• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಾಟರ್ ಬೆಲ್ ಕಡ್ಡಾಯ: ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಇಲಾಖೆಯ ಮಹತ್ವದ ಆದೇಶ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 14, 2026 - 10:05 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 14T220431.047

ಬೆಂಗಳೂರು: ಶಾಲಾ ಅವಧಿಯಲ್ಲಿ ಪಾಠದ ಒತ್ತಡದಲ್ಲಿ ಮಕ್ಕಳು ನೀರು ಕುಡಿಯುವುದನ್ನೇ ಮರೆತುಬಿಡುತ್ತಾರೆ. ಇದರಿಂದ ಮಕ್ಕಳಲ್ಲಿ ನಿರ್ಜಲೀಕರಣ (Dehydration) ಮತ್ತು ಆರೋಗ್ಯದ ಏರುಪೇರು ಉಂಟಾಗುವ ಸಾಧ್ಯತೆಗಳಿರುತ್ತವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ವಾಟರ್ ಬೆಲ್ (Water Bell) ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಏನಿದು ವಾಟರ್ ಬೆಲ್ ?

ಸಾಮಾನ್ಯವಾಗಿ ಶಾಲೆಯ ಅವಧಿಯಲ್ಲಿ ತರಗತಿಗಳ ಬದಲಾವಣೆಯನ್ನು ಸೂಚಿಸಲು ಅಥವಾ ಬಿಡುವಿನ ಸಮಯವನ್ನು ತಿಳಿಸಲು ಗಂಟೆ ಬಾರಿಸಲಾಗುತ್ತದೆ. ಆದರೆ ಈಗ ಹೊಸದಾಗಿ ಜಾರಿಗೆ ತಂದಿರುವ ಈ ನಿಯಮದ ಪ್ರಕಾರ, ಶಾಲಾ ಅವಧಿಯಲ್ಲಿ ಪ್ರತ್ಯೇಕವಾಗಿ ನೀರಿನ ಬೆಲ್‌ಗಾಗಿ ಬೆ ಮಾಡೆಲಾಗುತ್ತದೆ. ಈ ಗಂಟೆ ಬಾರಿಸಿದಾಗ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ನಿಲ್ಲಿಸಿ ನೀರು ಕುಡಿಯಲು ಸಮಯ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ.

RelatedPosts

ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು ಏಕೆ? ಗೂಗಲ್ ಸೇರಿ ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !

ಜಯವಾಡದಲ್ಲಿ ಭೀಕರ ಘಟನೆ: 3 ವರ್ಷದ ಮಗುವಿನ ಮೇಲೆ ಆ್ಯಸಿಡ್ ದಾಳಿ ಮಾಡಿದ ಶಿಕ್ಷಕಿ..!

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 200ಕ್ಕೂ ಹೆಚ್ಚು ಅಕ್ರಮ ವಲಸಿಗರಿಗೆ ಗೇಟ್ ಪಾಸ್!

ADVERTISEMENT
ADVERTISEMENT
ಆರೋಗ್ಯದ ದೃಷ್ಟಿಯಿಂದ ಮಹತ್ವದ ಹೆಜ್ಜೆ

ವೈದ್ಯಕೀಯ ಸಂಶೋಧನೆಗಳ ಪ್ರಕಾರ, ಮಕ್ಕಳ ದೈಹಿಕ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಏಕಾಗ್ರತೆಗೆ ನೀರು ಅತ್ಯವಶ್ಯಕ. ನೀರು ಕುಡಿಯುವುದರಿಂದ ದೇಹದ ಉಷ್ಣತೆ ನಿಯಂತ್ರಣದಲ್ಲಿರುತ್ತದೆ, ಆಹಾರ ಸುಲಭವಾಗಿ ಜೀರ್ಣವಾಗುತ್ತದೆ ಮತ್ತು ಮೆದುಳು ಚುರುಕಾಗಿ ಕೆಲಸ ಮಾಡುತ್ತದೆ. ಶಾಲಾ ಮಕ್ಕಳು ಆಟವಾಡುವಾಗ ಮತ್ತು ಓದುವಾಗ ನೀರು ಕುಡಿಯುವುದನ್ನು ನಿರ್ಲಕ್ಷಿಸುವುದರಿಂದ ಮೂತ್ರಪಿಂಡದ ಸಮಸ್ಯೆಗಳು ಅಥವಾ ಸುಸ್ತು ಉಂಟಾಗುವ ಅಪಾಯವಿರುತ್ತದೆ. ಈ ಹಿನ್ನೆಲೆಯಲ್ಲಿ ಎಲ್.ಕೆ.ಜಿ, ಯು.ಕೆ.ಜಿ ಇಂದ ಹಿಡಿದು ಪ್ರೌಢಶಾಲೆಯವರೆಗಿನ ಎಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮನವಿ

