• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮತ್ತೆ ಹೆಚ್ಚಾಗಲಿದೆ ಚಳಿ ! ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 23, 2025 - 8:23 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (84)

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊಂಚ ಕಡಿಮೆಯಾಗಿದ್ದ ಶೀತಲ ಹವಾಮಾನ ಪುನಃ ತೀವ್ರವಾಗುತ್ತಿದೆ. ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಯ ಪ್ರಕಾರ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ಸಂಜೆಯ ಸಮಯಗಳಲ್ಲಿ ತೀವ್ರ ಚಳಿ ಮುಂದುವೆಯಲಿದೆ. ಇದು ನಾಗರಿಕರ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಗಮನಾರ್ಹವಾಗಿ ತಾಪಮಾನ ಇಳಿಕೆಯಾಗುತ್ತಿರುವ ಸಂದರ್ಭದಲ್ಲಿ,  ಹೆಚ್ಚು ಬೆಚ್ಚಗಿನ ಉಡುಪುಗಳನ್ನು ಧರಿಸುವುದು, ಬಿಸಿನೀರನ್ನು ಬಳಸುವುದು, ಮುಂಜಾನೆ ಮತ್ತು ಸಂಜೆ ಅತಿ ಹೆಚ್ಚು ಚಳಿ ಇರುವುದರಿಂದ ಹೊರಗಿನ ವ್ಯಾಯಾಮ ಅಥವಾ ನಡಿಗೆಯನ್ನು ತಾತ್ಕಾಲಿಕವಾಗಿ ತಪ್ಪಿಸುವಂತೆ ಸೂಚಿಸಿದ್ದಾರೆ. ವಿಶೇಷವಾಗಿ ಹಿರಿಯ ನಾಗರಿಕರು ಹಾಗೂ ಮಕ್ಕಳಿಗೆ ಹೆಚ್ಚು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ.

RelatedPosts

ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದುವರಿದ ಒಣಹವೆ ವಾತಾವರಣ

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ

ADVERTISEMENT
ADVERTISEMENT

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಮುನ್ಸೂಚನೆ ಇದೆ. ಮೈಸೂರಿನಲ್ಲಿ ಗರಿಷ್ಠ 30 ಡಿಗ್ರಿ ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಇರಬಹುದು. ತಂಪಾದ ಹವೆಯಿಗೆ ಹೆಸರುವಾಸಿಯಾದ ಮಡಿಕೇರಿಯಲ್ಲಿ ಗರಿಷ್ಠ 28 ಡಿಗ್ರಿ ಮತ್ತು ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಕರಾವಳಿ ಪ್ರದೇಶದ ಮಂಗಳೂರಿನಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 22 ಡಿಗ್ರಿ ಇರಬಹುದು.

  • ಬೆಂಗಳೂರು: 27-16 °C
  • ಮೈಸೂರು: 30-16 °C

  • ಮಂಗಳೂರು: 32-22 °C

  • ಹುಬ್ಬಳ್ಳಿ: 30-13 °C

  • ಕಲಬುರಗಿ: 31-14 °C

  • ಬೆಳಗಾವಿ: 29-16 °C

ಶಿವಮೊಗ್ಗ (31-15), ಮಂಡ್ಯ (31-16), ಹಾಸನ (27-13), ಚಾಮರಾಜನಗರ (30-14), ತುಮಕೂರು (27-14), ಚಿತ್ರದುರ್ಗ (28-15), ದಾವಣಗೆರೆ (31-15), ಚಿಕ್ಕಮಗಳೂರು (26-13), ಮತ್ತು ರಾಮನಗರ (29-15) ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ.

ಮಲೆನಾಡು :
ಚಿಕ್ಕಬಳ್ಳಾಪುರ (26-14), ಕೋಲಾರ (26-14), ಉಡುಪಿ (32-21), ಕಾರವಾರ (33-20) ಮತ್ತು ಮಡಿಕೇರಿ (28-14) ಪ್ರದೇಶಗಳು ಸಹ ಗಮನಾರ್ಹ ಕನಿಷ್ಠ ತಾಪಮಾನವನ್ನು ದಾಖಲಿಸಲಿವೆ.

ಉತ್ತರ ಕರ್ನಾಟಕದ ನಗರಗಳು :
ಈ ಪ್ರದೇಶದ ನಗರಗಳಲ್ಲಿ ಗರಿಷ್ಠ ತಾಪಮಾನ 28 ರಿಂದ 31 ಡಿಗ್ರಿಯಷ್ಟಿದ್ದರೆ, ರಾತ್ರಿಯ ಕನಿಷ್ಠ ತಾಪಮಾನ ಗಮನಾರ್ಹವಾಗಿ ಕಡಿಮೆ ಇರಲಿದೆ. ಬೀದರ್ನಲ್ಲಿ ಕನಿಷ್ಠ 12 ಡಿಗ್ರಿ, ಗದಗ ಮತ್ತು ಹುಬ್ಬಳ್ಳಿಯಲ್ಲಿ 13 ಡಿಗ್ರಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳದಲ್ಲಿ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ರಾಯಚೂರು (31-16), ವಿಜಯಪುರ (29-14), ಯಾದಗಿರಿ (31-16), ಮತ್ತು ಹಾವೇರಿ (31-15) ನಗರಗಳಲ್ಲೂ ಚಳಿಯ ಪರಿಸ್ಥಿತಿ ಇರಲಿದೆ.

ಹೀಗಾಗಿ, ರಾಜ್ಯದ ನಿವಾಸಿಗಳು, ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಮಲೆನಾಡು ಪ್ರದೇಶದವರು, ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡು, ಬೆಚ್ಚಗಿರಲು ಸೂಕ್ತ ಉಡುಗೆ ತೊಡುಗೆಗಳನ್ನು ಧರಿಸಿ, ಆರೋಗ್ಯಕರವಾಗಿರುವುದು ಅಗತ್ಯ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Peee

ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!

by ಶಾಲಿನಿ ಕೆ. ಡಿ
March 12, 2026 - 9:48 am
0

Untitled design 2026 03 12T092407.180

ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

by ಶಾಲಿನಿ ಕೆ. ಡಿ
March 12, 2026 - 9:25 am
0

Untitled design 2026 03 12T085250.626

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

by ಶಾಲಿನಿ ಕೆ. ಡಿ
March 12, 2026 - 8:53 am
0

Untitled design 2026 03 12T082608.349

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 12, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T092407.180
    ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ
    March 12, 2026 | 0
  • Untitled design 2026 03 12T085250.626
    ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!
    March 12, 2026 | 0
  • Untitled design 2026 03 12T081240.090
    ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದುವರಿದ ಒಣಹವೆ ವಾತಾವರಣ
    March 12, 2026 | 0
  • Untitled design 2026 03 12T075255.234
    ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ
    March 12, 2026 | 0
  • Untitled design 2026 03 11T231331.399
    ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version