ಬದಲಾವಣೆ ಅಗತ್ಯವಿದ್ದರೆ ಮುಂದಿನ ಹಂತದಲ್ಲಿ ಪರಿಶೀಲಿಸಿ ತೀರ್ಮಾನಿಸುವುದಾಗಿ ಸುಳಿವು ನೀಡಿದರು.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಿನ್ನೆಯ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಎಡಗೈ ಸಮುದಾಯಕ್ಕೆ ಶೇ.6, ಬಲಗೈ ಸಮುದಾಯಕ್ಕೆ ಶೇ.6 ಮತ್ತು ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಕೆಲವು ಮಾರ್ಪಾಡುಗಳೊಂದಿಗೆ ಸ್ವೀಕರಿಸಲಾಗಿದೆ. ಎ, ಬಿ, ಸಿ ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಒಳಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ. ಇದರ ಮೂಲಕ ದಶಕಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ” ಎಂದರು.

RelatedPosts

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌

ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!

ADVERTISEMENT
ADVERTISEMENT

ಸಿಎಂ ಮಾತುಗಳು ಸದನದಲ್ಲಿ ಉತ್ತಮ ಸ್ವಾಗತ ಪಡೆದವು. ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಆದರೆ, ವಿಪಕ್ಷ ಬಿಜೆಪಿ ಸದಸ್ಯರು ಚರ್ಚೆಗೆ ಮುಂದಾದರು. ಸ್ಪೀಕರ್ ಯುಟಿ ಖಾದರ್ ಅವರು ಅವಕಾಶ ನೀಡದೇ, “ಈಗ ಚರ್ಚೆಗೆ ಸಮಯವಿಲ್ಲ” ಎಂದು ಹೇಳಿದರು. ಸಿಎಂ ಮುಂದುವರಿದು, “ನಿಮ್ಮ ಸರ್ಕಾರದಲ್ಲಿ ಮಾಡಲು ಸಾಧ್ಯವಾಗಿಲ್ಲದ್ದನ್ನು ನಾವು ಮಾಡಿದ್ದೇವೆ. ನಿಮ್ಮ ಕಂಡರೆ ನಮಗೆ ಭಯವಿಲ್ಲ” ಎಂದು ಬಿಜೆಪಿಗೆ ಕೌಂಟರ್ ನೀಡಿದರು.

ವಿಪಕ್ಷ ನಾಯಕ ಆರ್ ಅಶೋಕ್ ಎದ್ದು ನಿಂತು ಮೀಸಲಾತಿ ಜಾರಿ ಬಗ್ಗೆ ಮಾತನಾಡಲು ಪಟ್ಟು ಹಿಡಿದರು. “ಸಿಎಂ ವಾಕೌಟ್ ಮಾಡಿಲ್ಲ, ವಿಧಾನ ಪರಿಷತ್ತಿನಲ್ಲಿ ಉತ್ತರ ನೀಡಲು ಹೋಗಿದ್ದಾರೆ” ಎಂದು ಸ್ಪೀಕರ್ ಸ್ಪಷ್ಟಪಡಿಸಿದರು. ಬಿಜೆಪಿ ಸದಸ್ಯ ಸುನಿಲ್ ಕುಮಾರ್, ನಿಯಮ ಪುಸ್ತಕ ಓದಿ ಪ್ರಶ್ನೆಗೆ ಅವಕಾಶವಿದೆ ಎಂದರು. ಆದರೆ, ಸ್ಪೀಕರ್ ಅವಕಾಶ ನೀಡಲಿಲ್ಲ. ಅಶೋಕ್, “ಸರ್ಕಾರ ಏನೋ ಮುಚ್ಚಿಡಲು ಹೊರಟಿದೆ. ಸಿಎಂ ಇಲ್ಲದಿದ್ದರೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಎಂದುಕೊಂಡು ಮಾತನಾಡುತ್ತೇವೆ” ಎಂದು ಪಟ್ಟು ಹಿಡಿದರು.

