• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಸಂಚಾರ ದಂಡ ರಿಯಾಯಿತಿ ಯೋಜನೆಗೆ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 22, 2026 - 11:33 am
in ಕರ್ನಾಟಕ
0 0
0
Web Photo Editor (25)

ಬೆಂಗಳೂರು, ಜೂ. 22: ಸರ್ಕಾರ ಘೋಷಿಸಿರುವ ಬಾಕಿ ಉಳಿದಿರುವ ಸಂಚಾರ ದಂಡ (ಇ-ಚಲನ್) ಪಾವತಿಗೆ ಶೇಕಡಾ 50ರಷ್ಟು ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆಯ ಮೊದಲ ದಿನವೇ ರಾಜ್ಯಾದ್ಯಂತ 96.73 ಲಕ್ಷ ರೂ. ದಂಡದ ಮೊತ್ತ ಸಂಗ್ರಹವಾಗಿದ್ದು, 32,486 ಪ್ರಕರಣಗಳು ಇತ್ಯರ್ಥಗೊಂಡಿವೆ.

ಜೂನ್ 21ರಿಂದ ಜುಲೈ 10ರವರೆಗೆ ಈ ವಿಶೇಷ ರಿಯಾಯಿತಿ ಅವಕಾಶ ಜಾರಿಯಲ್ಲಿದ್ದು, 2026ರ ಮೇ ತಿಂಗಳಿಗೂ ಮೊದಲು ಪೊಲೀಸ್ ಇಲಾಖೆಯ ಸಂಚಾರ ಇ-ಚಲನ್‌ಗಳಲ್ಲಿ ದಾಖಲಾಗಿ ಬಾಕಿ ಉಳಿದಿರುವ ಪ್ರಕರಣಗಳ ದಂಡವನ್ನು ಅರ್ಧ ಮೊತ್ತದಲ್ಲಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಇದೇ ವೇಳೆ, ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರ ಅವಧಿಯಲ್ಲಿ ದಾಖಲಾಗಿರುವ ದಂಡಗಳಿಗೂ ಈ ಸೌಲಭ್ಯ ಅನ್ವಯವಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

RelatedPosts

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?

ಇ.ಡಿ ದಾಳಿ ಬಗ್ಗೆ ಮಾಹಿತಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

CM ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ

ADVERTISEMENT
ADVERTISEMENT

ಪ್ರಸ್ತುತ ರಾಜ್ಯದಾದ್ಯಂತ ಒಟ್ಟು 5.05 ಕೋಟಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಬಾಕಿ ಉಳಿದಿದ್ದು, ಅವುಗಳಿಂದ 2,727 ಕೋಟಿ ರೂ. ದಂಡ ವಸೂಲಿ ಆಗಬೇಕಿದೆ. ಇದರಲ್ಲೇ ಬೆಂಗಳೂರಿನ ಪಾಲು ಅತಿ ಹೆಚ್ಚಾಗಿದ್ದು, ನಗರದಲ್ಲಿಯೇ 3.37 ಕೋಟಿ ಪ್ರಕರಣಗಳು ಬಾಕಿ ಉಳಿದಿವೆ. ಇವುಗಳಿಂದ 1,843 ಕೋಟಿ ರೂ. ದಂಡ ಸಂಗ್ರಹವಾಗಬೇಕಿದೆ.

ಸಂಚಾರ ದಂಡ ಪಾವತಿಗೆ ರಿಯಾಯಿತಿ ನೀಡುತ್ತಿರುವುದು ಇದೇ ಮೊದಲಲ್ಲ. 2023ರಲ್ಲಿ ಮೂರು ಬಾರಿ ಹಾಗೂ 2025ರಲ್ಲಿ ಎರಡು ಬಾರಿ ಇಂತಹ ಅವಕಾಶ ನೀಡಲಾಗಿತ್ತು. ಈಗ ಆರನೇ ಬಾರಿಗೆ ಸರ್ಕಾರ ಶೇಕಡಾ 50ರಷ್ಟು ರಿಯಾಯಿತಿ ಯೋಜನೆಯನ್ನು ಜಾರಿಗೆ ತಂದಿದೆ.

ಕಳೆದ ವರ್ಷವೂ ಬಾಕಿ ಉಳಿದಿದ್ದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ರಾಜ್ಯ ಸರ್ಕಾರ ಶೇ.50 ರಷ್ಟು ರಿಯಾಯಿತಿ ಘೋಷಿಸಿತ್ತು. ಈ ವಿಶೇಷ ಅವಕಾಶಕ್ಕೆ ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಒಟ್ಟು 89 ಕೋಟಿ ರೂಪಾಯಿಗೂ ಅಧಿಕ ದಂಡದ ಮೊತ್ತ ಸಂಗ್ರಹವಾಗಿತ್ತು. ಅಲ್ಲದೆ, 30 ಲಕ್ಷಕ್ಕೂ ಹೆಚ್ಚು ಇ-ಚಲನ್ ಪ್ರಕರಣಗಳು ಇತ್ಯರ್ಥಗೊಂಡು, ಬಾಕಿ ದಂಡ ವಸೂಲಾತಿಯಲ್ಲಿ ದಾಖಲೆ ನಿರ್ಮಾಣವಾಗಿತ್ತು.

