• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲಾಜಿಸ್ಟಿಕ್ಸ್ ವೆಚ್ಚದಲ್ಲಿ ಮಿತವ್ಯಯ ಅತ್ಯಗತ್ಯ: ಎಂ.ಬಿ ಪಾಟೀಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 5:50 pm
in ಕರ್ನಾಟಕ
0 0
0
11 2025 04 25t174746.018

ಮುಂಬೈ: ಉಕ್ಕು ವಲಯದಲ್ಲಿನ ಲಾಜಿಸ್ಟಿಕ್ಸ್ ವೆಚ್ಚವನ್ನು ಈಗಿರುವ ಶೇಕಡ 14ರಿಂದ ಸ್ಪರ್ಧಾತ್ಮಕ ದರವಾದ ಶೇಕಡ 8ಕ್ಕೆ ಇಳಿಸುವ ಅಗತ್ಯವಿದೆ. ಕರ್ನಾಟಕ ಸರಕಾರವು ಕ್ಲಸ್ಟರ್ ಆಧರಿತ ಕೈಗಾರಿಕಾ ಬೆಳವಣಿಗೆ, ವಿಶ್ವ ದರ್ಜೆಯ ಲಾಜಿಸ್ಟಿಕ್ಸ್ ಮೂಲಸೌಕರ್ಯ ಮತ್ತು ಸಮಗ್ರ ಕೈಗಾರಿಕಾ ಕಾರಿಡಾರುಗಳ ಅಭಿವೃದ್ಧಿಗೆ ಹಲವು ರಚನಾತ್ಮಕ ಉಪಕ್ರಮಗಳನ್ನು ತೆಗೆದುಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಅವರು ಇಲ್ಲಿ ನಡೆಯುತ್ತಿರುವ 6ನೇ ವರ್ಷದ `ಇಂಡಿಯಾ ಸ್ಟೀಲ್-25’ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ವಾಣಿಜ್ಯ ಸಮಾವೇಶದ ಭಾಗವಾಗಿ ಏರ್ಪಡಿಸಿದ್ದ `ಕರ್ನಾಟಕದಲ್ಲಿನ ಉಕ್ಕು ವಲಯದ ಭವಿಷ್ಯ’ ಕುರಿತ ದುಂಡು ಮೇಜಿನ ಚರ್ಚೆಯಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದರು. ಕೇಂದ್ರ ಸರಕಾರದ ಉಕ್ಕು ಸಚಿವಾಲಯವು ಈ ಸಮಾವೇಶವನ್ನು ಇಲ್ಲಿನ ಬಾಂಬೆ ಎಕ್ಸಿಬಿಷನ್ ಸೆಂಟರ್ ನಲ್ಲಿ ನಡೆಸುತ್ತಿದೆ.

RelatedPosts

KPSC ಅಕ್ರಮ ಪ್ರಕರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು CID ವಿಚಾರಣೆಗೆ ಹಾಜರು

ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ADVERTISEMENT
ADVERTISEMENT

ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ಸಂಡೂರು ಪ್ರದೇಶಗಳಲ್ಲಿನ ಕಬ್ಬಿಣದ ಅದಿರಿನ ನಿಕ್ಷೇಪಗಳು ಭಾರತದ ಮೆಟಲರ್ಜಿ ಆಧರಿತ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ದೇಶದ ಉಕ್ಕು ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ.15ರಷ್ಟಿದೆ. ಜತೆಗೆ ಉಕ್ಕು ಉದ್ಯಮದ ದೈತ್ಯ ಕಂಪನಿಗಳಾಸ ಜಿಂದಾಲ್ ಸ್ಟೀಲ್ಸ್, ಕಲ್ಯಾಣಿ ಸ್ಟೀಲ್ಸ್, ಕಿರ್ಲೋಸ್ಕರ್ ಫರೋಸ್ ಮತ್ತು ಬಲ್ದೋಟ ಉದ್ಯಮ ಸಮೂಹಗಳು ರಾಜ್ಯದಲ್ಲಿ ನೆಲೆಯೂರಿವೆ ಎಂದು ಅವರು ತಿಳಿಸಿದ್ದಾರೆ.