ಈ ನಿರ್ಣಯದ ಹಿನ್ನೆಲೆಯಲ್ಲಿ ಕೆಲ ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ಶೇ.6ರಷ್ಟು ನೀಡಿದ್ದು ಸರಿಯಾದರೂ, ಲಂಬಾಣಿ, ಬೋವಿ, ಅಲೆಮಾರಿ ಸೇರಿದಂತೆ ಇತರ 60 ಜಾತಿಗಳಿಗೆ ಕೇವಲ ಶೇ.5ರಷ್ಟು ನೀಡಿರುವುದು ಅನ್ಯಾಯ ಎಂದು ಆಕ್ರೋಶ ವ್ಯಕ್ತವಾಗಿದೆ. ಅಲೆಮಾರಿ ಸಮುದಾಯಕ್ಕೆ ವಿಶೇಷ ಅನ್ಯಾಯವಾಗಿದೆ ಎಂದು ಆರೋಪಗಳು ಕೇಳಿಬರುತ್ತಿವೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ, “ಯಾವುದೇ ಬದಲಾವಣೆ ಅಗತ್ಯವಿದ್ದರೆ ಮುಂದಿನ ಹಂತದಲ್ಲಿ ತೀರ್ಮಾನಿಸುತ್ತೇವೆ” ಎಂದು ಹೇಳಿ ಸುಳಿವು ನೀಡಿದರು.

ವಿಧಾನ ಪರಿಷತ್ತಿನಲ್ಲೂ ಸಿಎಂ ಈ ವಿಷಯವನ್ನು ಪ್ರಸ್ತಾಪಿಸಿದರು. “ಸುಪ್ರೀಂ ಕೋರ್ಟ್ ಒಳಮೀಸಲಾತಿ ವರ್ಗೀಕರಣವನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ. 11-11-2023ರಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ರಚನೆಯಾಯಿತು. ಆಯೋಗವು 101 ಪರಿಶಿಷ್ಟ ಜಾತಿಗಳನ್ನು ಅಧ್ಯಯನ ಮಾಡಿ ವರದಿ ಸಲ್ಲಿಸಿದೆ. ನಾವು ಕೆಲ ಮಾರ್ಪಾಡುಗಳೊಂದಿಗೆ ಅದನ್ನು ಅಂಗೀಕರಿಸಿದ್ದೇವೆ. ಬಲಗೈ ಸಮೂಹಕ್ಕೆ ಶೇ.6, ಎಡಗೈ ಸಮೂಹಕ್ಕೆ ಶೇ.6 ಮೀಸಲಾತಿ ನೀಡಿದ್ದೇವೆ. ಸ್ಪೃಶ್ಯ ಜಾತಿಗಳಿಗೆ ಆಯೋಗ ಶೇ.4 ಶಿಫಾರಸು ಮಾಡಿತ್ತು, ಆದರೆ ತಾಂತ್ರಿಕ ಕಾರಣಗಳಿಂದ ಒಂದೇ ಗುಂಪಿಗೆ ಸೇರಿಸಿ ವರ್ಗ-ಸಿ ಗೆ ಶೇ.5 ನೀಡಿದ್ದೇವೆ. ಸಮಾನತೆ ಮತ್ತು ನ್ಯಾಯವನ್ನು ಖಚಿತಪಡಿಸಲು ಈ ಮಾರ್ಪಾಡು ಮಾಡಲಾಗಿದೆ” ಎಂದು ವಿವರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (7)
    ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ
    August 15, 2026 | 0
  • ಖರ್ಗೆ (5)
    ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್
    August 15, 2026 | 0
  • ಖರ್ಗೆ (2)
    ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌
    August 15, 2026 | 0
  • ಖರ್ಗೆ (1)
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!
    August 15, 2026 | 0
  • ಖರ್ಗೆ
    ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version