ವಾಟರ್ ಬೆಲ್ ಕುರಿತು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಹಿಂದೆ ಶಿಕ್ಷಣ ಇಲಾಖೆಗೆ ಪತ್ರ ಬರೆದು ಮನವಿ ಮಾಡಿತ್ತು. ಕೇರಳದಂತಹ ರಾಜ್ಯಗಳಲ್ಲಿ ಈಗಾಗಲೇ ಈ ಪದ್ಧತಿ ಯಶಸ್ವಿಯಾಗಿ ಜಾರಿಯಲ್ಲಿದೆ. ಈ ಮನವಿಗೆ ಪೂರಕವಾಗಿ ಸ್ಪಂದಿಸಿರುವ ಶಿಕ್ಷಣ ಇಲಾಖೆಯು, ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಸುತ್ತೋಲೆ ಹೊರಡಿಸಿದೆ. ಶಾಲೆಗಳಲ್ಲಿ ಆಗಾಗ್ಗೆ ವಾಟರ್ ಬೆಲ್ ಹೊಡೆದು ವಿದ್ಯಾರ್ಥಿಗಳಿಗೆ ನೀರು ಕುಡಿಯುವ ಬಗ್ಗೆ ಅರಿವು ಮೂಡಿಸಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದೆ.

ಪೋಷಕರು ಕೂಡ ಶಿಕ್ಷಣ ಇಲಾಖೆಯ ಈ ನಿರ್ಧಾರವನ್ನು ಸ್ವಾಗತಿಸಿದ್ದು, ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು ಏಕೆ? ಗೂಗಲ್ ಸೇರಿ ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

by ಶ್ರೀದೇವಿ ಬಿ. ವೈ
March 7, 2026 - 12:02 pm
0

Untitled design (81)

ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !

by ಯಶಸ್ವಿನಿ ಎಂ
March 7, 2026 - 12:02 pm
0

Untitled design (80)

ಜಯವಾಡದಲ್ಲಿ ಭೀಕರ ಘಟನೆ: 3 ವರ್ಷದ ಮಗುವಿನ ಮೇಲೆ ಆ್ಯಸಿಡ್ ದಾಳಿ ಮಾಡಿದ ಶಿಕ್ಷಕಿ..!

by ಯಶಸ್ವಿನಿ ಎಂ
March 7, 2026 - 11:49 am
0

ಇರಾನ್ ಇಸ್ರೇಲ್ ಅಮೆರಿಕಾ ಸಂಘರ್ಷ

ಇರಾನ್‌ ದಾಳಿಗೆ ತತ್ತರಿಸಿದ ಮಧ್ಯಪ್ರಾಚ್ಯ ರಾಷ್ಟ್ರಗಳು: ಬಾಗ್ದಾದ್‌ನ ವಿಕ್ಟೋರಿಯಾ ಏರ್‌ಬೇಸ್‌ ಮೇಲೆ ಅಟ್ಯಾಕ್

by ಶ್ರೀದೇವಿ ಬಿ. ವೈ
March 7, 2026 - 10:56 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ
    ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು ಏಕೆ? ಗೂಗಲ್ ಸೇರಿ ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ
    March 7, 2026 | 0
  • Untitled design (81)
    ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !
    March 7, 2026 | 0
  • Untitled design (80)
    ಜಯವಾಡದಲ್ಲಿ ಭೀಕರ ಘಟನೆ: 3 ವರ್ಷದ ಮಗುವಿನ ಮೇಲೆ ಆ್ಯಸಿಡ್ ದಾಳಿ ಮಾಡಿದ ಶಿಕ್ಷಕಿ..!
    March 7, 2026 | 0
  • LPG cylinder price hike
    LPG ಸಿಲಿಂಡರ್ ದರ ದಿಢೀರ್ ಏರಿಕೆ: ಗೃಹಬಳಕೆ , ವಾಣಿಜ್ಯಬಳಕೆ ಎರಡು ಹೆಚ್ಚಳ, ಗ್ರಾಹಕರಿಗೆ ಬಿಗ್ ಶಾಕ್!
    March 7, 2026 | 0
  • ಕರ್ನಾಟಕ ಹವಾಮಾನ ಮುನ್ಸೂಚನೆ
    ಕರ್ನಾಟಕ ಹವಾಮಾನ ಮುನ್ಸೂಚನೆ: ಬಿಸಿಲು ಏರಿಕೆ, ಕರಾವಳಿಯಲ್ಲಿ ತುಂತುರು ಮಳೆ ಸಾಧ್ಯತೆ!
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version