• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಶೀತಗಾಳಿ ಆರ್ಭಟ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

admin by admin
December 22, 2025 - 7:32 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (62)

ಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತಗಾಳಿಯ (Cold Wave) ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಮಿತಿಮೀರಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ವಿಜಯಪುರದಲ್ಲಿ 20 ವರ್ಷಗಳ ದಾಖಲೆ ಮುರಿದ ಚಳಿ

ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಚಳಿ ದಾಖಲೆ ಮಟ್ಟಕ್ಕೆ ಕುಸಿದಿದೆ. ಭಾನುವಾರ (ಡಿಸೆಂಬರ್ 21) ವಿಜಯಪುರದಲ್ಲಿ 6.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ಕಳೆದ 20 ವರ್ಷಗಳ ಅವಧಿಯಲ್ಲಿ ದಾಖಲಾದ ಮೂರನೇ ಅತಿ ಕಡಿಮೆ ಉಷ್ಣಾಂಶವಾಗಿದೆ. ಬಯಲು ಸೀಮೆಯ ಜನರಿಗೆ ಈ ಶೀತಗಾಳಿ ವಾತಾವರಣ ನಡುಕ ಹುಟ್ಟಿಸುತ್ತಿದೆ.

RelatedPosts

ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಇಂದು ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ADVERTISEMENT
ADVERTISEMENT
ಈ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಶೀತಗಾಳಿಯ ಪ್ರಭಾವ ಇಂದೂ ಕೂಡ ಅಧಿಕವಾಗಿರಲಿದೆ.

ಬೀದರ್, ಕಲಬುರಗಿಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣಕ್ಕಿಂತ ಕಡಿಮೆ ಉಷ್ಣಾಂಶ ಇರಲಿದ್ದು, ಮುಂಜಾನೆ ಮತ್ತು ತಡರಾತ್ರಿ ಚಳಿಯ ತೀವ್ರತೆ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಒಣ ಹವೆಯ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

  • ಕರಾವಳಿ: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

  • ದಕ್ಷಿಣ ಒಳನಾಡು: ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಹಾಸನ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಚಳಿಯ ಜೊತೆಗೆ ಶುಷ್ಕ ವಾತಾವರಣ ಇರಲಿದೆ.

  • ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗಲು ಹೊತ್ತಿನಲ್ಲಿ ಬಿಸಿಲು ಕಂಡರೂ, ರಾತ್ರಿ ವೇಳೆ ಚಳಿ ತೀವ್ರವಾಗಿರುತ್ತದೆ.

ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ವಾತಾವರಣದಲ್ಲಿ ಭಾರಿ ಬದಲಾವಣೆಯಾಗಿದೆ. ಮೋಡ ಮುಸುಕಿದ ವಾತಾವರಣವಿದ್ದು, ಕನಿಷ್ಠ ತಾಪಮಾನ 14°C ವರೆಗೆ ಕುಸಿದಿದೆ. ಗರಿಷ್ಠ ತಾಪಮಾನ 27°C ಆಸುಪಾಸಿನಲ್ಲಿರಲಿದೆ. ಮಂಜು ಮುಸುಕಿದ ಮುಂಜಾನೆ ಸವಾರರಿಗೆ ಕಿರಿಕಿರಿ ಉಂಟುಮಾಡುತ್ತಿದ್ದರೆ.

ತೀವ್ರವಾಗಿ ಬದಲಾಗುತ್ತಿರುವ ಹವಾಮಾನದಿಂದಾಗಿ ಶೀತ, ಕೆಮ್ಮು, ಜ್ವರದಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ವೈದ್ಯರು ಕೆಲವು ಮಹತ್ವದ ಸಲಹೆಗಳನ್ನು ನೀಡಿದ್ದಾರೆ:

  • ಬೆಚ್ಚನೆಯ ಉಡುಪು: ಹೊರಗೆ ಹೋಗುವಾಗ ಸ್ವೆಟರ್, ಮಫ್ಲರ್ ಅಥವಾ ಬೆಚ್ಚನೆಯ ಬಟ್ಟೆಗಳನ್ನು ಧರಿಸುವುದು ಕಡ್ಡಾಯ.

  • ಬಿಸಿ ಆಹಾರ: ಯಾವಾಗಲೂ ಬಿಸಿಯಾದ ಆಹಾರ ಮತ್ತು ಕಾಯಿಸಿ ಆರಿಸಿದ ನೀರನ್ನು ಸೇವಿಸಿ.

  • ಮಕ್ಕಳು ಮತ್ತು ವೃದ್ಧರು: ಶೀತಗಾಳಿಯಿಂದ ಇವರ ಮೇಲೆ ಬೇಗನೆ ಪರಿಣಾಮ ಬೀರುವುದರಿಂದ ಹೆಚ್ಚಿನ ಕಾಳಜಿ ವಹಿಸಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (19)

ದೆಹಲಿ ಸಂಸತ್‌ ಅಧಿವೇಶನದಲ್ಲಿ ‘ಎಫ್‌ಸಿಆರ್‌ಎ’ ಕದನ: ಒಳಗೆ ಸದನ, ಹೊರಗೆ ಪ್ರತಿಭಟನೆ!

by Hemanth Kumar S
July 21, 2026 - 12:52 pm
0

ಸ್ವ (18)

ದೆಹಲಿ ಪ್ರತಿಭಟನೆ ಚರ್ಚೆಗೆ ವಿಪಕ್ಷಗಳ ಆಗ್ರಹ: ಸ್ಪೀಕರ್‌‌ ಭೇಟಿಯಾಗಿ ಮನವಿ ಸಲ್ಲಿಸಿದ ವಿಪಕ್ಷ ನಾಯಕರು

by ದಿಶಾ ಕೆ. ಎಸ್.
July 21, 2026 - 12:38 pm
0

ಸ್ವ (17)

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
July 21, 2026 - 12:02 pm
0

ಸ್ವ (15)

ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಏರಿಕೆ

by ದಿಶಾ ಕೆ. ಎಸ್.
July 21, 2026 - 11:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (9)
    ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ
    July 21, 2026 | 0
  • ಸ್ವ (6)
    ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್
    July 21, 2026 | 0
  • ಸ್ವ (5)
    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್
    July 21, 2026 | 0
  • ಸ್ವ (3)
    ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಇಂದು ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೇಟಿ
    July 21, 2026 | 0
  • ಸ್ವ (2)
    ರಾಜ್ಯದ ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version