ಉದ್ಯಮ ಬೆಳವಣಿಗೆಗೆ ಮೂಲಸೌಕರ್ಯ, ಬಂದರುಗಳು, ಕೈಗಾರಿಕಾ ಕ್ಲಸ್ಟರುಗಳು, ಟ್ರಕ್ ಟರ್ಮಿನಲ್ಲುಗಳು ಮತ್ತು ನಾನಾ ಬಗೆಯ ಸಾರಿಗೆ ವ್ಯವಸ್ಥೆಯ ಸಂಪರ್ಕ ಜಾಲಗಳು ಅತ್ಯಗತ್ಯವಾಗಿ ಬೇಕಾಗುತ್ತವೆ. ಈ ನಿಟ್ಟಿನಲ್ಲಿ ಕೈಗಾರಿಕಾ ಮೂಲಸೌಕರ್ಯದ ಅಭಿವೃದ್ಧಿಯ ಸಲುವಾಗಿ ಕೇಂದ್ರ ಸರಕಾರವು ಈಗ ಕೊಡುತ್ತಿರುವುದಕ್ಕಿಂತಲೂ ಹೆಚ್ಚಿನ ಸಹಕಾರವನ್ನು ನಮಗೆ ಕೊಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಉದ್ದೇಶಿತ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ಕನಸು ನನಸಾದರೆ, ಬಂದರು ಗಳಿಂದ ಒಳನಾಡಿಗೆ ಒಳ್ಳೆಯ ಸಂಪರ್ಕ ಸಾಧ್ಯವಾಗುತ್ತದೆ. ಇನ್ನೊಂದೆಡೆಯಲ್ಲಿ, ಹಲವು ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕಿನಿಂದ ಬೃಹತ್ ಪ್ರಮಾಣದ ಸರಕು ಸಾಗಣೆಗೆ ಅನುಕೂಲವಾಗಲಿದೆ. ಅಲ್ಲದೆ ನವ ಮಂಗಳೂರು ಬಂದರಿನಿಂದ ರಫ್ತಾಗುತ್ತಿರುವ ಉಕ್ಕು ಸ್ಥಳೀಯ ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಮತ್ತು ಬೆಂಗಳೂರು-ಮುಂಬಯಿ ಆರ್ಥಿಕ ಕಾರಿಡಾರ್ ಯೋಜನೆಗಳು ದಕ್ಷಿಣ ಮತ್ತು ಪಶ್ಚಿಮ ಭಾರತಗಳನ್ನು ಮತ್ತಷ್ಟು ಹತ್ತಿರಕ್ಕೆ ತರಲಿವೆ. ಇವು ಈ ಭಾಗಗಳಲ್ಲಿರುವ ಕೈಗಾರಿಕಾ ನೆಲೆಗಳನ್ನು ಬೆಸೆಯಲಿದ್ದು, ಸರಕು ಸಾಗಣೆಗೆ ಈಗ ಬೇಕಾಗುತ್ತಿರುವ ಸಮಯವನ್ನು ಸಾಕಷ್ಟು ಕಡಿಮೆ ಮಾಡಲಿವೆ. ಕರ್ನಾಟಕ ಸರಕಾರವು ಡಿಜಿಟಲ್ ಸೌಲಭ್ಯ ಮತ್ತು ಸುಸ್ಥಿರ ಮಾದರಿಯ ಲಾಜಿಸ್ಟಿಕ್ಸ್ ಕಾರ್ಯ ಪರಿಸರವನ್ನು ಸೃಷ್ಟಿಸಲು ಬದ್ಧವಾಗಿದೆ. ಇದರ ಭಾಗವಾಗಿ ಸರಕು ಸಾಗಣೆ ಕಾರಿಡಾರ್, ಬಂದರುಗಳ ಆಧುನೀಕರಣ, ಒಳನಾಡು ಜಲಸಾರಿಗೆ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ ಎಂದು ಪಾಟೀಲ ನುಡಿದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (36)

ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 1:16 pm
0

ಅಣ್ಣ ತಂಗಿಯ ಪ್ರೀತಿಯ ಹಬ್ಬ ರಕ್ಷಾಬಂಧನದ ಹಿಂದಿನ ಪೌರಾಣಿಕ ರಹಸ್ಯ!

ಅಣ್ಣ-ತಂಗಿಯ ಪ್ರೀತಿಯ ಹಬ್ಬ: ರಕ್ಷಾಬಂಧನದ ಹಿಂದಿನ ಪೌರಾಣಿಕ ರಹಸ್ಯ!

by ಶಾಲಿನಿ ಕೆ. ಡಿ
August 28, 2026 - 1:04 pm
0

Your paragraph text (35)

ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, 1,500ಕ್ಕೂ ಅಧಿಕ ಮಂದಿ ನಾಪತ್ತೆ

by ಶಾಲಿನಿ ಕೆ. ಡಿ
August 28, 2026 - 12:59 pm
0

Your paragraph text (34)

KPSC ಅಕ್ರಮ ಪ್ರಕರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು CID ವಿಚಾರಣೆಗೆ ಹಾಜರು

by ಶಾಲಿನಿ ಕೆ. ಡಿ
August 28, 2026 - 12:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (34)
    KPSC ಅಕ್ರಮ ಪ್ರಕರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು CID ವಿಚಾರಣೆಗೆ ಹಾಜರು
    August 28, 2026 | 0
  • Your paragraph text (33)
    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ
    August 28, 2026 | 0
  • Untitled design 2026 08 28T101401.444
    ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ
    August 28, 2026 | 0
  • Your paragraph text
    ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ
    August 27, 2026 | 0
  • Your paragraph text (28)
    ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version