ದಂಡ ಪಾವತಿ ಮಾಡುವ ವಿಧಾನ

ವಾಹನ ಸವಾರರು ಕರ್ನಾಟಕ ಸ್ಟೇಟ್ ಪೊಲೀಸ್ (KSP) ಆ್ಯಪ್, ಬಿಟಿಪಿ-ಅಸ್ತ್ರಂ (BTP-Astra) ಆ್ಯಪ್, ಸಮೀಪದ ಸಂಚಾರ ಪೊಲೀಸ್ ಠಾಣೆಗಳು, ಬೆಂಗಳೂರು ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ವೆಬ್‌ಸೈಟ್‌ಗಳ ಮೂಲಕ ತಮ್ಮ ವಾಹನದ ವಿರುದ್ಧ ದಾಖಲಾಗಿರುವ ದಂಡದ ವಿವರಗಳನ್ನು ಪರಿಶೀಲಿಸಿ ಪಾವತಿಸಬಹುದು.

ಇದರ ಜೊತೆಗೆ, ಬೆಂಗಳೂರಿನ 12 ಪ್ರಮುಖ ಸ್ಥಳಗಳಲ್ಲಿ ಸಂಚಾರ ಪೊಲೀಸರು ವಿಶೇಷ ಕೌಂಟರ್‌ಗಳನ್ನು ಆರಂಭಿಸಿದ್ದು, ವಾಹನ ಸವಾರರು ನೇರವಾಗಿ ಭೇಟಿ ನೀಡಿ ಬಾಕಿ ದಂಡವನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರ ನೀಡಿರುವ ಈ ಸೀಮಿತ ಅವಧಿಯ ರಿಯಾಯಿತಿ ಯೋಜನೆಯ ಪ್ರಯೋಜನ ಪಡೆದು, ಬಾಕಿ ಉಳಿದಿರುವ ಇ-ಚಲನ್‌ಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸುವಂತೆ ವಾಹನ ಸವಾರರಿಗೆ ಸಂಚಾರ ಇಲಾಖೆ ಮನವಿ ಮಾಡಿದೆ.

ರಾಜ್ಯದಲ್ಲಿ ಬಾಕಿ ಪ್ರಕರಣಗಳ ಸ್ಥಿತಿ

ಪ್ರಸ್ತುತ ರಾಜ್ಯದಲ್ಲಿ ಒಟ್ಟು 5.05 ಕೋಟಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಬಾಕಿಯಿದ್ದು, ₹2,727 ಕೋಟಿ ದಂಡ ಪಾವತಿಯಾಗಬೇಕಿದೆ. ಆ ಪೈಕಿ ಬೆಂಗಳೂರಿನಲ್ಲಿಯೇ 3.37 ಕೋಟಿ ಸಂಚಾರ ಉಲ್ಲಂಘನೆ ಪ್ರಕರಣಗಳು ಬಾಕಿಯಿದ್ದು, ₹1,843 ಕೋಟಿ ದಂಡ ವಸೂಲಿಯಾಗಬೇಕಿದೆ.

ಆರನೇ ಬಾರಿಗೆ ರಿಯಾಯಿತಿ

2023ರಲ್ಲಿ ಮೂರು ಬಾರಿ ಮತ್ತು 2025ರಲ್ಲಿ ಎರಡು ಬಾರಿ ಸಂಚಾರ ದಂಡ ಪಾವತಿಗೆ ರಿಯಾಯಿತಿ ಅವಕಾಶ ನೀಡಲಾಗಿತ್ತು. ಈ ಮೂಲಕ ಸದ್ಯದ ದಂಡ ಪಾವತಿ ರಿಯಾಯಿತಿ ಅವಕಾಶವನ್ನು ಆರನೇ ಬಾರಿಗೆ ನೀಡಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 06 24T165245.541

ಮುಖ್ಯಮಂತ್ರಿ ಐ ಲವ್ ಯೂ..ವಿಜಯ್ ಜೊತೆ ತ್ರಿಶಾ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 24, 2026 - 4:53 pm
0

Untitled design 2026 06 24T162206.577

ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 24, 2026 - 4:24 pm
0

Untitled design 2026 06 24T155706.442

ಬೇಸ್ ಮಾಡೆಲ್‌ನಲ್ಲೂ ಪ್ರೀಮಿಯಂ ಲೆದರೆಟ್ ಸೀಟ್‌!: ʼಏರ್‌ಕ್ರಾಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ ಮಾಡಿದ ಸಿಟ್ರನ್‌

by ಶಾಲಿನಿ ಕೆ. ಡಿ
June 24, 2026 - 3:58 pm
0

Untitled design 2026 06 24T154602.688

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

by ಶಾಲಿನಿ ಕೆ. ಡಿ
June 24, 2026 - 3:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
  • Karnataka Rain Deficit
    ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?
    June 24, 2026 | 0
  • Web Photo Editor (37)
    ಇ.ಡಿ ದಾಳಿ ಬಗ್ಗೆ ಮಾಹಿತಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
    June 24, 2026 | 0
  • Web Photo Editor (36)
    CM ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ
    June 24, 2026 | 0
  • Web Photo Editor (32)
    ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version