• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 26, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 25, 2025 - 3:58 pm
in ಕರ್ನಾಟಕ
0 0
0
Web (80)

ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷರಾದ ಓಂ.ಬಿರ್ಲಾ ಅವರನ್ನು ಇಂದು ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು 2025ರ ಸೆಪ್ಟೆಂಬರ್ 9 ಮತ್ತು 10ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಕಾಮನ್ ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿಸುವ ಕುರಿತು ಮತ್ತು ಸಮ್ಮೇಳನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಹ ಸಮಾಲೋಚನೆ ನಡೆಸಿದರು.

RelatedPosts

ವಿದ್ಯುತ್ ಕನಿಷ್ಠ ಶುಲ್ಕದ ತೆರಿಗೆ ರದ್ದು: ಹೈಕೋರ್ಟ್‌ನ ಮಹತ್ವದ ತೀರ್ಪು

ಕಲಬುರಗಿ ತ್ರಿಬಲ್ ಮರ್ಡರ್ ಕೇಸ್: ಏಳು ಮಂದಿ ಆರೋಪಿಗಳು ಅರೆಸ್ಟ್

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 18 ಕಡೆ ED ದಾಳಿ

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಮಹಿಳೆಯ ಮರ್ಡರ್: ಆರೋಪಿ ಎಸ್ಕೇಪ್

ADVERTISEMENT
ADVERTISEMENT

Whatsapp image 2025 06 25 at 3.29.01 pm (1)ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 8, 2025 ರಂದು ವಿಧಾನಸೌಧದ ಬೃಹತ್ ಮೆಟ್ಟಲುಗಳ ಮೇಲೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಅನೇಕ ಪ್ರಗತಿ ಪರ ಬದಲಾವಣೆಗಳನ್ನು ಸಹ ಲೋಸಭಾಧ್ಯಕ್ಷರ ಗಮನಕ್ಕೆ ತಂದರು.

ಬೆಂಗಳೂರು, ಅಂತರಾಷ್ಟ್ರೀಯವಾಗಿ ಸಿಲಿಕಾನ್ ಸಿಟಿಯಾಗಿರುವುದರಿಂದ ಇಂತಹ ಸಮ್ಮೇಳನಗಳನ್ನು ನಡೆಸುತ್ತಿರುವುದು ಅತ್ಯಂತ ಸೂಕ್ತ ಎಂದು ಲೋಕಸಭಾಧ್ಯಕ್ಷರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಲೋಕಸಭಾ ಸಚಿವಾಲಯದ ಅಧಿಕಾರಿಗಳು ಹಾಜರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (99)

ಒತ್ತಡದ ಜೀವನಕ್ಕೆ ಯೋಗವೇ ಮದ್ದು: ಆರೋಗ್ಯಕ್ಕೆ ಆರಂಭಿಸಿ ಇಂದಿನಿಂದ!

by ಶ್ರೀದೇವಿ ಬಿ. ವೈ
June 25, 2025 - 11:40 pm
0

Web (98)

ವೀಸಾ ಇಲ್ಲದೆ ವಿದೇಶ ಪ್ರವಾಸ: ಭಾರತೀಯ ಪಾಸ್‌ಪೋರ್ಟ್‌ನೊಂದಿಗೆ ಈ 10 ದೇಶಗಳಿಗೆ ಫ್ರೀ ಎಂಟ್ರಿ!

by ಶ್ರೀದೇವಿ ಬಿ. ವೈ
June 25, 2025 - 11:29 pm
0

Web (97)

ಭಾರತ-ಪಾಕ್ ಯುದ್ಧವನ್ನು ನಿಲ್ಲಿಸಿದೆ ನಾನು: ಮತ್ತೆ ಹಳೇ ರಾಗ ಹಾಡಿದ ಟ್ರಂಪ್

by ಶ್ರೀದೇವಿ ಬಿ. ವೈ
June 25, 2025 - 10:59 pm
0

Web (96)

ವಿದ್ಯುತ್ ಕನಿಷ್ಠ ಶುಲ್ಕದ ತೆರಿಗೆ ರದ್ದು: ಹೈಕೋರ್ಟ್‌ನ ಮಹತ್ವದ ತೀರ್ಪು

by ಶ್ರೀದೇವಿ ಬಿ. ವೈ
June 25, 2025 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (96)
    ವಿದ್ಯುತ್ ಕನಿಷ್ಠ ಶುಲ್ಕದ ತೆರಿಗೆ ರದ್ದು: ಹೈಕೋರ್ಟ್‌ನ ಮಹತ್ವದ ತೀರ್ಪು
    June 25, 2025 | 0
  • 14 (25)
    ಕಲಬುರಗಿ ತ್ರಿಬಲ್ ಮರ್ಡರ್ ಕೇಸ್: ಏಳು ಮಂದಿ ಆರೋಪಿಗಳು ಅರೆಸ್ಟ್
    June 25, 2025 | 0
  • Untitled design 2025 06 25t103635.115
    ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 18 ಕಡೆ ED ದಾಳಿ
    June 25, 2025 | 0
  • Untitled design 2025 06 25t094307.518
    ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಮಹಿಳೆಯ ಮರ್ಡರ್: ಆರೋಪಿ ಎಸ್ಕೇಪ್
    June 25, 2025 | 0
  • Untitled design 2025 06 25t082500.218
    ಕಲಬುರಗಿಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರ ಭೀಕರ ಹತ್ಯೆ
    June 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version